ಅಂಗವಿಕಲರ ಮೌಲ್ಯಮಾಪನ ಶಿಬಿರ ಆರಂಭ

ಜಿಲ್ಲೆಯ ಅಂಗವಿಕಲರು ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.

Team Udayavani, Sep 18, 2021, 5:38 PM IST

ಅಂಗವಿಕಲರ ಮೌಲ್ಯಮಾಪನ ಶಿಬಿರ ಆರಂಭ

ಬೀದರ: ಅಂಗವಿಕಲರಿಗೆ ಸಾಧನ, ಸಲಕರಣೆ ವಿತರಣೆಗಾಗಿ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಅಧೀನದ ‌ ಪಂಡಿತ್ ದೀನದಯಾಳ್‌ ಉಪಾಧ್ಯಾಯ ದೈಹಿಕ ಅಂಗವಿಕಲರ ಸಂಸ್ಥೆಯ ಸಿಕಂದರಾಬಾದ್‌ನ ದಕ್ಷಿಣ ಪ್ರಾದೇಶಿಕ ಕೇಂದ್ರದಿಂದ ಮೂರು ದಿನಗಳ ಮೌಲ್ಯಮಾಪನ ಶಿಬಿರ ನಗರದ ಶಹಾಪುರ ‌ ಗೇಟ್‌ನ ಶಾಹೀನ್‌ ಪದವಿ ಪೂರ್ವ ವಿಜ್ಞಾನ ‌ ಕಾಲೇಜಿನಲ್ಲಿ ಶುಕ್ರವಾರ ಆರಂಭಗೊಂಡಿತು.

ಶಾಸಕ ರಹೀಂಖಾನ್‌ ಚಾಲನೆ ನೀಡಿ ಮಾತನಾಡಿ, ಅಂಗವಿಕಲರಿಗೆ ಪಂಡಿತ ದೀನದಯಾಳ್‌ ಉಪಾಧ್ಯಾಯ ದೈಹಿಕ ಅಂಗವಿಕಲರ ಸಂಸ್ಥೆಯ ವತಿಯಿಂದ
ಅಗತ್ಯ ಸಾಧನ, ಸಕಲರಣೆಗಳನ್ನು ದೊರಕಿಸಿಕೊಡಲು ಶಾಹೀನ್‌ ಸೇರಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶಿಬಿರ ಸಂಘಟಿಸಿರುವುದು ಶ್ಲಾಘನೀಯವಾಗಿದೆ. ಜಿಲ್ಲೆಯ ಅಂಗವಿಕಲರು ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.

ಶಾಹೀನ್‌ ಶಿಕ್ಷಣ ಸಂಸ್ಥೆಗಳ ‌ ಸಮೂಹದ ಅಧ್ಯಕ್ಷ ಡಾ|ಅಬ್ದುಲ್‌ಖದೀರ್‌ ಮಾತನಾಡಿ, ಹೈದರಾಬಾದ್‌ ಹಾಗೂ ದೆಹಲಿಯ ನಾಲ್ವರು ಪರಿಣಿತ ವೈದ್ಯರು ಶಿಬಿರದಲ್ಲಿ ಅಂಗವಿಕಲರ ಮಾಲ್ಯಮಾಪನ ಮಾಡಲಿದ್ದಾರೆ. ಶಿಬಿರ 19ರವರೆಗೆ ನಡೆಯಲಿದೆ. ಮೌಲ್ಯಮಾಪನಕ್ಕೆ ಒಳಗಾದವರಿಗೆ ಪಂಡಿತ ದೀನದಯಾಳ್‌ ಉಪಾಧ್ಯಾಯ ದೈಹಿಕ ಅಂಗವಿಕಲರ ಸಂಸ್ಥೆಯು ಬರುವ ದಿನಗಳಲ್ಲಿ ತ್ರಿಚಕ್ರ ಸೈಕಲ್‌, ಮಡಚುವ ಗಾಲಿ ಕುರ್ಚಿ, ಸಹಾಯಕ ಊರುಗೋಲು, ಮೊಣಕೈಊರುಗೋಲು, ಊರುಗೋಲು (ದೊಡ x ಬಗೆಯ), ಮಡಚುವ ವಾಕರ್‌, ರೊಲೇಟರ್‌(ಬಿ), ಸಿ.ಪಿ. ಕುರ್ಚಿ, ಎಂ.ಆರ್‌. ಕಿಟ್‌, ಸ್ಮಾರ್ಟ್‌ ಕೇನ್‌ (¨ ‌ದೃಷ್ಟಿಹೀನ), ಎಡಿಎಲ್‌ ಕಿಟ್‌ ಹಾಗೂ ಕುಷ್ಠರೋಗ ಬಾಧಿತರಿಗೆ ಕೃತಕ ಅಂಗ ಹಾಗೂ ಕ್ಯಾಲಿಪರ್‌ ಸೇರಿ 12 ವಿಧದ ‌ ಸಾಧನ, ಸಲಕರಣೆಗಳನ್ನು ವಿತರಿಸಲಿದೆ ಎಂದು ಹೇಳಿದರು.

ಜಿಲ್ಲಾ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಚನ್ನಬಸಪ್ಪ ಹಾಲಹಳ್ಳಿ, ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ, ರೋಟರಿ ಕಲ್ಯಾಣ ಝೋನ್‌
ಸಹಾಯಕ ಗವರ್ನರ್‌ ಶಿವಕುಮಾರ ಯಲಾಲ್‌, ಡಾ| ಮಕ್ಸೂದ್‌ ಚಂದಾ, ಬಾಬು ರೆಡ್ಡಿ ಮೊದಲಾದವರು ಇದ್ದರು.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.