ಸೋಯಾಬಿನ್‌ ನತ್ತ ರೈತರ ಚಿತ್ತ


Team Udayavani, Sep 13, 2021, 6:27 PM IST

13-13

ಭರಮಸಾಗರ: ಕಳೆದ ಕೆಲ ವರ್ಷಗಳಿಂದ ಮೆಕ್ಕೆಜೋಳಕ್ಕೆ ಪದೇ ಪದೇ ಸೈನಿಕ ಹುಳು ಬಾಧೆ ಸೇರಿದಂತೆ ನಾನಾ ರೋಗಗಳು ಬಾಧಿಸಿ ರೈತರು ಕೈ ಸುಟ್ಟುಕೊಳ್ಳುತ್ತಿದ್ದರು. ಈ ಹಿನ್ನೆಲೆಯಲ್ಲಿ ರೈತರನ್ನು ಪರ್ಯಾಯ ಬೆಳೆಯತ್ತ ಆಕರ್ಷಿಸುವ ನಿಟ್ಟಿನಲ್ಲಿ ಇದೀಗ ಚಿತ್ರದುರ್ಗ ತಾಲೂಕಿನ ಕೆಲವು ರೈತರ ಜಮೀನುಗಳಲ್ಲಿ ಕೃಷಿ ಇಲಾಖೆಯೇ ಹೊಸ ತಳಿಯ ಸೋಯಾಬಿನ್‌ ಬೆಳೆ ಬಿತ್ತನೆ ಮಾಡಿಸಿ ರೈತರನ್ನು ಸೆಳೆಯುವ ಯತ್ನ ಮಾಡುತ್ತಿದೆ.

ಭರಮಸಾಗರ ಸಮೀಪದ ಎಮ್ಮೆಹಟ್ಟಿ ಗ್ರಾಮದ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಕೃಷ್ಣಮೂರ್ತಿ ಮತ್ತು ಕೊಳಹಾಳು ಗ್ರಾಮದ ಮುಖಂಡ ವೀರ ಭದ್ರಪ್ಪನವರ ಜಮೀನಿನಲ್ಲಿ ಕೃಷಿ ಇಲಾಖೆ ಮಾರ್ಗ ದರ್ಶನದಲ್ಲಿ ಸೋಯಾ ಬಿನ್‌ ಬಿತ್ತನೆ ಮಾಡಲಾಗಿದೆ. ಈಗಾಗಲೇ ಬೆಳೆ ಸಮೃದ್ಧವಾಗಿ ಬೆಳೆದಿದ್ದು ಕಟಾವು ಹಂತಕ್ಕೆ ಸನಿಹದಲ್ಲಿದೆ. ಬಿತ್ತನೆಯಿಂದ ಪ್ರತಿ 15 ದಿನಗಳಿಗೊಮ್ಮೆ ಕೃಷಿ ಇಲಾಖೆ ಅಧಿಕಾರಿಗಳು ಸೋಯಾಬಿನ್‌ ಪ್ಲಾಂಟ್‌ಗಳಿಗೆ ಭೇಟಿ ನೀಡಿ ಬೆಳೆಯ ಅಗತ್ಯತೆ ಮತ್ತು ಲಾಭಗಳ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡಿ ರೈತರಿಗೆ ಮುಂಬ ರುವ ದಿನ ಗಳಲ್ಲಿ ಸೋಯಾ ಬಿನ್‌ ಬೆಳೆಯಲು ಉತ್ತೇಜನ ನೀಡು ತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಮೆಕ್ಕೆಜೋಳ ಬೆಳೆಯ ಇರುವಿಕೆ ಅಂಶಗಳನ್ನು ಗಮನಿಸಿ ದೂರದೃಷ್ಟಿಯಿಂದ ಸೋಯಾಬಿನ್‌ ಬೆಳೆಯನ್ನು ಪರಿಚಯಿಸಿ ವ್ಯಾಪಕವಾಗಿ ಬೆಳೆಯಲು ಪ್ರಚುರಪಡಿಸುವ ಕೆಲಸವನ್ನು ಕೃಷಿ ಇಲಾಖೆ ಕೈಗೊಂಡಿದೆ. ಬೀದರ್‌, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಸೋಯಾಬಿನ್‌ ಬೆಳೆಯಲಾಗುತ್ತಿದೆ. ಇದು ವಾತಾವರಣದಲ್ಲಿರುವ ಸಾರಜನಕವನ್ನು ಹೀರಿಕೊಂಡು ಬೆಳೆಯುñದೆ. ‌¤ ಹೊಲದ ಫಲವತ್ತತೆ ಹೆಚ್ಚುತ್ತದೆ.

ಕಡಿಮೆ ಅವಯ ಬೆಳೆ. ಸ್ಥಳಿಯ ಮಾರುಕಟ್ಟೆ ಲಭ್ಯವಿದೆ. ಸೋಯಾಬಿನ್‌ ಎಣ್ಣೆ ತಯಾರು ಮಾಡಲಾಗುತ್ತದೆ. ಬೆಳೆಯಲ್ಲಿ ಶೇಕಡಾ. 20 ರಿಂದ 40 ರಷ್ಟು ಸಾರಜನಕ (ಪ್ರೋಟಿನ್‌) ಅಂಶವಿರುತ್ತದೆ. ಪ್ರಾಣಿಗಳಿಗೆ ಮತ್ತು ಪೌಲ್ಟ್ರಿ ಉದ್ಯಮದಲ್ಲಿ ಸೋಯಾಬಿನ್‌ ನನ್ನು ಪಶು ಆಹಾರವಾಗಿ ಬಳಕೆ ಮಾಡಲಾಗುತ್ತದೆ. ಅಲ್ಲದೆ ಈ ಬೆಳೆ ದರ ಮಾರುಕಟ್ಟೆಯಲ್ಲಿ ಕುಸಿತಕ್ಕೆ ಒಳಗಾಗುವುದಿಲ್ಲ. ಸೋಯಾಬಿನ್‌ ಬೆಳೆ ಬೆಳೆಯಲು ಆಸಕ್ತ ರೈತರು ಕೃಷಿ ಅಧಿಕಾರಿಗಳಾದ ಚಂದ್ರಕಾಂತ್‌ -9448668401, ಶ್ರೀನಿವಾಸ್‌- 8277928822 ಅವರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಇಲವೇ ಹತ್ತಿರದ ‌ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.