ನಗರದಲ್ಲಿ ‘ಸಾಮರ್ಥ್ಯ’ ಪ್ರದರ್ಶನ


Team Udayavani, Sep 14, 2021, 4:28 PM IST

ನಗರದಲ್ಲಿ ‘ಸಾಮರ್ಥ್ಯ’ ಪ್ರದರ್ಶನ

ಹೊಸಬರ ಸಾಮರ್ಥ್ಯ ಎಂಬ ಚಿತ್ರ ಸೆಟ್ಟೇರಿರೋದು ನಿಮಗೆ ಗೊತ್ತಿರಬಹುದು. ಈಗ ಬಿರುಸಿನ ಚಿತ್ರೀಕರಣದಲ್ಲಿ ಚಿತ್ರತಂಡ ನಿರತವಾಗಿದೆ. ಚಿಕ್ಕಬಾಣಾವರ,ಕಂಠೀರವ ಸ್ಟುಡಿಯೋ, ಖಾಸಗಿ ಬಂಗಲೆಗಳು, ಹಾಗೂ ಪ್ರಮುಖ ರಸ್ತೆಗಳಲ್ಲಿ ಚಿತ್ರದ ಪ್ರಮುಖ ಕಲಾವಿದರುಗಳು ಹಾಗೂ ಸಹಕಲಾವಿದರುಗಳು ಪಾಲ್ಗೊಂಡಿದ್ದ ದೃಶ್ಯಗಳನ್ನು ಚಿತ್ರತಂಡ ಚಿತ್ರೀಕರಿಸಿ ಕೊಂಡಿದೆ.

ಎಚ್‌. ವಾಸು ಈ ಸಿನಿಮಾದ ನಿರ್ದೇಶಕರು. ರಾಜರಬಂಡಿ ಕಾರ್ತಿಕ್‌ ಈ ಚಿತ್ರದ ನಿರ್ಮಾಪಕರು.

ಬಾಲಾಜಿ ಶರ್ಮ, ಗಗನ ಮಧು, ಶೋಭರಾಜ್‌, ಅವಿನಾಶ್‌, ರವೀಂದ್ರನಾಥ್‌, ಪೆಟ್ರೋಲ್‌ ಪ್ರಸನ್ನ,ಕಾಮಿಡಿ ಕಿಲಾಡಿಗಳು ಸಂತು, ಸ್ವಾತಿ, ಶಶಿಕುಮಾರ್‌, ಮುಂತಾದವರಿದ್ದಾರೆ.

ಚಿತ್ರಕ್ಕೆ ಶಶಿ ಸಂಭಾಷಣೆ, ಎ.ವಿ.ಕೃಷ್ಣ ಕುಮಾರ್‌ (ಕೆ.ಕೆ) ಛಾಯಾಗ್ರಹಣ, ಅರುಣ್‌ ಆಂಡ್ರೂé ಸಂಗೀತ,ಕೆ.ಕಲ್ಯಾಣ್‌, ವಿ ನಾಗೇಂದ್ರ ಪ್ರಸಾದ್‌, ವಿಶ್ವಾ.ಜಿ ಸಾಹಿತ್ಯ, ಅರ್ಜುನ್‌ ಸಾಹಸವಿದೆ. ಲವ್‌ ಕ್ರೈಂ ಕಥಾ ವಸ್ತುವಿನೊಂದಿಗೆ ಈ ಸಿನಿಮಾ ಸಾಗಲಿದೆ.

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.