ಪೌರ ಕಾರ್ಮಿಕರಿಗೆ ದೊರೆಯಲಿ ಸರ್ಕಾರಿ ಸೌಲಭ್ಯ: ಶಿವಣ್ಣ


Team Udayavani, Sep 19, 2021, 1:46 PM IST

Government facility

ಚಿತ್ರದುರ್ಗ: ಪೌರಕಾರ್ಮಿಕರನ್ನು ಮಾನವೀಯತೆಯಿಂದ ಕಾಣಬೇಕು ಮತ್ತು ಅವರಿಗೆಸರ್ಕಾರದ ಸೌಲಭ್ಯ ಒದಗಿಸಬೇಕು ಎಂದುಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷಎಂ. ಶಿವಣ್ಣ ಕೋಟೆ ಹೇಳಿದರು.ಜಿಪಂ ಸಂಭಾಗಣದಲ್ಲಿ ಶನಿವಾರ ನಡೆದ ಮ್ಯಾನ್ಯುಯಲ್‌ ಸ್ಕಾÂವೆಂಜಿಂಗ್‌ ನಿಷೇಧ ಹಾಗೂ ಪರಿಹಾರ ಕಾಯ್ದೆ ನಿಯಮಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂನಗರಸಭೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಪೌರಕಾರ್ಮಿಕರ ಸಮಸ್ಯೆಗಳನ್ನು ಅಧಿ ಕಾರಿಗಳುಎಷ್ಟರ ಮಟ್ಟಿಗೆ ನಿವಾರಣೆ ಮಾಡಿದ್ದಾರೆಎನ್ನುವುದನ್ನು ಅರಿಯಲು ಈ ಕಾರ್ಯಾಗಾರಆಯೋಜಿಸಲಾಗಿದೆ ಎಂದರು. ದೇಶದಲ್ಲಿ ಮ್ಯಾನ್ಯುಯಲ್‌ ಸ್ಕಾÂವೆಂಜಿಂಗ್‌ ಪದ್ದತಿಯನ್ನುಸಂಪೂರ್ಣವಾಗಿ ನಿರ್ಮೂಲನೆಗೊಳಿಸಿಅತ್ಯಾಧುನಿಕ ಯಂತ್ರಗಳನ್ನು ಬಳಸಲು 15ಖಾಸಗಿ ಕಂಪನಿಗಳು ಹೊಸ ಅವಿಷ್ಕಾರಗಳನ್ನುಅಭಿವೃದ್ಧಿಪಡಿಸಿವೆ.

ಪೌರಕಾರ್ಮಿಕರಿಗೆನಮಗಾಗಿಯೇ ಒಂದು ಆಯೋಗವಿದೆಎಂದು ಭಾವನೆ ಬರಬೇಕು, ಅವರ ಮಕ್ಕಳುವಿದ್ಯಾವಂತರಾಗಬೇಕು ವಂಶಪಾರಂಪರ್ಯದಿಂದಬಂದಿರುವ ಕೆಲಸವನ್ನು ಬಿಟ್ಟು ಮಕ್ಕಳನ್ನುಓದಿಸಿ ವಿದ್ಯಾವಂತರಾಗಿ ಮಾಡಬೇಕು.ಪೌರಕಾರ್ಮಿಕರ ಮಕ್ಕಳಿಗಾಗಿ ಕೌಶಲ್ಯಾಭಿವೃದ್ಧಿಮತ್ತು ಬೇರೆ ಬೇರೆ ಉದ್ಯೋಗದಲ್ಲಿಅವಕಾಶ ಮತ್ತು ನೇರ ಸಾಲ ನೀಡುವಂತಹನೀಡಲಾಗುವು¨ದು. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿಪೌರಕಾರ್ಮಿಕರಿಗೆ ಯಾವುದೇ ಸೌಲಭ್ಯದೊರತ್ತಿಲ್ಲ. ಇಲ್ಲಿಯೂ ಸಹ ಅವರಿಗೆ ಬೇಕಾದಅವಶ್ಯಕತೆಗಳನ್ನು ಪೂರೈಸಬೇಕೆಂದರು. ಆಯೋಗದ ಕಾರ್ಯದರ್ಶಿ ಆರ್‌. ರಮಾಮಾತನಾಡಿ, ಪೌರಕಾರ್ಮಿಕರಿಗೆ ಸಂಬಂಸಿದಂತೆ 2013 ರ ಕಲಂ ಬಂದರೂ ಕೂಡರಾಜ್ಯದಲ್ಲಿ ಸುಮಾರು 78 ಪ್ರಕರಣಗಳು ದಾಖಲಾಗಿವೆ. ಜೊತೆಗೆ ಈ ವರ್ಷದಲ್ಲಿಯೇ 21 ಪ್ರಕರಣಗಳು ದಾಖಲಾಗಿವೆ, ಕಾರಣಈ ಕಲಂ ಅ ಧಿಕಾರಿಗಳಿಗೆ ಸರಿಯಾಗಿ ಅರ್ಥವಾಗಿಲ್ಲ.

ಅದಕ್ಕಾಗಿ ಮ್ಯಾನ್ಯುಯಲ್‌ ಸ್ಕಾÂವೆಂಜರ್‌ಗಳ ನೇಮಕಾತಿ ಮತ್ತು ನಿಷೇಧಮತ್ತು ಅವರ ಪುನರ್ವಸತಿ ಅ ಧಿನಿಯಮ2013ರ ಕಾಯ್ದೆ ಹಾಗೂ ನಿಯಮಗಳಪುಸ್ತಕವನ್ನು ನೀಡಲಾಗುತ್ತಿದೆ ಎಂದರು. ಎಡಿಸಿಈ. ಬಾಲಕೃಷ್ಣ, ಜಿಪಂ ಉಪಕಾರ್ಯದರ್ಶಿರಂಗಸ್ವಾಮಿ, ನಗರಾಭಿವೃದ್ಧಿ ಕೋಶದಯೋಜನಾ ನಿರ್ದೇಶಕ ಸತೀಶ್‌ ರೆಡ್ಡಿ, ಸಮಾಜಕಲ್ಯಾಣಾ ಧಿಕಾರಿ ಪಿ. ಮಮತಾ ಇದ್ದರು.

ಟಾಪ್ ನ್ಯೂಸ್

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.