ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು
Team Udayavani, Sep 20, 2021, 5:22 PM IST
ಮೈಸೂರು: ದಸರಾ ಸಿದ್ದತೆಯಲ್ಲಿರುವ ಮೈಸೂರು ಅರಮನೆಯಲ್ಲಿ ಹೆಣ್ಣಾನೆಯೊಂದು ರಂಪಾಟ ನಡೆಸಿದ ಘಟನೆ ಸೋಮವಾರ ನಡೆದಿದೆ.
ಜಮಿನಿ ಎಂಬ ಹೆಣ್ಣಾನೆಯೊಂದು ತನ್ನ ಸಂಕೋಲೆ ಕಿತ್ತುಕೊಂಡು ಕೆಲಕಾಲ ರಂಪಾಟ ನಡೆಸಿತು. ಜಮಿನಿ ಆನೆಯ ರಂಪಾಟದಿಂದ ಅರಮನೆ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ:ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಅರಮನೆಯಲ್ಲೆ ಇರುವ ಹೆಣ್ಣಾನೆ ಜಮಿನಿಯನ್ನು ನಿಯಂತ್ರಿಸಲು ಮಾವುತರು, ಕಾವಾಡಿಗರು ಹರಸಾಹಸ ಪಡಬೇಕಾಯಿತು. ಕೊನೆಗೆ ದಸರಾ ಅಭಿಮನ್ಯು, ಧನಂಜಯ ಆನೆಗಳ ಮೂಲಕ ನಿಯಂತ್ರಣ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್ಗೂ ಹಾನಿ
Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ
Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್