ಸೇನೆಗಳ ಆಡಳಿತ ಸುಧಾರಣೆಗೆ ಮೋದಿ ಸೂತ್ರ ಅನುಷ್ಠಾನಕ್ಕೆ ಚಾಲನೆ


Team Udayavani, Sep 15, 2021, 7:40 AM IST

ಸೇನೆಯಲ್ಲಿ ಮೋದಿ ಸೂತ್ರ ಅನುಷ್ಠಾನಕ್ಕೆ ಚಾಲನೆ

ಹೊಸದಿಲ್ಲಿ: ಸೇನಾ ಪಡೆಗಳ ಆಡಳಿತ ಸುಧಾರಣೆಗಾಗಿ ಪ್ರಧಾನಿ ಮೋದಿ ಶಿಫಾರಸು ಮಾಡಿರುವ ಸೂತ್ರಗಳನ್ನು ಅನುಷ್ಠಾನಕ್ಕೆ ತರಲು ರಕ್ಷಣ ಪಡೆಗಳ ಮುಖ್ಯಸ್ಥ (ಸಿಡಿಎಸ್‌) ಜ| ಬಿಪಿನ್‌ ರಾವತ್‌ ಮುಂದಡಿ ಇರಿಸಿದ್ದಾರೆ.

ಇದಕ್ಕಾಗಿ ಕಾರ್ಯಪಡೆಯೊಂದನ್ನು ರೂಪಿಸಲಾಗಿದೆ. ಇದರಲ್ಲಿ ರಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳು, ಸೇನಾ ಪಡೆಗಳ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಭದ್ರತ ಪಡೆಯ ಕಾರ್ಯದರ್ಶಿಗಳು (ಎನ್‌ಎಸ್‌ಸಿಎಸ್‌) ಇದ್ದಾರೆ. ಇವರೆಲ್ಲರೂ ಸದ್ಯವೇ ಸಂಸತ್ತಿನ ಸೌತ್‌ ಬ್ಲಾಕ್‌ನಲ್ಲಿ ಸಭೆ ಸೇರಿ ಪ್ರಧಾನಿಯವರ ಆಶಯಗಳನ್ನು ಅನು ಷ್ಠಾನಗೊಳಿಸುವ ಬಗ್ಗೆ ರೂಪುರೇಷೆಗಳನ್ನು ನಿರ್ಧರಿಸಲಿದ್ದಾರೆ.

ಕಾರ್ಯಪಡೆ ಈ ಹಿಂದೆ ಸಭೆ ನಡೆಸಿ ಈ ಯೋಜನೆ ಜಾರಿ ಬಗ್ಗೆ ವರದಿ ಸಿದ್ಧಪಡಿಸಿದೆ. ಅದರ ಮುಖ್ಯಾಂಶಗಳನ್ನು ಪ್ರಧಾನಿ ಕಚೇರಿ ಮತ್ತು ರಕ್ಷಣ ಸಚಿವರ ಕಚೇರಿಗೆ ಸದ್ಯದಲ್ಲೇ ತಲುಪಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದೇ ಮಾರ್ಚ್‌ನಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಕಂಬೈನ್ಡ್ ಕಮಾಂಡರ್ ಕಾನ್ಫರೆನ್ಸ್‌ನಲ್ಲಿ ಈ ಎಲ್ಲ ಆಶಯಗಳನ್ನು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖೀಸಿದ್ದರು.

ಮೋದಿ ಸೂತ್ರಗಳೇನು? :

  • ಸಂಪರ್ಕ ರಹಿತ ಯುದ್ಧತಂತ್ರಗಳನ್ನು ಹಿಮ್ಮೆಟ್ಟಿಸಲು ಸಿದ್ಧ ಮಾದರಿ ರೂಪಣೆ.
  • ಸೇನೆಯ ಸಾರ್ವಜನಿಕ ಸಹಭಾಗಿತ್ವ ವಿಭಾಗಗಳಲ್ಲಿ ಸುಧಾರಣೆ.
  • ದೇಶೀಯ ಶಸ್ತ್ರಾಸ್ತ್ರ ತಯಾರಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸುವುದು.
  • ಸೇನೆಯಲ್ಲಿ ಸ್ಥಳೀಯ ಭಾಷೆಗಳಲ್ಲಿ ಸಂವಹನಕ್ಕೆ ಅವಕಾಶ ಕಲ್ಪಿಸುವುದು.
  • ಸೇನಾಧಿಕಾರಿಗಳು- ಸೈನಿಕರ ನಡುವೆ ನೇರ ಸಂವಹನಕ್ಕೆ ಅನುವು.

ಹೊಸ ಸವಾಲಿಗೆ ಉತ್ತರ :

ಸಂಪರ್ಕರಹಿತ ಯುದ್ಧ ಕೌಶಲಗಳನ್ನು ಹತ್ತಿಕ್ಕುವುದು ಒಂದು ಹೊಸ ಸವಾಲು. ಇಂದು ಶತ್ರುರಾಷ್ಟ್ರಗಳು ಸಾಂಪ್ರದಾಯಿಕ ಯುದ್ಧತಂತ್ರಗಳಿಗೆ ಬದಲಾಗಿ ಡ್ರೋನ್‌ಗಳ ಮತ್ತಿತರ ವಿಧಾನಗಳ ಮೂಲಕ ಛಾಯಾ ಸಮರ ನಡೆಸಲಾರಂಭಿಸಿವೆ. ಜತೆಗೆ ಸೈಬರ್‌ ಕಳವು, ದೇಶದ ಗುರುತರ ಮಾಹಿತಿ ಸೋರಿಕೆ, ಜನರ ಮನಃಸ್ಥಿತಿಯನ್ನು ನಾನಾ ಮಾರ್ಗಗಳಿಂದ ಕೆಡಿಸುತ್ತಿವೆ. ಇವೆಲ್ಲವನ್ನೂ ಸಮರ್ಥ ರೀತಿಯಲ್ಲಿ ಹತ್ತಿಕ್ಕಲು ವಿಸ್ತೃತ ತರಬೇತಿ, ಕೌಶಲಗಳನ್ನು ರೂಪಿಸಿ, ಸೈನಿಕರಿಗೆ ಒದಗಿಸುವ ಇರಾದೆ ಈ ತಂತ್ರಗಾರಿಕೆಯ ಹಿಂದಿದೆ.

ಟಾಪ್ ನ್ಯೂಸ್

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

21-

Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು

1-qewqewqe

Bagalkote; ಬಾಗಿಲು ತೆರೆಯದ‌ ಮಹಿಳೆ: ಆ್ಯಸಿಡ್ ಎರಚಿದ ಪ್ರೇಮಿ!

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

19-mng

Mangaluru: ಮೂಗುತಿ ರಿಪೇರಿಗೆ ಬಂದಾಕೆ ಚಿನ್ನ ಎಗರಿಸಿದಳು

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewee

2020 ರ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ

Modi 2

Jharkhand;ಒಳನುಸುಳುವಿಕೆಯಿಂದ ಬುಡಕಟ್ಟು ಜನಸಂಖ್ಯೆಯು ಕಡಿಮೆಯಾಗುತ್ತಿದೆ: ಮೋದಿ ಕಳವಳ

7-nothing

Nothing ಇಂಡಿಯಾ ಅಧ್ಯಕ್ಷರಾಗಿ ವಿಶಾಲ್ ಭೋಲಾ ನೇಮಕ

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

2002 ರಲ್ಲಿ ನಡೆದ ಹತ್ಯೆ ಪ್ರಕರಣ: ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖುಲಾಸೆ

2002 ರಲ್ಲಿ ನಡೆದ ಹತ್ಯೆ ಪ್ರಕರಣ: ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖುಲಾಸೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

21-

Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು

1-qewqewqe

Bagalkote; ಬಾಗಿಲು ತೆರೆಯದ‌ ಮಹಿಳೆ: ಆ್ಯಸಿಡ್ ಎರಚಿದ ಪ್ರೇಮಿ!

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.