ಬೃಹತ್‌ ಗಜ ಮರುಸೃಷ್ಟಿ ಯತ್ನ


Team Udayavani, Sep 15, 2021, 7:20 AM IST

ಬೃಹತ್‌ಗಜ ಮರುಸೃಷ್ಟಿ ಯತ್ನ

ವಾಷಿಂಗ್ಟನ್‌:  ಸುಮಾರು 11 ಸಾವಿರ ವರ್ಷಗಳ ಹಿಂದೆ, ಭೂಮಿಯಲ್ಲಿ ಜೀವಿಸುತ್ತಿದ್ದ ದೈತ್ಯಾಕಾರದ ಆನೆಗಳಾದ “ಮ್ಯಾಮತ್‌’ಗಳ ಮರುಸೃಷ್ಟಿಗೆ ಪ್ರಯತ್ನಗಳು ನಡೆದಿವೆ. ಅವುಗಳ ಜೀವನ ಕ್ರಮ ಹೇಗಿತ್ತು ಎಂಬುದನ್ನು ಈಗಿನ ಜನರಿಗೆ  ಮನವರಿಕೆ ಮಾಡಿಕೊಡುವ ಉದ್ದೇಶದಿಂದ, ಆನೆಗಳನ್ನು ಮರುಸೃಷ್ಟಿ ಮಾಡಲು ಹಾರ್ವರ್ಡ್‌ ಮೆಡಿಕಲ್‌ ಸ್ಕೂಲ್‌ನ ಪ್ರಾಧ್ಯಾ­ಪಕ ಜಾರ್ಜ್‌ ಚರ್ಚ್‌ ನೇತೃತ್ವದ ತಂಡ ಮುಂದಾಗಿದೆ. ಈ ಯೋಜನೆಗಾಗಿ, ಸಾರ್ವಜನಿಕ ದೇಣಿಗೆಯ ಮೂಲಕ 110 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆ.

ಮರುಸೃಷ್ಟಿ ಹೇಗೆ?: ಏಷ್ಯಾದ ಆನೆಗಳ ಚರ್ಮದಿಂದ ಜೀವಾಣುಗಳನ್ನು ಸಂಗ್ರಹ ಮಾಡಿ, ಅದನ್ನು ಈಗಾಗಲೇ ಸಂಸ್ಕರಣ ಘಟಕಗಳಲ್ಲಿ ಸಂಗ್ರಹವಾಗಿರುವ ಮ್ಯಾಮತ್‌ನ ಡಿಎನ್‌ಎ ಜತೆಗೆ ಸಂಯೋಜಿಸಲಾಗುತ್ತದೆ. ಮ್ಯಾಮತ್‌ ಹೋಲುವ ಇತರ ಆನೆಗಳ ಸಂತತಿಯಿಂದ ಸಂಗ್ರಹಿಸಲಾದ ಜೀವಾಣು­ಗಳಿಂದ ಮ್ಯಾಮತ್‌ನ ಕೂದಲು, ಕೊಬ್ಬು ತುಂಬಿದ ಚರ್ಮಗಳನ್ನು ಸೃಷ್ಟಿಸುವ ಜಿನೋಮ್‌ಗಳನ್ನು ಸಂಗ್ರಹಿಸಿ, ಈ ಮೊದಲೇ ಸಂಯೋಜನೆಗೊಂಡ ಎರಡು ಡಿಎನ್‌ಎಗಳ ಮಿಶ್ರಣಕ್ಕೆ ಕಾಲಾ­ನುಕ್ರಮಕ್ಕೆ ಸೇರಿಸುತ್ತಾ, ಮ್ಯಾಮತ್‌ನ ಭ್ರೂಣವನ್ನು ಸೃಷ್ಟಿಸಿ, ಅದನ್ನು ಹೆಣ್ಣಾನೆ­ಯೊಂದರ ಗರ್ಭಾಶಯದಲ್ಲಿ ಸೇರಿಸಿ ಅಲ್ಲಿ ಅದನ್ನು ಬೆಳೆಸ­ಲಾಗುತ್ತದೆ. ಆ ಮೂಲಕ ಹೊಸ ಮ್ಯಾಮತ್‌ ಮರಿ­ಯಾನೆಯನ್ನು ಸೃಷ್ಟಿಸುವ ಉದ್ದೇಶ ವಿಜ್ಞಾನಿಗಳದ್ದು.

ಆರು ವರ್ಷದಲ್ಲಿ ಹೊಸ ಸಂತತಿ!: ಎಲ್ಲವೂ ಅಂದುಕೊಂಡಂತೆ ನಡೆದರೆ, ಈ ಪ್ರಯೋಗಗಳಲ್ಲಿ ಯಾವುದೇ ಅಡೆತಡೆ ಸೃಷ್ಟಿಯಾಗದೇ ಇದ್ದರೆ ಮುಂದಿನ ಆರು ವರ್ಷಗಳಲ್ಲಿ ನಿರ್ದಿಷ್ಟ ಸಂಖ್ಯೆಯಲ್ಲಿ ಮ್ಯಾಮತ್‌ ಮರಿಯಾನೆಗಳು ಈ ಭೂಮಿ ಮೇಲೆ ಜನ್ಮಿಸಲಿವೆ ಎಂಬ ಆಶಾಭಾವನೆಯನ್ನು ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ. ಅನಂತರ ಅದನ್ನು ಪ್ರಯೋಗಾಲಯದಲ್ಲೇ ನಿರ್ದಿಷ್ಟ ಹಂತದವರೆಗೆ ಬೆಳೆಸಲಾಗುತ್ತದೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.