ಮಾದಿಗ ಸಮುದಾಯಕ್ಕೆ ನ್ಯಾಯ ಕೊಡಿಸಿ


Team Udayavani, Sep 22, 2021, 3:28 PM IST

haveri news

ರಾಣಿಬೆನ್ನೂರ: ಶತ ಶತಮಾನಗಳಿಂದ ಶೋಷಣೆಗೆ ಒಳಗಾಗಿರುವ ಆದಿಜಾಂಬವಮಾದಿಗ ಸಮುದಾಯಕ್ಕೆ ಸಾಮಾಜಿಕನ್ಯಾಯ ಎನ್ನುವುದು ಮರೀಚಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಸರ್ವೋತ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಒಳ ಮೀಸಲಾತಿಯ ಮೂಲಕ ಜಾರಿಗೊಳಿಸಿ ಸಮಾಜಕ್ಕೆ ನ್ಯಾಯಕೊಡಿಸಲು ಸರ್ಕಾರ ಮುಂದಾಗಬೇಕೆಂದುಹಾವೇರಿ ಜಿಲ್ಲಾ ಆದಿಜಾಂಬವ ಸಲಹಾಸಮಿತಿ ಅಧ್ಯಕ್ಷ ಪರಮೇಶಪ್ಪ ಮೇಗಳಮನಿ ಆಗ್ರಹಿಸಿದರು.

ಮಂಗಳವಾರ ಇಲ್ಲಿನ ವಾಗೀಶ ನಗರದಕೋಳಿವಾಡರ ನಿವಾಸದ ಎದುರುಸಾಂಕೇತಿಕವಾಗಿ ಧರಣಿ ನಡೆಸಿ, ಮಾಜಿಸಭಾಪತಿ ಕೆ.ಬಿ.ಕೋಳಿವಾಡ ಅವರಿಗೆ ಮನವಿಪತ್ರ ಸಲ್ಲಿಸಿ ಮಾತನಾಡಿದರು.

ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರಿಗೂಈಗಾಗಲೇ ಮನವಿ ಪತ್ರ ಸಲ್ಲಿಸಲಾಗಿದೆ.ಸಮಾಜಕ್ಕೆ ನ್ಯಾಯ ಕೊಡಿಸಲು ಕಾಂಗ್ರೆಸ್‌ಪಕ್ಷ ಸಮಾಜವನ್ನು ಬೆಂಬಲಿಸಬೇಕುಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಮತ್ತು ಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ ಅವರಿಗೆ ಈ ಮನವಿ ಪತ್ರಅರ್ಪಿಸಿ ಹೋರಾಟಕ್ಕೆ ಸಹಕರಿಸಬೇಕು ಎಂದುಒತ್ತಾಯಿಸಿದರು.

ಒಳ ಮೀಸಲಾತಿಯನ್ನು ವರ್ಗಿಕರಿಸುವಮೂಲಕ ಜಾರಿಗೊಳಿಸಬೇಕು. ಜಿಲ್ಲೆಯಮಾದಿಗ ಸಮಾಜದವರನ್ನು ಎಂಎಲ್‌ಸಿಮಾಡಬೇಕು. 2023ನೇ ವಿಧಾನಸಭಾಚುನಾವಣೆಯಲ್ಲಿ ಹಾವೇರಿ ಮೀಸಲುಕ್ಷೇತ್ರಕ್ಕೆ ಮಾದಿಗ ಸಮಾಜದವರಿಗೆ ಸ್ಪರ್ದಿಸಲುಅವಕಾಶ ಕಲ್ಪಿಸಬೇಕು. ಜಿಲ್ಲೆಯ 38 ಜಿಪಂಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯ 6 ಕ್ಷೇತ್ರಗಳನ್ನುಈ ಸಮಾಜಕ್ಕೆ ಮೀಸಲಿರಿಸಬೇಕು.

ಈ ಸಮಾಜಕ್ಕೆ ತಾಪಂ ಚುನಾವಣೆಯಲ್ಲಿ 8ತಾಲೂಕುಗಳಲ್ಲಿ 16 ಕ್ಕೂ ಅಧಿಕ ಮೀಸಲುಕ್ಷೇತ್ರಗಳನ್ನು ನೀಡಬೇಕೆಂದು ಆಗ್ರಹಿಸಿದರು.ಮನವಿ ಪತ್ರ ಸ್ವೀಕರಿಸಿದಮಾಜಿ ಸಭಾಪತಿ ಕೆ.ಬಿ.ಕೋಳಿವಾಡಅವರು ಮಾತನಾಡಿ, ಕಾಂಗ್ರೆಸ್‌ ಪಕ್ಷ ಕಳೆದ7 ದಶಕಗಳಿಂದ ಸಮಾಜಕ್ಕೆ ಬೆಂಬಲವಾಗಿನಿಂತಿದೆ.

ಸಮಾಜದ ಏಳ್ಗೆಗೆ ಅನೇಕಯೋಜನೆಗಳನ್ನು ಜಾರಿಗೊಳಿಸಿ ಅವಕಾಶಕಲ್ಪಿಸಿದೆ. ಸಮಾಜಕ್ಕೆ ಆಗುತ್ತಿರುವ ಅನ್ಯಾಯಸರಿಪಡಿಸಿ ನ್ಯಾಯ ದೊರಕಿಸಿಕೊಡಲುಕೆಪಿಸಿಸಿ ಅಧ್ಯಕ್ಷರಿಗೆ, ವಿಪ ನಾಯಕರಿಗೆ ಹಾಗೂಪಕ್ಷದ ಹಿರಿಯ ನಾಯಕರಿಗೆ ಈ ಮನವಿ ಪತ್ರಅರ್ಪಿಸಿ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಸಮಿತಿ ಜಿಲ್ಲಾಧ್ಯಕ್ಷ ಸಂಜಯಗಾಂಧಿಕರಿತಿಮ್ಮಣ್ಣನವರ, ಜಿಲ್ಲಾ ಕಾರ್ಯಾಧ್ಯಕ್ಷಪುಟ್ಟಪ್ಪ ಮರಿಯಮ್ಮನವರ, ನಗರಸಭಾ ಸದಸ್ಯಪ್ರಕಾಶ ಪೂಜಾರ, ನಿಂಗಪ್ಪ ಕಡೂರು, ರಘುಆಡೂರ, ಪಾರ್ವತಿ ಗೋಡಿಬಸಮ್ಮನವರ,ಗುತ್ತೆಪ್ಪ ಹರಿಜನ, ಮೈಲಪ್ಪ ದಾಸಪ್ಪನವರ,ರೇಣುಕಾ ಮುದ್ದಿಬಸಮ್ಮನವರ, ಮೈಲಪ್ಪಗೋಣಿಬಸಮ್ಮನವರ, ಫಕ್ಕೀರಪ್ಪ ಬೆಳ್ಳೂಡಿ,ವೆಂಕಟೇಶ ಹಲ್ಡಲ್ಡರ, ನಾಗರಾಜಮರಿಯಮ್ಮನವರ ಸೇರಿದಂತೆನೂರಕ್ಕೂ ಹೆಚ್ಚುಜನರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ;ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ;ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ;ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ;ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.