ಹೊಸಪೇಟೆಯಲ್ಲಿ 2 ರೂ.ಗೆ ಸಿಗುತ್ತೆ ಊಟ!

ಜೈನ ಸಂಘದಿಂದ ಅನ್ನದಾಸೋಹ | ಮೂರು ದಿನ ಅನ್ನ, ಇನ್ನುಳಿದ ದಿನ ಚಪಾತಿಪಲ್ಯ

Team Udayavani, Sep 14, 2021, 8:05 PM IST

ಹೊಸಪೇಟೆಯಲ್ಲಿ 2 ರೂ.ಗೆ ಸಿಗುತ್ತೆ ಊಟ!

ಹೊಸಪೇಟೆ: 2 ರೂಪಾಯಿಗೆ ಟಿ-ಕಾಫಿ ಸಿಗದ ಕಾಲದಲ್ಲಿ ಇಲ್ಲಿನ ಜೈನ ‌ ಸಂಘ ‌ಪದಾಧಿಕಾರಿಗಳು ಬಡವರು ಹಾಗೂ ನಿರ್ಗತಿಕರಿಗೆ ಕೇವಲ ಎರಡು ರೂ.ಗೆ ಮಧ್ಯಾಹ್ನದ ಊಟ ನೀಡುವ ಮೂಲಕ ಹಸಿವು ನೀಗಿಸುವ ಕಾಯಕ ತೊಡಗಿದ್ದಾರೆ.

ಜೈನ ‌ ಸಂಘದಿಂದ ಶ್ರೀ ಮಹಾವೀರ್‌ ಜೈನ ಆಹಾರ್‌ ಸೇವಾ ಹೆಸರಿನಲ್ಲಿ ಕೇವಲ ಎರಡು ರೂ. ಗೆ ಮಧ್ಯಾಹ್ನ ಊಟ ನೀಡುತ್ತಿದ್ದಾರೆ. ಊಟದಲ್ಲಿ
ರುಚಿ ಹಾಗೂ ಗುಣಮಟ್ಟದ ಆಹಾರ ವಿತರಿಸಲು ಮೂರು ದಿನ ಚಿತ್ರಾನ್ನ,ಪೊಳಿಯೋಗರೆ,ಪಲಾವ್‌,ಮಸಾಲರೈಸ್‌,ಇನ್ನುಳಿದ ದಿನ ಚಪಾತಿ ಪಲ್ಲೆ ಅಥವಾ ರೊಟ್ಟಿ-ಪಲ್ಲೆ ವಿತರಿಸಲು ಪಟ್ಟಿ ತಯಾರಿಸಿದ್ದಾರೆ.

ಪ್ರಸ್ತುತ ‌ 100 ಜನರಿಗೆ ಸಾಕಾಗುವಷ್ಟು ಆಹಾರವನ್ನು ವಿತರಿಸುತ್ತಿರುವ ಸಂಘ, ಮುಂದಿನ ದಿನಗಳಲ್ಲಿ ಬೇಡಿಕೆಯಷ್ಟು ಆಹಾರ ‌ ತಯಾರಿಸಿ
ವಿತರಣೆ ಮಾಡಲು ಚಿಂತನೆ ನಡೆಸಿದೆ. ಹೋಟೆಲ್‌ ಮಾದರಿಯಲ್ಲಿ ಊಟ ಸರಬರಾಜು ಮಾಡುವ ಯೋಚನೆ ಕೂಡ ಇದೆ ಎಂದು ಜೈನ ‌ ‌ಸಮುದಾಯದ ಮುಖಂಡರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಜೈಲಲ್ಲಿದ್ದಾರೆ ಮಾಫಿಯಾ, ಗ್ಯಾಂಗ್‌ಸ್ಟರ್‌ಗಳು : ಎಸ್‌ಪಿಗೆ ಪ್ರಧಾನಿ ಮೋದಿ ಲೇವಡಿ

ಪಾಳಿಯಲ್ಲಿ ಸೇವೆ: ಜೈನ ಸಮುದಾಯದಲ್ಲಿ ಬಹುತೇಕ ಉದ್ಯಮಿಗಳೇ ಇದ್ದಾರೆ.ಮಧ್ಯಾಹ್ನ ಒಂದು ಗಂಟೆ ಕಾಲ ಊಟ ವಿತರಣೆ ಸೇವೆ ಮಾಡಲು 30 ಜನರ ತಂಡವೊಂದನ್ನು ರಚನೆ ಮಾಡಿದ್ದಾರೆ.ಪ್ರತಿದಿನ ತಯಾರಿಸುವ ಆಹಾರಕ್ಕೆ 3500 ರೂ. ವೆಚ್ಚ ತಗಲುತ್ತದೆ.ಇದಕ್ಕೆ ಸದ್ಯ ಜೈನ ಸಮುದಾಯ 4-5 ಮುಖಂಡರು 6 ತಿಂಗಳವರೆಗೆ ಪೂರ್ಣ ಪ್ರಮಾಣದ ಖರ್ಚು ಭರಿಸಲು ಮುಂದೆ ಬಂದಿದ್ದಾರೆ. ನಂತರ ಇತರೆ
ಮುಖಂಡರು ನಿರ್ವಹಣೆ ವೆಚ್ಚ ಭರಿಸಲು ಸಿದ್ಧರಿದ್ದಾರೆ. ಜನ್ಮದಿನ ಹಾಗೂ ವಿಶೇಷ ದಿನಗಳಲ್ಲಿ ದಾನಿಗಳು ಊಟದ ಸೇವೆ ಮಾಡಲು ಅವಕಾಶವಿದೆ ಎಂದು ಸಂಘ ತಿಳಿಸಿದೆ.

ಜೈನ ಸಂಘದಹೆಸರಿನಲ್ಲಿಕೇವಲ 2 ರೂ.ಗೆ ಬಡ ಜನರಿಗೆಊಟ ನೀಡಲಾಗುತ್ತಿದೆ. ಈ ಸೇವೆಯಲ್ಲಿ ನಾವು ಯಾವುದೇ ಪ್ರಚಾರ ಪಡೆಯಲು ಇಚ್ಛಿಸುವುದಿಲ್ಲ. ಮುಂದಿನ ದಿನಗಳಲ್ಲಿ ಇನ್ನೂಹೆಚ್ಚಿನ ಮಟ್ಟದಲ್ಲಿ ಜನಸಾಮಾನ್ಯರಿಗೆ ಸೇವೆ ಮಾಡುವ ಗುರಿ ಹೊಂದಲಾಗಿದೆ.
-zಜೈನ ಸಂಘದಮುಖಂಡ, ಹೊಸಪೇಟೆ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.