ಪಾಂಡವಪುರ : ಪಿಡಿಓ ಅಮಾನತಿಗೆ ಆಗ್ರಹಿಸಿ ಎರಡನೇ ದಿನವೂ ಮುಂದುವರಿದ ರೈತ ಸಂಘದ ಧರಣಿ


Team Udayavani, Sep 22, 2021, 1:59 PM IST

ಪಾಂಡವಪುರ : ಪಿಡಿಓ ಅಮಾನತಿಗೆ ಆಗ್ರಹಿಸಿ ಎರಡನೇ ದಿನವೂ ಮುಂದುವರಿದ ರೈತ ಸಂಘದ ಧರಣಿ

ಪಾಂಡವಪುರ : ದೊಡ್ಡಬ್ಯಾಡರಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ವಿಚಾರವಾಗಿ ಐವರ ಮೇಲೆ ಪಿಡಿಓ ಬಸವರಾಜು ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ತಾಲೂಕು ಪಂಚಾಯಿತಿ ಎದುರು ಎರಡನೇ ದಿನವೂ ಮುಂದುವರೆದ ರೈತಸಂಘದ ಕಾರ್ಯಕರ್ತರ ಧರಣಿ.

ರೈತ ಸಂಘದ ವತಿಯಿಂದ ದೊಡ್ಡಬ್ಯಾಡರಹಳ್ಳಿ ಪಿಡಿಒ ಬಸವರಾಜ್ ರವರ ಮೇಲೆ ದೂರು ನೀಡಿದ್ದು ದೂರಿನ ತನಿಖೆ ಮುಗಿಯುವವರೆಗೂ ಅಮಾನತ್ತಿನಲ್ಲಿಡಬೇಕು ಎಂದು ಆಗ್ರಹಿಸಿ ತಾಲ್ಲೂಕು ಪಂಚಾಯ್ತಿಯ ಗೇಟಿನ ಹೊರಗಡೆ ರೈತ ಸಂಘ ಪುಟ್ಟಣ್ಣಯ್ಯ ಬಣದ ತಾಲ್ಲೂಕು ಕಾರ್ಯದರ್ಶಿ ವಿಜಯ್ ಕುಮಾರ್ ರವರ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.

ಈ ವೇಳೆ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಕೆನ್ನಾಳು ವಿಜಯಕುಮಾರ್ ಮಾತನಾಡಿ, ದೊಡ್ಡಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಬಸವರಾಜ ರವರ ಮೇಲೆ ದೂರು ದಾಖಲಾಗಿದ್ದು ತಕ್ಷಣದಿಂದಲೇ ಅವರನ್ನು ಅಮಾನತಿನ ಅಮಾನತ್ತಿನಲ್ಲಿಟ್ಟು ತನಿಖೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ :ವಿಜಯಪುರದಲ್ಲಿ ಮಾರಾಟವಾಗಿದ್ದ ಶಿಶು ಹುಬ್ಬಳ್ಳಿಯಲ್ಲಿ ಪತ್ತೆ ; ಪ್ರಕರಣ ಸುಖಾಂತ್ಯ

ನಮಗೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ . ಹಾಗೂ ಇದರಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ನಾವು ಮಾಡಿಲ್ಲ. ಪಿಡಿಒ ಬಸವರಾಜುರವರಿಗೆ ಇದೇನು ಹೊಸದಲ್ಲ. ಅವರ ಮೇಲೆ ಈಗಾಗಲೇ ಹಲವು ಆರೋಪಗಳಿವೆ. ನಾವು ಸುಖಾಸುಮ್ಮನೆ ಅವರ ಮೇಲೆ ಆರೋಪ ಮಾಡುತ್ತಿಲ್ಲ ಎಂದರು.

ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ರವರು ಒಂದು ಪಕ್ಷದ ಏಜೆಂಟ್ ನಂತೆ ಕೆಲಸ ಮಾಡುತ್ತಿದ್ದಾರೆ. ಅವರೇ ಹೇಳಿಕೊಳ್ಳುತ್ತಾರೆ ಶಾಸಕರಿಂದಲೇ ನಾನು ಈ ಮಟ್ಟಕ್ಕೆ ಬಂದಿದ್ದು, ಅವರೇ ನನ್ನ ಗಾಡ್ ಫಾದರ್ ಎಂದು ಹೇಳಿಕೊಳ್ಳುತ್ತಾರೆ. ಅವರಿಗೆ ಅಷ್ಟು ವಿಶ್ವಾಸ ಇದ್ದರೆ ಅವರ ಮನೆಯಲ್ಲಿ ಹೋಗಿ ಅವರ ವೈಯಕ್ತಿಕ ಕೆಲಸ ಮಾಡಲಿ. ಅದನ್ನು ಬಿಟ್ಟು ಇದನ್ನು ತಾಲೂಕು ಪಂಚಾಯಿತಿ ವರೆಗೆ ತಂದರೆ ರೈತಸಂಘ ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದರು.

ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ಚಿಕ್ಕಾಡೆ ಹರೀಶ್, ಕೆ.ಕೆ.ಗೌಡೇಗೌಡ ಇತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.