ರೈತರ ಉತ್ಪಾದನೆಗೆ ತಕ್ಕಂತೆ ರಫ್ತು, ಮಾರುಕಟ್ಟೆ ಹೆಚ್ಚಿಸಲು ಯೋಜನೆ :ಸಚಿವೆ ಶೋಭಾ ಕರಂದ್ಲಾಜೆ
Team Udayavani, Sep 18, 2021, 4:03 PM IST
ಅಂಕೋಲಾ : ಮಹಾಮಾರಿ ಕೋವಿಡ್ ನುಡುವೆಯೆ ಕೃಷಿ ಪ್ರಧಾನ ನಮ್ಮ ದೇಶ ಕೃಷಿ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದೆ ಎಂದು ಕೇಂದ್ರ ಕೃಷಿ ರಾಜ್ಯ ಸಚಿವ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಅವರು ಅಂಕೋಲಾದ ವಂದಿಗೆ ಪಂಚಾಯತ್ ಹೊಸಗದ್ಧೆ ಬೂತ್ ಅಧ್ಯಕ್ಷ ಸೋಮೇಶ್ವರ ಗೌಡ ರವರ ಮನೆಯಲ್ಲಿ ಬಿಜೆಪಿ ಪಕ್ಷದ ಧ್ವಜಾರೋಹಣ ಮತ್ತು ನಾಮಫಲಕ ಅಳವಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ರೈತರು ಕೋವಿಡ್ ನ ಕ್ಲೊಷ್ಟಕರ ಸಂದರ್ಭದಲ್ಲಿಯೂ ಸುಮಾರು 305 ಮಿಲಿಯನ್ ಮೆಟ್ರಿಕ್ ಟನ್ ಕೃಷಿ ಬೆಳೆ ಉತ್ಪಾದನೆ ಮಾಡಲಾಗಿದೆ ಅದೇ ರೀತಿ 326 ಮಿಲಿಯನ್ ಮೆಟ್ರಿಕ್ ಟನ್ ತರಕಾರಿ ಹಣ್ಣುಗಳ ಉತ್ಪಾದನೆ ಮಾಡಲಾಗಿದೆ ದೇಶದ ರೈತರ ಉತ್ಪಾದನೆಗೆ ತಕ್ಕಂತೆ ರಪ್ತು ಮತ್ತು ಮಾರುಕಟ್ಟೆ ಹೆಚ್ಚಿಸಲು ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಇದನ್ನೂ ಓದಿ :ಶಿರಸಿ : ಕೊಪ್ಪಳಗದ್ದೆ ಕೆರೆ ಅಭಿವೃದ್ದಿಗೆ ಜೀವಜಲ ಚಿಂತನೆ, ಸಮಾಲೋಚನೆ
ಬಳಿಕ ಸಚಿವೆ ಶೋಭಾ ಕರಂದ್ಲಾಜೆಯವರು ವೃಕ್ಷಾರೋಪಣ ನಡೆಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ್ ನಾಯಕ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ. ಮಂಡಲ ಅಧ್ಯಕ್ಷ ಸಂಜಯ್ ನಾಯ್ಕ ಪ್ರಮುಖರಾದ ಭಾಸ್ಕರ ನಾರ್ವೆಕರ, ಜಗದೀಶ್ ನಾಯಕ್ , ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ ನಾಯಕ, ಪುರಸಬೆ ಉಪಾಧ್ಯಕ್ಷೆ ರೇಖಾ ಗಾಂವಕರ. ಪುರಸಬೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಾ ನಾಯ್ಕ.ರಾಜೇಶ್ವರಿ ಕೇಣಿಕರ. ಅನುರಾಧಾ ನಾಯ್ಕ. ರಾಘವೇಂದ್ರ ಭಟ್. ರಾಮಚಂದ್ರ ಹೆಗಡೆ. ಗಣಪತಿ ನಾಯ್ಕ. ದಾಮೋದರ ರಾಯ್ಕರ. ನಾಗೇಶ್ ಕಿಣಿ. ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ