“ಮಕ್ಕಳನ್ನು ಉತ್ತಮ ಕಲಾವಿದರನ್ನಾಗಿ ರೂಪಿಸಿ”


Team Udayavani, Sep 22, 2021, 2:10 PM IST

hubballi news

ಹುಬ್ಬಳ್ಳಿ: ಬದುಕನ್ನು ಕಲೆಯಿಂದಲೇ ಕಟ್ಟಿಕೊಳ್ಳುವ ನಿಟ್ಟಿನಲ್ಲಿಕಲಾವಿದರು ತಮ್ಮ ಮಕ್ಕಳನ್ನು ಅತ್ಯುತ್ತಮ ಕಲಾವಿದರನ್ನಾಗಿ ರೂಪಿಸಲುಮುಂದಾಗಬೇಕೆಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆಪದ್ಮಶ್ರೀ ಬಿ.ಮಂಜಮ್ಮ ಜೋಗತಿ ಹೇಳಿದರು.

ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕಲಘಟಗಿ ತಾಲೂಕಿನಸೂರಶೆಟ್ಟಿಕೊಪ್ಪ ಗ್ರಾಮದ ಬನಶಂಕರಿದೇವಿ ಸಭಾಭವನದಲ್ಲಿಮಾರುತಿ ಕರಡಿ ಸಂಘ, ಜಾನಪದ ಕಲಾವಿದರ ಬಳಗ ಆಯೋಜಿಸಿದ್ದ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮದಲ್ಲಿನ ಕಲಾವಿದರು ತಮ್ಮ ಮಕ್ಕಳನ್ನು ಕಲಾವಿದರನ್ನಾಗಿರೂಪಿಸಲು ಮುಂದಾಗಬೇಕು. ಕರಡಿ ಮಜಲು, ಜಗ್ಗಲಿಗೆ ನುಡಿಸುವಕಲಾವಿದರು ಮುಂದಿನ ದಿನಗಳಲ್ಲಿ ಕರ್ನಾಟಕ ಜಾನಪದ ಅಕಾಡೆಮಿಅಧ್ಯಕ್ಷರಾಗಬೇಕೆಂಬುದು ನನ್ನ ಬಯಕೆ ಎಂದರು.ಜಾನಪದ ಅಕಾಡೆಮಿ ಸದಸ್ಯ ಸಂಚಾಲಕ ಶಂಕರ ಅರ್ಕಸಾಲಿಮಾತನಾಡಿ, ಅಕಾಡೆಮಿ ಗ್ರಾಮೀಣ ಭಾಗದ ಪ್ರತಿಭೆಗಳನ್ನುಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದರು.

ಧಾರವಾಡ ಕೆಸಿಸಿ ಬ್ಯಾಂಕ್‌ ನಿರ್ದೇಶಕ ಮಂಜುನಾಥಗೌಡ ಮುರಳ್ಳಿ,ನಾಟಕ ಅಕಾಡೆಮಿ ಸದಸ್ಯ ಶಿವಣ್ಣ ಅದರಗುಂಚಿ, ಹಿರಿಯ ಜಾನಪದಕಲಾವಿದ ಸಾಂಬಯ್ಯ ಹಿರೇಮಠ, ಮಾತನಾಡಿದರು. ಲಡ್ಡು ಮುತ್ಯಾಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಇದೇ ಸಂದರ್ಭದಲ್ಲಿ ಒಂಬತ್ತು ಜನ ಹಿರಿಯ ಜಾನಪದಕಲಾವಿದರನ್ನು ಸನ್ಮಾನಿಸಲಾಯಿತು. ಕರ್ನಾಟಕ ಜಾನಪದವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ|ವಿಜಯಲಕ್ಷ್ಮೀಗೇಟಿಯವರು ಉಪನ್ಯಾಸ ನೀಡಿದರು.ಕುಬೇರಗೌಡ ಮುರಳ್ಳಿ ಹಾಗೂ ತಂಡದವರಿಂದ ಕರಡಿಮಜಲು, ಈಶ್ವರಪ್ಪ ಕೂಬಿಹಾಳ ಹಾಗೂ ತಂಡದವರಿಂದ ಜಗ್ಗಲಿಗೆ,ಗದಿಗಯ್ಯ ಹಿರೇಮಠ ಹಾಗೂ ತಂಡದವರಿಂದ ಜೋಗತಿ ನೃತ್ಯಪ್ರದರ್ಶನಗೊಂಡವು.

ಗ್ರಾಪಂ ಅಧ್ಯಕ್ಷ ಸಂತೋಷ ಕುಮಾರ ಹೊಸಮನಿ, ಉಪಾಧ್ಯಕ್ಷೆಶಾಂತವ್ವ ಭಜಂತ್ರಿ ಮುಖಂಡರಾದ ಗದಿಗೆಪ್ಪ ಕಳ್ಳಿಮನಿ, ಗಂಗಯ್ಯಹಿರೇಮಠ, ಕಲಾವಿದರಾದ ಎಂ.ಆರ್‌. ತೋಟಂಗಟಿ, ಕೆ.ಕೊಟ್ರೇಶ,ಮಹಾರುದ್ರಪ್ಪ ಇಟಗಿ, ಫಕ್ಕೀರೇಶ ಕೊಂಡಾಯಿ, ಬಸವರಾಜಶಿಗ್ಗಾಂವಿ, ಗೋಪಾಲ ಯಂಕಪ್ಪನವರ ಇನ್ನಿತರರು ಪಾಲ್ಗೊಂಡಿದ್ದರು.

ಅಕಾಡೆಮಿ ಅಧ್ಯಕ್ಷರನ್ನು ಎತ್ತಿನ ಬಂಡಿಯಲ್ಲಿ ವಿವಿಧ ವಾದ್ಯ,ಗೊಂಬೆಗಳೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಕರ್ನಾಟಕಜಾನಪದ ವಿವಿ ಸಹಾಯಕ ಪ್ರಾಧ್ಯಾಪಕ ಶರೀಫ್‌ ಮಾಕಪ್ಪನವರನಿರೂಪಿಸಿದರು

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.