ಸುರಕ್ಷಿತವಾಗಿ ಪಾಕಿಸ್ಥಾನ ತಲುಪಿದ ಅಫ್ಘಾನ್‌ ವನಿತಾ ಫುಟ್ಬಾಲಿಗರು


Team Udayavani, Sep 15, 2021, 9:47 PM IST

Untitled-1

ಇಸ್ಲಾಮಾಬಾದ್‌: ಅಫ್ಘಾನಿಸ್ಥಾನದ 32 ಮಹಿಳಾ ಫ‌ುಟ್ಬಾಲಿಗರು ಸುರಕ್ಷಿತವಾಗಿ ಪಾಕಿಸ್ಥಾನ ತಲುಪಿದ್ದಾರೆ. ಮಹಿಳಾ ಕ್ರೀಡೆಗೆ ತಾಲಿಬಾನಿಗಳು ನಿಷೇಧ ಹೇರಿರುವ ಹಿನ್ನೆಲೆಯಲ್ಲಿ, ಆಟಗಾರ್ತಿಯರಿಗೆ ಪಾಕಿಸ್ಥಾನ ಮಾನವೀಯ ಆಧಾರದಲ್ಲಿ ವೀಸಾ ನೀಡಿದೆ. ಬ್ರಿಟನ್‌ ಮೂಲದ ಎನ್‌ಜಿಒ ಈ ಆಟಗಾರ್ತಿಯರ ಸಂರಕ್ಷಣೆಗೆ ಬಹಳವಾಗಿ ಶ್ರಮಿಸಿದೆ.

ಪಾಕಿಸ್ಥಾನ ತಲುಪಿರುವ ಮಹಿಳಾ ಫ‌ುಟ್ಬಾಲಿಗರ ಪೈಕಿ ಬಹುತೇಕರು ಕಿರಿಯರು. ಅವರು ಕತಾರ್‌ಗೆ ಹೋಗಬೇಕಿತ್ತು. 2022ರಲ್ಲಿ ಕತಾರ್‌ನಲ್ಲಿ ಫ‌ುಟ್‌ಬಾಲ್‌ ವಿಶ್ವಕಪ್‌ ನಡೆಯಲಿದೆ. ಅಲ್ಲಿನ ತಾಣವೊಂದರಲ್ಲಿ ಅಫ್ಘಾನ್‌ ನಿರಾಶ್ರಿತರನ್ನು ಉಳಿಸಲಾಗಿದೆ. ಕತಾರ್‌ಗೆ ತೆರಳಲು ನಿರ್ಧರಿಸಿರುವಾಗಲೇ ಅಫ್ಘಾನ್‌ ರಾಜಧಾನಿ ಕಾಬೂಲ್‌ನಲ್ಲಿ ಬಾಂಬ್‌ ಸ್ಫೋಟವಾಗಿದೆ. ಈ ಘಟನೆಯ ಅನಂತರ  ಮಹಿಳಾ ಫ‌ುಟ್ಬಾಲಿಗರು ಅತಂತ್ರರಾಗಿದ್ದರು.

ಪಾಕಿಸ್ಥಾನ ತಲುಪುವ ಮುನ್ನ ಅವರೆಲ್ಲ ಗುಪ್ತಸ್ಥಳವೊಂದರಲ್ಲಿದ್ದರು. ಆದರೆ ಅವರು ಹೇಗೆ, ಯಾವ ಮಾರ್ಗದಲ್ಲಿ ಪಾಕಿಸ್ಥಾನದ ತಲುಪಿದರು ಎನ್ನುವುದೆಲ್ಲ ಬಹಳ ರಹಸ್ಯವಾಗಿದೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ಥಾನ್‌ ಫ‌ುಟ್‌ಬಾಲ್‌ ಒಕ್ಕೂಟ ಕೂಡ ಪಾಲ್ಗೊಂಡಿದ್ದು, ಪಾಕ್‌ ಸರಕಾರ ಕೂಡ ನೆರವು ನೀಡಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.