ಎಂಡೋಸಲ್ಫಾನ್‌ ಪೀಡಿತರು, ಅಶಕ್ತರಿಗೆ ಮನೆಯಲ್ಲೇ ಲಸಿಕೆ


Team Udayavani, Sep 21, 2021, 6:33 AM IST

ಎಂಡೋಸಲ್ಫಾನ್‌ ಪೀಡಿತರು, ಅಶಕ್ತರಿಗೆ ಮನೆಯಲ್ಲೇ ಲಸಿಕೆ

ಮಂಗಳೂರು: ಕೊರೊನಾ ನಿರೋಧಕ ಲಸಿಕೆ ಅಭಿಯಾನದಡಿ ಸೋಮವಾರ ಬೆಳ್ತಂಗಡಿ ತಾಲೂಕಿನ ಕಣಿಯೂರು ಪ್ರಾಥಮಿಕ ಆರೋಗ್ಯ

ಕೇಂದ್ರ ವ್ಯಾಪ್ತಿಯ 12 ಗ್ರಾಮಗ ಳಲ್ಲಿ ಹಾಸಿಗೆ ಹಿಡಿದಿರುವ, ಎಂಡೋಸಲ್ಫಾನ್‌ ಸಂತ್ರಸ್ತರಿಗೆ, ಲಸಿಕಾ ಕೇಂದ್ರ ಗಳಿಗೆ ತೆರಳಲು ಅಸಾಧ್ಯವಾಗಿರುವ ಅಶಕ್ತ ಫಲಾನುಭವಿಗಳಿಗೆ ಹಾಗೂ ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಮನೆ ಮನೆಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬಂದಿ ಭೇಟಿ ನೀಡಿ ಒಟ್ಟು 87 ಮಂದಿಗೆ ಲಸಿಕೆ ನೀಡಿದರು.

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 10 ಉಪ ಕೇಂದ್ರಗಳಲ್ಲಿ  5 ಜನ ಕಿರಿಯ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಓರ್ವ ವೈದ್ಯಾಧಿಕಾರಿ (ಆಯುಷ್‌ ಗುತ್ತಿಗೆ ಆಧಾರದಲ್ಲಿ) ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇದುವರೆಗೆ 18-45 ವರ್ಷದೊಳ ಗಿನ 15,133 ಫಲಾನುಭವಿಗಳಿದ್ದು, ಈ ಪೈಕಿ 12,503 ಮಂದಿಗೆ ಪ್ರಥಮ ಡೋಸ್‌ ಹಾಗೂ 2,414 ಮಂದಿಗೆ ದ್ವಿತೀಯ ಡೋಸ್‌ ಲಸಿಕೆ ನೀಡಲಾಗಿದೆ. 45- 59 ವರ್ಷ ವಯೋಮಿತಿಯ 7,971 ಮಂದಿ ಇದ್ದು, ಅವರಲ್ಲಿ 2,759 ಜನರಿಗೆ ಪ್ರಥಮ ಡೋಸ್‌ ಹಾಗೂ 60 ವರ್ಷ ಮೇಲ್ಪಟ್ಟ 4,579 ಜನರಲ್ಲಿ 2,848 ಮಂದಿಗೆ ಪ್ರಥಮ ಡೋಸ್‌ ಹಾಗೂ 2,469 ಮಂದಿಗೆ ದ್ವಿತೀಯ ಡೋಸ್‌ ಲಸಿಕೆ ನೀಡಲಾಗಿದೆ.

ದ.ಕ.: 11,400 ಮಂದಿಗೆ ಲಸಿಕೆ:

ಮಂಗಳೂರು/ಉಡುಪಿ, ಸೆ. 20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸೋಮವಾರ 11,400 ಮಂದಿಗೆ ಕೊರೊನಾ ನಿರೋಧಕ ಲಸಿಕೆ ನೀಡಲಾಗಿದೆ.

ಮಂಗಳೂರು ತಾಲೂಕಿನಲ್ಲಿ 6,545 ಮಂದಿಗೆ, ಬಂಟ್ವಾಳದಲ್ಲಿ 2,488, ಬೆಳ್ತಂಗಡಿಯಲ್ಲಿ 1,020, ಪುತ್ತೂರಿನಲ್ಲಿ 831 ಹಾಗೂ ಸುಳ್ಯ ತಾಲೂಕಿನಲ್ಲಿ 516 ಮಂದಿಗೆ ಲಸಿಕೆ ಕೊಡಲಾಗಿದೆ.

ಉಡುಪಿ: 5,777 ಮಂದಿಗೆ ಲಸಿಕೆ:

ಉಡುಪಿ ಜಿಲ್ಲೆಯಲ್ಲಿ 2,509 ಮಂದಿ ಪ್ರಥಮ, 3,268 ಮಂದಿ ದ್ವಿತೀಯ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.