ತೈಲ ಬೆಲೆ ಸದ್ಯ ಇಳಿಯದು!  ಜೀವ ಉಳಿಸುವ ಔಷಧಗಳಿಗೆ ಜಿಎಸ್‌ಟಿ ಕಡಿತ


Team Udayavani, Sep 18, 2021, 7:30 AM IST

nirmala-sitaraman

ಲಕ್ನೋ : ತೈಲೋತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ ಬರಲಿವೆ, ಈ ಮೂಲಕ ಪೆಟ್ರೋಲ್‌-ಡೀಸೆಲ್‌ ದರ ಇಳಿಕೆಯಾಗಲಿದೆ ಎಂಬ ನಿರೀಕ್ಷೆ ಸುಳ್ಳಾಗಿದೆ.

ಶುಕ್ರವಾರ ಲಕ್ನೋದಲ್ಲಿ ನಡೆದ 45ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪೆಟ್ರೋಲ್‌, ಡೀಸೆಲ್‌ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಸಾಕಷ್ಟು ವಿರೋಧ ವ್ಯಕ್ತವಾಯಿತು. ರಾಜ್ಯ ಸರಕಾರಗಳು ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ ಎನ್ನಲಾಗಿದೆ.

ತೈಲೋತ್ಪನ್ನಗಳನ್ನು ಜಿಎಸ್‌ಟಿ ಅಡಿಗೆ ತರಲು ರಾಜ್ಯಗಳು ಒಪ್ಪಲಿಲ್ಲ ಎಂದು ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು. ಆದರೆ ಬಯೋಡೀಸೆಲ್‌ ಮೇಲಿನ ಜಿಎಸ್‌ಟಿ
ಯನ್ನು ಶೇ. 12ರಿಂದ ಶೇ. 5ಕ್ಕೆ ಇಳಿಕೆ ಮಾಡಲಾಗಿದೆ ಎಂದು ವಿವರಿಸಿದರು.

ಹಲವು ಔಷಧ ಅಗ್ಗ
ಜಿಎಸ್‌ಟಿ ಮಂಡಳಿ ಸಭೆಯ ಪ್ರಮುಖ ನಿರ್ಧಾರವೆಂದರೆ, ಕೆಲವು ಔಷಧಗಳ ಜಿಎಸ್‌ಟಿ ಇಳಿಕೆ. ಕ್ಯಾನ್ಸರ್‌ ಔಷಧಗಳ ಮೇಲಿನ ತೆರಿಗೆಯನ್ನು ಶೇ. 12ರಿಂದ ಶೇ. 5ಕ್ಕೆ ತಗ್ಗಿಸಲಾಗಿದೆ. ಕೊರೊನಾ ಸಂಬಂಧಿ ಔಷಧಗಳಿಗೆ ಜಿಎಸ್‌ ಟಿ ವಿನಾಯಿತಿಯನ್ನು ಡಿಸೆಂಬರ್‌ ಅಂತ್ಯದ ವರೆಗೆ ವಿಸ್ತರಿಸಲಾಗಿದೆ. ಅತ್ಯಂತ ದುಬಾರಿ ಔಷಧಗಳಾದ ಝೋಲ್ಗೆನ್‌ಸ್ಮಾ ಮತ್ತು ವಿಟೋಪ್ ಸೊ ಗಳಿಗೆ ಜಿಎಸ್‌ಟಿ ವಿನಾಯಿತಿ ನೀಡಲಾಗಿದೆ.

ಆಹಾರ ಬಟವಾಡೆ ಆ್ಯಪ್‌ಗೆ ಜಿಎಸ್‌ಟಿ
ಝೋಮ್ಯಾಟೋ ಮತ್ತು ಸ್ವಿಗ್ಗಿಯಂತಹ ಆನ್‌ ಲೈನ್‌ ಆಹಾರ ಬಟವಾಡೆ ಆ್ಯಪ್‌ ಗಳ ಮೇಲೆ ಜಿಎಸ್‌ಟಿ ವಿಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿಂದೆ ರೆಸ್ಟೋರೆಂಟ್‌ ಗಳಿಂದ ಈ ತೆರಿಗೆ ವಸೂಲಿ ಮಾಡಲಾಗುತ್ತಿತ್ತು. ಇನ್ನು ಮುಂದೆ ಇದನ್ನು ಆ್ಯಪ್‌ ಗಳೇ ಪಾವತಿಸಬೇಕು.

ಪರಿಹಾರಕ್ಕಾಗಿ ಜಿಒಎಂ
2022ರ ಅನಂತರವೂ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡುವ ಸಂಬಂಧ ಪರಿಶೀಲನೆಗಾಗಿ ಸಚಿವರ ಸಮಿತಿ ರಚಿಸಲಾಗಿದೆ. ಈ ಸಮಿತಿಯು 2 ತಿಂಗಳುಗಳ ಒಳಗೆ ತನ್ನ ವರದಿ ಸಲ್ಲಿಸಲಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.