ಗಡಿಗ್ರಾಮಗಳಲ್ಲಿ ನರೇಗಾ ಕಾಮಗಾರಿ ಕಳಪೆ!

ಕಳಪೆ ಕಾಮಗಾರಿ ಬಗ್ಗೆ ಅಧಿಕಾರಿಗಳ ಸಮರ್ಥನೆ: ಗ್ರಾಮಸ್ಥರ ಆರೋಪ; ಕಾನೂನು ಹೋರಾಟದ ಎಚ್ಚರಿಕೆ

Team Udayavani, Sep 16, 2021, 2:51 PM IST

ಗಡಿಗ್ರಾಮಗಳಲ್ಲಿ ನರೇಗಾ ಕಾಮಗಾರಿ ಕಳಪೆ!

ನೆಲಮಂಗಲ: ನರೇಗಾ ಕಾಮಗಾರಿಗಳ ಮೂಲಕ ಗ್ರಾಮದ ಅಭಿವೃದ್ಧಿಯ ಜತೆ ಕೂಲಿ ಕಾರ್ಮಿಕರು ಹಾಗೂ ಬಡಜನರಿಗೆ ಉದ್ಯೋಗ ಸಿಗಲು ಸರ್ಕಾರ ಯೋಜನೆ ರೂಪಿಸಿದರೆ, ಮಾಗಡಿ ಹಾಗೂ ನೆಲ ಮಂಗಲ ವಿಧಾನಸಭಾ ಕ್ಷೇತ್ರದ ಸೋಲೂರು ಗಡಿ ಗ್ರಾಮಗಳಲ್ಲಿ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ದೂರು ನೀಡಿದರೂ, ಸಮರ್ಥನೆ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದ ಮೋಟಗನ ಹಳ್ಳಿ ಗ್ರಾಪಂನ ತಾಲೂಕಿನ ಗಡಿಗ್ರಾಮವಾದ ಕಲ್ಯಾಣಪುರ, ಬಸವನಹಳ್ಳಿಯಲ್ಲಿ ನರೇಗಾ ಯೋಜನೆಯಲ್ಲಿ ನಿರ್ಮಾಣವಾಗಿರುವ 20 ಲಕ್ಷ ರೂ.ಗೂ ಹೆಚ್ಚು ಅನುದಾನದಲ್ಲಿ ಗೋಕಟ್ಟೆಗಳು ಹಾಗೂ ಕೆರೆಗಳಕಾಮಗಾರಿ ಮಾಡಿದ್ದು, ಅವ್ಯವಹಾರ ಹಾಗೂ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ರಾಮನಗರ ಸಿಇಒಗೆ ದೂರು ನೀಡಿದ ಬೆನ್ನಲ್ಲೆ ಮಾಗಡಿ ತಾಪಂ ಸಹಾಯಕ ನಿರ್ದೇ
ಶಕರು ಸ್ಥಳ ಪರಿಶೀಲನೆ ಮಾಡಿದ್ದು,ಕಾಮಗಾರಿಗಳನ್ನು ಸಮರ್ಥನೆ ಮಾಡಿಕೊಳ್ಳುವಂತಹಕೆಲಸ ಮಾಡಿದ್ದಾರೆ.ಇದರಿಂದ ದೂರುದಾರರು ಅಸಮಾಧಾನ ವ್ಯಕ್ತಪಡಿ ಸಿದ್ದು,ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಶಾಸಕರಿಗೆ ಹೇಳುವ ಅವಶ್ಯಕತೆ ಯಿಲ್ಲ: ಸೋಲೂರು ಹೋಬಳಿಗೆ ಮಾಗಡಿತಾಲೂಕಿನ ಅಧಿಕಾರಿಗಳಕಾರ್ಯ ನಿರ್ವಹಿಸಿದರೇ ಶಾಸಕರು ಮಾತ್ರ ನೆಲಮಂಗಲ ವಿಧಾನ ಸಭಾ ಕ್ಷೇತ್ರದವರು ಬರಲಿದ್ದಾರೆ. ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳು ಹಾಗೂ ಸಭೆ ಸಮಾರಂಭದಲ್ಲಿ ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಅವರನ್ನು ಹೇಳಿದರೆ ಇಂತಹ ಸಮಸ್ಯೆ ಬರುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಹಾಯಕ ನಿರ್ದೇಶಕರು ನಾನು ಶಾಸಕರನ್ನು ಕರೆಯುವ ಅವಶ್ಯಕತೆಯಿಲ್ಲ, ಅವರುಈವ್ಯಾಪ್ತಿಗೆ ಬರುವುದಿಲ್ಲ. ನಮ್ಮ ಕಾರ್ಯಕ್ರಮಕ್ಕೆ ಅವರನ್ನು ಯಾಕೆ ಕರೆಯ ಬೇಕು ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ:ಆಸ್ಕರ್ ಫರ್ನಾಂಡಿಸ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಕಾಂಗ್ರೆಸ್ ನಾಯಕರು

ಪಿಡಿಒ ಸಮರ್ಥನೆ: ಜೆಸಿಬಿಗಳಲ್ಲಿ ಕೆಲಸ ಮಾಡಿದ್ದಾರೆ. ಜಿಪಿಎಸ್‌ ಮಾಹಿತಿ ಇರುವ ಫೋಟೋಗಳಿವೆ ಎಂದು ದೂರುದಾರ ಹೇಳಿದ್ದಕ್ಕೆ ಮೋಟಗನಹಳ್ಳಿ ಗ್ರಾಪಂ ಪಿಡಿಒ ನರಸಿಂಹಮೂರ್ತಿ ಮಾತನಾಡಿ, ನಾನು ನೋಡಿದಾಗ ಜೆಸಿಬಿಯಲ್ಲಿ ಕೆಲಸ ನಡೆದಿಲ್ಲ, ನಾನು ಇಲ್ಲ
ದಾಗ ನಡೆದಿದ್ದರೆ ನಾನು ಯಾವಾಗಲು ಅಲ್ಲಿಯೇ ಇರಲು ಸಾಧ್ಯವೆ ಎಂದು ಪ್ರಶ್ನೆ ಮಾಡಿದ್ದು, ಅಕ್ರಮ ಮಾಡಿದವರನ್ನು ಸಮರ್ಥನೆ ಮಾಡಿಕೊಂಡಿದ್ದು, ದೂರುದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಹಿಗಳ ಹೊಂದಾಣಿಕೆಯಿಲ್ಲ: ನರೇಗಾ ಕಾಮಗಾರಿಯಲ್ಲಿ ಕೆಲಸ ಮಾಡುವಾಗ ನೀಡಿದ ಜಾಬ್‌ ಕಾರ್ಡ್‌ದಾರರ ಸಹಿಗೂ, ಕೆಲಸದ ನಂತರ ಬಿಲ್‌ ನೀಡುವಾಗ ಪಡೆದಿರುವ ಸಹಿಗೂ ವ್ಯತ್ಯಾಸವಿದ್ದು, ಯಂತ್ರೋಪಕರಣಗಳಲ್ಲಿಕೆಲಸ ಮಾಡಿ ಜನರು ಮಾಡಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ ಎಂದು ಸಾಮಾಜಿಕ ಹೋರಾಟ ಗಾರ ಮಹೇಂದ್ರಕುಮಾರ್‌ ಆರೋಪಿಸಿದ್ದು, ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಬಿಟ್ಟಸಂದ್ರ,
ಗುಡೇಮಾರನಹಳ್ಳಿ, ಸೋಲೂರು, ಬಾಣವಾಡಿ ಸೇರಿದಂತೆ ತಾಲೂಕಿನ ಗಡಿಗ್ರಾಮಗಳಲ್ಲಿ ಕಳಪೆ ಕಾಮ ಗಾರಿಯ ಬಗ್ಗೆ ದೂರುಗಳು ನೀಡಲಾಗಿದೆ.

ಎರಡು ಗುಂಪುಗಳ ನಡುವೆ ಗದ್ದಲ: ದೂರುದಾರರ ಜತೆ ಅಧಿಕಾರಿಗಳು ನರೇಗಾ ಕಾಮಗಾರಿ ಪರಿಶೀಲನೆಗೆ ಸ್ಥಳೀಯ ಹಾಲಿ ಹಾಗೂ ಮಾಜಿ ಗ್ರಾಪಂ ಕೆಲವು ಸದಸ್ಯರು ತಮ್ಮ ಬೆಂಬಲಿಗರನ್ನು ಕರೆತಂದು ದೂರುದಾರರ ವಿರುದ್ಧ ಮುಗಿಬೀಳುವಂತೆ ಮಾಡಿದ್ದು, ಸಹಾಯಕ ನಿರ್ದೇಶಕ ಜತೆಯಲ್ಲಿದ್ದರೂ, ಗದ್ದಲವನ್ನು ಕಡಿಮೆ ಮಾಡಲು ಮಾತ್ರ ಮುಂದಾಗಲಿಲ್ಲ. ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲಿ ಇರದಕಾರಣ ಕೆಲ ಕಾಲ ಮಾತಿನ ಚಕಮಕಿ ನಡೆಯಿತು.

ಗುಡ್ಡದಲ್ಲಿ ಸಿಕ್ಕಕಲ್ಲಿ ಗೂಬಿಲ್‌
ಗೋಕಟ್ಟೆ ನಿರ್ಮಾಣಕ್ಕೆ ಪಕ್ಕದ ಬಂಡೆಯ ಸಮೀಪದ ಗುಡ್ಡದಲ್ಲಿ ಬಿದ್ದಿರುವ ಕಲ್ಲುಗಳನ್ನು ಕೂಲಿ ಕಾರ್ಮಿಕರಿಂದ ಸಂಗ್ರಹಿಸಿ ಬಳಕೆ ಮಾಡಿಕೊಂಡಿ
ದ್ದಾರೆ. ಆದರೆ, ಬಿಲ್‌ ಮಾಡುವ ಸಮಯದಲ್ಲಿ ಕಲ್ಲುಗಳ ಖರೀದಿ ಮಾಡಿರುವುದಾಗಿ ಬಿಲ್‌ ನೀಡಿರುವುದು ಕಂಡುಬಂದಿದೆ. ಇದರ ಬಗ್ಗೆ ಪರಿಶೀ
ಲನೆ ಮಾಡಬೇಕಾದ ಅಧಿಕಾರಿ ಮಾತ್ರ ಪಕ್ಕದ ಬಂಡೆ ಕಲ್ಲು ಬಳಕೆ ಮಾಡಿಕೊಳ್ಳಬಹುದು. ಬಿಲ್‌ ನೀಡಿರುವ ಬಗ್ಗೆ ಮತ್ತೆ ಪರಿಶೀಲಿಸುವೆ ಎಂದು ಜಾರಿ ಕೊಂಡಿದ್ದಾರೆ.ಮೊಟಗನಹಳ್ಳಿ ಗ್ರಾಪಂನಲ್ಲಿ ನಡೆಸುವ ನರೇಗಾ ಕಾಮಗಾರಿಗಳ ಸಾಮಗ್ರಿಗಳಿಗೆ ಒಬ್ಬನೇ ವ್ಯಕ್ತಿ ಬಿಲ್‌ ನೀಡುತ್ತಿದ್ದು, ಪ್ರಕೃತಿಯ ಕಲ್ಲುಗಳಿಗೂ ಬಿಲ್‌ ನೀಡಿರುವುದು ಅಚ್ಚರಿ ಮೂಡಿಸಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.