3 ತಿಂಗಳಿಂದ ಸಿಕ್ಕಿಲ್ಲ ವೇತನ! :  ಗ್ರಾಮೀಣ ಗ್ರಂಥಪಾಲಕರ ಬದುಕು ಶೋಚನೀಯ


Team Udayavani, Sep 19, 2021, 8:30 AM IST

3 ತಿಂಗಳಿಂದ ಸಿಕ್ಕಿಲ್ಲ ವೇತನ! :  ಗ್ರಾಮೀಣ ಗ್ರಂಥಪಾಲಕರ ಬದುಕು ಶೋಚನೀಯ

ಕುಂದಾಪುರ: ಗ್ರಾಮೀಣ ಗ್ರಂಥಾಲಯಗಳ ಗ್ರಂಥಪಾಲಕರು ತಮ್ಮ ಮಾಸಿಕ ವೇತನ ಹೆಚ್ಚಾಯಿತೆಂದು ಸಂಭ್ರಮಿಸಬೇಕಾದ ಹೊತ್ತಿನಲ್ಲೇ ಹಳೇ ಸಂಬಳವೂ ಬಾರದೇ ಸಂಕಷ್ಟ ಎದುರಿಸುತ್ತಿದ್ದಾರೆ.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿದ್ದ ಗ್ರಾ.ಪಂ.ಗಳ ಗ್ರಂಥಾಲಯಗಳನ್ನು 2019ರಲ್ಲಿ ಪಂಚಾಯತ್‌ ರಾಜ್‌ ಇಲಾಖೆಗೆ ವರ್ಗಾಯಿಸಲಾಗಿತ್ತು. ಇಲಾಖೆ ಬದಲಾದರೂ ವೇತನ ಮಾತ್ರ ಸಕಾಲದಲ್ಲಿ ಪಾವತಿಯಾಗುತ್ತಿಲ್ಲ. ಮೂರು ತಿಂಗಳಿನಿಂದಂತೂ ಹಿಂದೆ ಸಿಗುತ್ತಿದ್ದ ವೇತನ ಬಂದಿಲ್ಲ.

ಉಡುಪಿ ಹಾಗೂ ದ.ಕ. ಜಿಲ್ಲೆಗಳ 345 ಸೇರಿದಂತೆ ರಾಜ್ಯದಲ್ಲಿರುವ ಗ್ರಾ.ಪಂ.ಗಳ ಅಧೀನದ ಗ್ರಂಥಾಲಯಗಳಲ್ಲಿ ಒಟ್ಟು 5,623 ಮಂದಿ ಗ್ರಂಥಪಾಲಕರಿದ್ದಾರೆ.

ಗ್ರಾಮೀಣ ಗ್ರಂಥಪಾಲಕರಿಗೆ ಮಾಸಿಕ 7 ಸಾವಿರ ರೂ. ನೀಡು ತ್ತಿದ್ದು, ಜೂನ್‌ನಿಂದ 12 ಸಾವಿರ ರೂ.ಗೆ ಏರಿಕೆಯಾಗಿದೆ. ಇದೇ ವೇಳೆ ಗ್ರಂಥಾಲಯದ ಅವಧಿಯನ್ನೂ ಹೆಚ್ಚಿಸಲಾಗಿದೆ. ಹಿಂದೆ ದಿನಕ್ಕೆ 4 ಗಂಟೆ ಮಾತ್ರವಿದ್ದರೆ ಈಗ ಬೆಳಗ್ಗೆ 9ರಿಂದ 1ರ ವರೆಗೆ ಅಪರಾಹ್ನ 3ರಿಂದ 5ರ ವರೆಗೆ ತೆರೆದಿಡಬೇಕಿದೆ.

345 ಗ್ರಾಮೀಣ ಗ್ರಂಥಾಲಯ:

ಉಡುಪಿಯಲ್ಲಿ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿರುವ ಗ್ರಂಥಾಲಯಗಳೆಲ್ಲ ಸೇರಿ ಒಟ್ಟು 155 ಸಾರ್ವಜನಿಕ ಹಾಗೂ 8 ನಗರ ಕೇಂದ್ರಗಳಲ್ಲಿ ಗ್ರಂಥಾಲಯಗಳಿವೆ. ಅವುಗಳಲ್ಲಿ ಗ್ರಾಮೀಣ ಗ್ರಂಥಾಯಲಗಳ ಸಂಖ್ಯೆಯೇ 141. ದ.ಕ.ದಲ್ಲಿ 204 ಗ್ರಾಮೀಣ ಗ್ರಂಥಾಲಯಗಳಿದ್ದು, 7 ಸಾರ್ವಜನಿಕ, 4 ಕೊಳಚೆಗೇರಿ ಪ್ರದೇಶ ಹಾಗೂ 2 ಅಲೆಮಾರಿ ಪ್ರದೇಶದಲ್ಲಿ ಸೇರಿ ಒಟ್ಟು 217 ಗ್ರಂಥಾಲಯಗಳಿವೆ.

ಗ್ರಾಮೀಣ ಗ್ರಂಥಾಲಯ ಮೇಲ್ವಿಚಾರಕರು ಅಥವಾ ಗ್ರಂಥಪಾಲಕರ ಬದುಕು ಸಂಕಷ್ಟದಲ್ಲಿದೆ. ಜೂನ್‌ನಿಂದ ಮಾಸಿಕ ವೇತನ ಏರಿಕೆಯಾಗಿದ್ದರೂ ಪಾವತಿಯಾಗಿಲ್ಲ. ಇದನ್ನೇ ನಂಬಿಕೊಂಡು ನಾವು ಜೀವನ ಸಾಗಿಸುತ್ತಿರುವುದರಿಂದ ತುಂಬಾ ಕಷ್ಟವಾಗುತ್ತಿದೆ. ಪ್ರತೀ ತಿಂಗಳ ಕೊನೆಗೆ ಈ ಹಣ ಪಾವತಿಯಾದರೇ ತುಂಬಾ ಅನುಕೂಲವಾಗುತ್ತದೆ.ಸುರೇಶ್‌, ಅಧ್ಯಕ್ಷರು, ಕುಂದಾಪುರ ತಾ| ಗ್ರಾಮೀಣ ಗ್ರಂಥಾಲಯ ನೌಕರರ ಸಂಘ

ಶೀಘ್ರ ಪಾವತಿಗೆ ಕ್ರಮ:

ಗ್ರಾಮೀಣ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ವೇತನವನ್ನು ಹೆಚ್ಚಿಸಲಾಗಿದೆ. 3 ತಿಂಗಳಿನಿಂದ ಪಾವತಿಯಾಗದಿರುವ ಬಗ್ಗೆ ಪರಿಶೀಲಿಸಿ ಆದಷ್ಟು ಬೇಗನೆ ವೇತನ ಪಾವತಿಗೆ ಕ್ರಮ ಕೈಗೊಳ್ಳುವೆ.ಡಾ| ನವೀನ್‌ ಭಟ್‌, ಉಡುಪಿ ಜಿ.ಪಂ. ಸಿಇಒ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.