ರಸ್ತೆ ಅಪಘಾತ ಇಬ್ಬರು ಬೈಕ್ ಸವಾರರು ಸಾವು
Team Udayavani, Sep 15, 2021, 10:22 PM IST
ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಎರಡು ಪ್ರತ್ಯೇಕ ಬೈಕ್ಗಳ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ಹರದನಹಳ್ಳಿ ಫಾರಂ ಬಳಿ ಬುಧವಾರ ಸಂಜೆ ನಡೆದಿದೆ.
ತಾಲೂಕಿನ ಚಂದುಕಟ್ಟೆಮೋಳೆ ಗ್ರಾಮದ ಮಹೇಶ (23) ಹಾಗೂ ಹುಲ್ಲೇಪುರ ಗ್ರಾಮದ ಮಣಿಕಂಠ (23) ಮೃತರು. ಮಹೇಶ್ ಮತ್ತು ಮಣಿಕಂಠ ಪ್ರತ್ಯೇಕ ಬೈಕ್ಗಳಲ್ಲಿ ಸವಾರಿ ಮಾಡುತ್ತಿದ್ದರು. ಹರದನಹಳ್ಳಿ ಕೃಷಿ ಫಾರಂ ಬಳಿ ಮಹೇಶ್ ಬೈಕ್ ಚಲಿಸುತ್ತಿದ್ದ ಟ್ಯಾಂಕರ್ಗೆ ತಗುಲಿದೆ. ಇದರಿಂದ ಆಯತಪ್ಪಿದ ಮಹೇಶನ ಬೈಕ್ ಮಣಿಕಂಠನ ಬೈಕ್ಗೆ ತಗುಲಿದೆ. ಹೀಗಾಗಿ ಇಬ್ಬರೂ ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಮಹೇಶ್ ಸ್ಥಳದಲ್ಲೇ ಮೃತಪಟ್ಟರೆ, ತೀವ್ರಗಾಯಗೊಂಡ ಮಣಿಕಂಠನಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಮೈಸೂರಿನ ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ