ಉದ್ಯೋಗಕ ಕೌಶಲ್ಯ, ತರಬೇತಿ ಸಹಕಾರಿ


Team Udayavani, Sep 20, 2021, 3:18 PM IST

thumakuru news

ತುಮಕೂರು: ಶ್ರೀದೇವಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆತರಬೇತಿ ಮತ್ತು ಉದ್ಯೋಗ ಘಟಕದ ವತಿಯಿಂದ ಉನ್ನತಕೌಶಲ್ಯ ಮತ್ತು ಕೇಂದ್ರಿಕೃತ ತರಬೇತಿ ನೀಡುವ ಉದ್ದೇಶದಿಂದ ಜಪಾನಿನ ಬಹುರಾಷ್ಟ್ರೀಯಕಾರ್ಪೊàರೇಟ್‌ ಕಂಪನಿಯಾದ ಸಿಸ್ಟಮ್ಸ್‌ ಕನ್ಸಲ್ಟೆಂಟ್ಸ್‌ ಇನ್‌ಫಾರ್ಮೆಷನ್‌ ಇಂಡಿಯಾ ಲಿಮಿಟೆಡ್‌ನೊಂದಿಗೆಒಡಂಬಡಿಕೆ ಒಪ್ಪಂದ ಮಾಡಿ ಕೊಳ್ಳಲಾಗಿದೆ ಎಂದುಶ್ರೀದೇವಿ ಛಾರಿಟಬಲ್‌ ಟ್ರಸ್ಟ್‌ನ ಮಾನವ ಸಂಪನ್ಮೂಲಮತ್ತು ಮಾಹಿತಿ ತಂತ್ರಜ್ಞಾನ ನಿರ್ದೇಶಕ ಎಂ.ಎಸ್‌.ಪಾಟೀಲ್‌ ತಿಳಿಸಿದರು.

ಒಡಂಬಡಿಕೆಯ ಅನ್ವಯ ಅಂತಿಮ ವರ್ಷದವಿದ್ಯಾರ್ಥಿಗಳಿಗೆ ಅಗತ್ಯವಾದ ಇಂಟರ್ನ್ಶಿಷ್‌ ಮತ್ತುಪ್ರಾಜೆಕ್ಟ್ ಕಾರ್ಯಗತಗೊಳಿಸಲು ಬೇಕಾದ ತಾಂತ್ರಿಕತರಬೇತಿ ನೀಡಿ ಅಭಿವೃದ್ಧಿಗೊಳಿಸಲಾಗುವುದು. ಇದಕ್ಕಾಗಿಸುಮಾರು 464 ಗಂಟೆಗಳ ತರಬೇತಿ ಅಗತ್ಯವಿದ್ದು, ಎಸ್‌.ಸಿ.ಐ.ಐ. ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿಅಲೆಕ್ಸಾಂಡರ್‌ ವರ್ಕಿ ಮತ್ತು ಜನರಲ್‌ ಮ್ಯಾನೇಜರ್‌ಪ್ರಸಾದ್‌ ತಮ್ಮ ಸಂಸ್ಥೆಯಿಂದ ಸಂಪೂರ್ಣ ವ್ಯವಸ್ಥೆ ಹಾಗೂತರಬೇತಿ ನೀಡಲು ಒಪ್ಪಿಗೆಯಲ್ಲಿ ತಿಳಿಸಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ಮತ್ತು ಕಮ್ಯೂನಿಕೇಷನ್‌ ಇಂಜಿನಿಯರಿಂಗ್‌ ವಿಭಾಗದ 30ವಿದ್ಯಾರ್ಥಿಗಳಿಗೆ ಪ್ರಥಮ ತಂಡದಲ್ಲಿ ವೈಯುಕ್ತಿಕ ವ್ಯಾಸಂಗದಪ್ರಾಜೆಕ್ಟ್ಗಳನ್ನು ಮಾಡಲು ಅನುವು ಮಾಡಿಕೊಡಲಾಗಿದ್ದು,ಉತ್ತಮ ಸಾಮರ್ಥ್ಯದ ವಿದ್ಯಾರ್ಥಿಗಳಿಗೆ ಎಸ್‌.ಸಿ.ಐ.ಐ.ಕಂಪನಿಯಲ್ಲಿ ಉದ್ಯೋಗವನ್ನು ಒದಗಿಸುವುದಾಗಿ ಎಂದುತಿಳಿಸಿದರು.

ಸೇವಾ ಕ್ಷೇತ್ರದಲ್ಲಿ ಕಾರ್ಯಾಚರಣೆ: ಜಪಾನಿನಟೋಕಿಯೋ ನಗರದಲ್ಲಿ ಕೇಂದ್ರ ಕಚೇರಿಯನ್ನು 1960ರಲ್ಲಿಪ್ರಾರಂಭಿಸಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ 50 ವರ್ಷಗಳಯಶಸ್ವಿ ಚರಿತ್ರೆಯನ್ನು ಹೊಂದಿರುವ ಎಸ್‌.ಸಿ.ಐ.ಐ.ಕಂಪನಿಯು ರಿಸರ್ಚ್‌ ಮತ್ತು ಡೆವಲಪ್‌ಮೆಂಟ್‌, ಕೌÉಡ್‌ಕಂಪ್ಯೂಟಿಂಗ್‌, ಅಪ್ಲಿಕೇಷನ್‌ ಡೆವಲಪ್‌ಮೆಂಟ್‌,ಇ-ಕಾಮರ್ಸ್‌ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತನ್ನ ಛಾಪುಮೂಡಿಸಿ, 2005ರಲ್ಲಿ ಭಾರತದ ಕಚೇರಿಯನ್ನು ಪ್ರಾರಂಭಿಸಿವಿಶ್ವದೆಲ್ಲೆಡೆ ಸೇವಾ ಕ್ಷೇತ್ರಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ಈಗ ಶ್ರೀದೇವಿ ಎಂಜಿನಿಯರಿಂಗ್‌ ಕಾಲೇಜಿನೊಂದಿಗೆ ಒಡಂಬಡಿಕೆ ಒಪ್ಪಂದಮಾಡಿಕೊಂಡಿರುವುದು ಸಂತಸದ ವಿಷಯವೆಂದುಪ್ರಾಂಶುಪಾಲರಾದ ಡಾ.ನರೇಂದ್ರ ವಿಶ್ವನಾಥ್‌ ತಿಳಿಸಿದರು.ತರಬೇತಿ ಮತ್ತು ಉದ್ಯೋಗ ವಿಭಾಗದ ಅಧಿಕಾರಿಯಾದಅಂಜನ್‌ಮೂರ್ತಿ, ಕಂಪ್ಯೂಟರ್‌ಸೈನ್ಸ್‌ ವಿಭಾಗದ ಮುಖ್ಯಸ್ಥಪೊ›.ಸಿ.ವಿ.ಷಣ್ಮುಖಸ್ವಾಮಿ, ಎಲೆಕ್ಟ್ರಾನಿಕ್ಸ್‌ ಮತ್ತುಕಮ್ಯೂನಿಕೇಷನ್‌ ವಿಭಾಗದ ಮುಖ್ಯಸ್ಥ ಪೊ›.ಐಜಾಜ್‌ಅಹಮದ್‌ ಷರೀಫ್, ಸಿವಿಲ್‌ ಇಂಜಿನೀಯರಿಂಗ್‌ವಿಭಾಗದ ಪೊ›.ಡಾ.ಸಿ.ನಾಗರಾಜ್‌ ಹಾಜರಿದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.