ಮುಂಬಯಿಯಲ್ಲೇ ಡ್ರೈವಿಂಗ್ ಒತ್ತಡ ಹೆಚ್ಚು
Team Udayavani, Sep 21, 2021, 7:10 AM IST
ಮುಂಬಯಿ: ಜಗತ್ತಿನಲ್ಲಿ ವಾಹನ ಚಾಲನೆಯ ವಿಚಾರದಲ್ಲಿ ಅತ್ಯಂತ ಹೆಚ್ಚು ಒತ್ತಡದ ನಗರ ಎಂಬ ಕುಖ್ಯಾತಿಗೆ ದೇಶದ ವಾಣಿಜ್ಯ ರಾಜಧಾನಿ ಮುಂಬಯಿ ಪಾತ್ರವಾಗಿದೆ.
ಯುನೈಟೆಡ್ ಕಿಂಗ್ಡಮ್ನ “ಹಿಯಾಕಾರ್’ ಎಂಬ ಕಂಪೆನಿ ನಡೆಸಿರುವ ಸಮೀಕ್ಷೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ.
ಜಗತ್ತಿನ ವಿವಿಧ ನಗರಗಳ ಪೈಕಿ ಮುಂಬಯಿ 36ನೇ ಅತ್ಯಂತ ಜನನಿಬಿಡ ನಗರವಾಗಿದ್ದು, ಇಲ್ಲಿ ವಾಹನ ಚಾಲನೆ ಮಾಡುವುದು ಸವಾಲಿನ ಕೆಲಸ ಎಂಬ ಅಪಖ್ಯಾತಿಗೂ ಪಾತ್ರವಾಗಿದೆ. ಕರ್ನಾ ಟಕದ ರಾಜಧಾನಿ ಬೆಂಗಳೂರು ಕೂಡ ಈ ಪಟ್ಟಿಯಲ್ಲಿದ್ದು, 11 ರ್ಯಾಂಕ್ನಲ್ಲಿದ್ದು 4.7 ಅಂಕ ಪಡೆದು ಕೊಂಡಿದೆ. ಮುಂಬಯಿ ಮತ್ತು ಹೊಸದಿಲ್ಲಿಗೆ ಹತ್ತು ಅಂಕಗಳ ಪೈಕಿ ಕ್ರಮವಾಗಿ 7.4 ಮತ್ತು 5.9 ಅಂಕ ದೊರೆತಿದೆ.
ಆಯಾ ನಗರದಲ್ಲಿ ಇರುವ ಕಾರುಗಳು, ಜನರ ಕಾರು ಖರೀದಿಯ ಸಾಮ ರ್ಥ್ಯ, ಸಂಚಾರ ದಟ್ಟಣೆ, ರಸ್ತೆ ಗಳ ಗುಣಮಟ್ಟ, ಸಾರ್ವಜನಿಕ ಸಾರಿಗೆಗೆ ಇರುವ ಅವಕಾಶ, ಪ್ರತೀ ವರ್ಷ ನಗರದಲ್ಲಿ ಉಂಟಾ ಗುವ ಅಪಘಾತಗಳು ಸೇರಿದಂತೆ ಹಲವು ಅಂಶಗಳನ್ನು ಗಮನಿಸಿ ಈ ರ್ಯಾಂಕಿಂಗ್ ನೀಡಲಾಗಿದೆ. ಜಗತ್ತಿನ ಇತರ ರಾಷ್ಟ್ರಗಳ ಶ್ರೇಯಾಂಕ ಗಮನಿಸುವುದಿದ್ದರೆ ಪೆರು ರಾಜಧಾನಿ ಲಿಮಾ 10ರಲ್ಲಿ 2.1 ಅಂಕ ಪಡೆಯುವ ಮೂಲಕ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಒತ್ತಡದಲ್ಲಿರುವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಪಾನ್ನ ಒಸಾಕಾ 4.9 ಅಂಕ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್