ಕಾಫಿಗೂ ಬಂತು ಸ್ನಾತಕೋತ್ತರ ಪದವಿ! ಇಟಲಿಯ  ಫ್ಲಾರೆನ್ಸ್‌ ವಿವಿಯಲ್ಲಿ 9 ತಿಂಗಳ ಕೋರ್ಸ್‌


Team Udayavani, Sep 22, 2021, 7:45 PM IST

ಕಾಫಿಗೂ ಬಂತು ಸ್ನಾತಕೋತ್ತರ ಪದವಿ!

ರೋಮ್‌: ಅದೆಷ್ಟೇ ತೂಕಡಿಕೆಯಿದ್ದರೂ ಒಂದು ಕಪ್‌ ಕಾಫಿ ಕುಡಿದರೆ ಮತ್ತೆ ಹೊಸ ಚೈತನ್ಯ ಮೂಡುತ್ತದೆ ಎನ್ನುವವರು ಸಾಕಷ್ಟು ಮಂದಿಯಿದ್ದಾರೆ. ಈ ರೀತಿ ಕಾಫಿಯೆಂದರೆ ಪಂಚಪ್ರಾಣ ಎನ್ನುವವರಿಗಾಗಿಯೇ ಇಟಲಿಯ ವಿಶ್ವವಿದ್ಯಾಲಯವೊಂದು ಸ್ನಾತಕೋತ್ತರ ಪದವಿಯನ್ನೇ ಆರಂಭಿಸಿದೆ!

ಹೌದು. ಇಟಲಿಯ ಪ್ಲಾರೆನ್ಸ್‌  ವಿಶ್ವವಿದ್ಯಾಲಯ ಕಾಫಿ ಬಗ್ಗೆಯೇ ಸ್ನಾತಕೋತ್ತರ ಪದವಿ ಆರಂಭಿಸಿದೆ. ಕಾಫಿಯ ಇತಿಹಾಸದಿಂದ ಹಿಡಿದು ಕಾಫಿಯನ್ನು ಹೇಗೆ ಸರ್ವ್‌ ಮಾಡಬೇಕು ಎನ್ನುವವರೆಗೂ ಸಂಪೂರ್ಣ ಅಧ್ಯಯನವನ್ನು ಈ ಪದವಿಯಲ್ಲಿ ಮಾಡಬಹುದು. ಕಾಫಿ ಉದ್ಯಮದಲ್ಲೇ ಯಶಸ್ಸು ಕಂಡಿರುವ ಅನೇಕ ಕಂಪನಿಗಳಿಗೂ ಕರೆದುಕೊಂಡು ಹೋಗಿ ಅಲ್ಲಿ ಪ್ರಾಯೋಗಿಕ ಅಧ್ಯಯನಕ್ಕೂ ಅವಕಾಶ ಮಾಡಿಕೊಡಲಾಗುವುದು.

ಇದನ್ನೂ ಓದಿ:ಅನಂತಕುಮಾರ್ ಅವರ ಸೇವಾಗುಣ ಎಲ್ಲರಿಗೂ ಪ್ರೇರಣೆ: ಬಸವರಾಜ ಬೊಮ್ಮಾಯಿ

ಈ ಪದವಿ ಅಧ್ಯಯನ 9 ತಿಂಗಳ ಕಾಲಾವಧಿಯಲ್ಲಿ ನಡೆಯಲಿದೆ. ಮೊದಲ ಬ್ಯಾಚ್‌ 2022ರ ಜನವರಿಯಲ್ಲಿ ಆರಂಭವಾಗಲಿದ್ದು, ಅದಕ್ಕೆ ಈಗಾಗಲೇ 25 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಮೊದಲ ಬ್ಯಾಚ್‌ಗೆ ಇಟಾಲಿಯನ್‌ ಭಾಷೆಯಲ್ಲೇ ಅಧ್ಯಯನ ನಡೆಯಲಿದೆ. ಒಂದು ವೇಳೆ ಬೇಡಿಕೆ ಹೆಚ್ಚಾದರೆ ಇಂಗ್ಲಿಷ್‌ನಲ್ಲಿಯೂ ಪದವಿ ಆರಂಭಿಸಲಾಗುವುದು ಎಂದು ವಿವಿಯ ಕೃಷಿ ವಿಭಾಗದ ಮುಖ್ಯಸ್ಥರು ಹಾಗೂ ಕೋರ್ಸ್‌ನ ಮೇಲ್ವಿಚಾರಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.