ರಾಜಕಾರಣಕ್ಕೂ ದರ ಏರಿಕೆಗೂ ಸಂಬಂಧ ಇಲ್ಲ: ಸಚಿವ ಈಶ್ವರಪ್ಪ
Team Udayavani, Sep 19, 2021, 10:45 AM IST
ದಾವಣಗೆರೆ: ರಾಜಕಾರಣಕ್ಕೂ ದರ ಏರಿಕೆಗೂ ಸಂಬಂಧ ಇಲ್ಲ. ಅದು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸಂಬಂಧಿಸಿದ್ದು. ಜನರಿಗೆ ಯಾವ ಪಕ್ಷ ನಂಬಬೇಕು ಎನ್ನುವುದು ಗೊತ್ತು. ಯಾರ ನೇತೃತ್ವಬೇಕು ಎನ್ನುವುದು ಅವರಿಗೆ ಗೊತ್ತಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯ ಆರಂಭಕ್ಕೆ ಮುನ್ನ ಸಚಿವಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದನ್ನೂ ಓದಿ:ಯಾರಾಗಲಿದ್ದಾರೆ ಪಂಜಾಬ್ ಸಿಎಂ? ಸಿಧು, ಸುನೀಲ್ ಜಾಖರ್, ಅಂಬಿಕಾ ಸೋನಿ ರೇಸ್ ನಲ್ಲಿ
ಮುಂದಿನ ಚುನಾವಣೆಯಲ್ಲಿ ಪೂರ್ಣ ಬಹುಮತದ ಸರ್ಕಾರ ತರುವುದಕ್ಕೆ ಇಂದಿನ ಕಾರ್ಯಕಾರಿಣಿಯ ಗುರಿ. ಮುಂದಿನ ರಾಜಕೀಯ ತಿರುವು ದಾವಣಗೆರೆಯಿಂದ ಆರಂಭ ಆಗುತ್ತದೆ. ಸಂಘಟನೆ ಶಕ್ತಿಗೆ ದಾವಣಗೆರೆ ಸ್ಪೂರ್ತಿಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ