ಅರ್ಥ ಸುಧಾರಣೆಗೆ ಸೂಚ್ಯಂಕ ಬೆಂಬಲ

ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 18 ಪೈಸೆ ಏರಿಕೆಯಾ­ಗಿದೆ.

Team Udayavani, Sep 16, 2021, 7:10 AM IST

ಅರ್ಥ ಸುಧಾರಣೆಗೆ ಸೂಚ್ಯಂಕ ಬೆಂಬಲ

ಹೊಸದಿಲ್ಲಿ/ಮುಂಬಯಿ: ಹಲವು ದಿನಗಳಿಂದ ಸೊರಗಿದ್ದ ಬಾಂಬೆ ಷೇರುಪೇಟೆಯಲ್ಲಿ ಬುಧವಾರ ಮತ್ತೆ ಸೂಚ್ಯಂಕ ನೆಗೆದಿದೆ.ಕೇಂದ್ರ ಸಂಪುಟ ಸಭೆಯಲ್ಲಿ ದೂರಸಂಪರ್ಕ ವಲಯದಲ್ಲಿ ಸ್ವಯಂಚಾಲಿತವಾಗಿ ಮತ್ತು ಪೂರ್ವಾನುಮತಿ ಇಲ್ಲದೆ ಶೇ. 100 ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅನುಮೋದನೆ,  ಎಜಿಆರ್‌ ಪಾವತಿಗೆ ಅವಧಿ ವಿಸ್ತರಣೆ, ಅಟೋಮೊಬೈಲ್‌ ಮತ್ತು ಡ್ರೋನ್‌ ಕ್ಷೇತ್ರಕ್ಕೆ ಉತ್ಪಾದನ ಆಧಾರಿತ ಪ್ರೋತ್ಸಾಹ ಧನ ನೀಡುವ ಬಗ್ಗೆ ನಿರ್ಧಾರ ಕೈಗೊಂಡದ್ದು ಷೇರು ಪೇಟೆ­ಯಲ್ಲಿ ಸೂಚ್ಯಂಕ ಮತ್ತೆ ನೆಗೆಯುವಂತೆ ಮಾಡಿತು.

ಬಿಎಸ್‌ಇ ಸೂಚ್ಯಂಕ ದಿನಾಂತ್ಯಕ್ಕೆ 476.11 ಪಾಯಿಂಟ್ಸ್‌ ಏರಿಕೆಯಾಗಿ ಇದುವರೆಗಿನ ಗರಿಷ್ಠ ಅಂದರೆ 58,723.20ರಲ್ಲಿ ಮುಕ್ತಾಯವಾಯಿತು. ಮಧ್ಯಾಂತರದಲ್ಲಿ 58,777.70ರ ವರೆಗೆ ಏರಿಕೆಯಾ­ಗಿತ್ತು. ಕೇಂದ್ರ ಸಂಪುಟದ ನಿರ್ಧಾರದಿಂದಾಗಿ ಭಾರ್ತಿ ಏರ್‌ಟೆಲ್‌ ಶೇ.4.53, ವೊಡಾಫೋನ್‌ ಐಡಿಯಾ ಷೇರು ಶೇ.2.76, ಟಾಟಾ ಕಮ್ಯುನಿಕೇಶನ್ಸ್‌ ಷೇರು ಶೇ. 1.38­ರಷ್ಟು ಏರಿಕೆ ದಾಖಲಿಸಿವೆ. ಎನ್‌ಟಿಪಿಸಿ ಷೇರು ಗಳಿಗೆ ಅತ್ಯಧಿಕ ಅಂದರೆ ಶೇ.7.16ರಷ್ಟು ಬೇಡಿಕೆ ಉಂಟಾಗಿತ್ತು.

ನಿಫ್ಟಿ ಸೂಚ್ಯಂಕ ಕೂಡ 139.45ರಷ್ಟು ಏರಿಕೆ ಯಾ­ಗುವ ಮೂಲಕ 17,519.45ರಲ್ಲಿ ಮುಕ್ತಾಯ­­ ವಾಯಿತು. ಮಧ್ಯಾಂತರದಲ್ಲಿ 17,532.70ರ ವರೆಗೆ ಏರಿಕೆಯಾಗಿತ್ತು. ಶಾಂಘೈ, ಟೋಕಿಯ, ಹಾಂಕಾಂಗ್‌ ಷೇರು ಪೇಟೆಗಳಲ್ಲಿ ಋಣಾತ್ಮಕ ವಹಿ­ವಾಟು ಕಂಡುಬಂತು.  ಐರೋಪ್ಯ ಒಕ್ಕೂಟದಲ್ಲಿ ಮಿಶ್ರ ವಹಿವಾಟು ಇತ್ತು.

18 ಪೈಸೆ ಏರಿಕೆ: ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 18 ಪೈಸೆ ಏರಿಕೆಯಾ­ಗಿದೆ. ಹೀಗಾಗಿ ದಿನಾಂತ್ಯಕ್ಕೆ 73.50 ರೂ.ಗಳಲ್ಲಿ ವಹಿವಾಟು ಮುಕ್ತಾಯವಾಗಿದೆ.

ಚಿನ್ನವೂ ಜಿಗಿತ: ಹೊಸದಿಲ್ಲಿ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 438  ರೂ. ಏರಿಕೆಯಾಗಿದೆ. ಹೀಗಾಗಿ, ಹತ್ತು ಗ್ರಾಂ ಚಿನ್ನಕ್ಕೆ 46,214 ರೂ.ಆಗಿದೆ. ಸೋಮ ವಾರ 45,776 ರೂ. ಆಗಿತ್ತು. ಪ್ರತಿ ಕೆಜಿ ಬೆಳ್ಳಿಯ ಬೆಲೆ 633 ರೂ. ಏರಿಕೆಯಾದ್ದರಿಂದ 62,140 ರೂ. ಆಗಿದೆ.

ಟಾಪ್ ನ್ಯೂಸ್

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

Bidar: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

15

Manipal: ಸಿಟಿ ಬಸ್‌ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDFC Bank: ಸಣ್ಣ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ಬಂದ್…

HDFC Bank: ಸಣ್ಣ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ಬಂದ್…

Paytm ಜತೆ ಒಪ್ಪಂದದ ಮಾತುಕತೆ ನಡೆದಿಲ್ಲ- ಅದಾನಿ : Paytm ಸ್ಟಾಕ್ ಅಪ್ಪರ್ ಸರ್ಕ್ಯೂಟ್‌ಗೆ!

Paytm ಜತೆ ಒಪ್ಪಂದದ ಮಾತುಕತೆ ನಡೆದಿಲ್ಲ- ಅದಾನಿ : Paytm ಸ್ಟಾಕ್ ಅಪ್ಪರ್ ಸರ್ಕ್ಯೂಟ್‌ಗೆ!

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.