‘ಸುಕನ್ಯ ದ್ವೀಪ’ದಲ್ಲಿ ಫ್ಯಾಮಿಲಿ ಡ್ರಾಮಾ


Team Udayavani, Sep 24, 2021, 11:53 AM IST

ಸುಕನ್ಯಾ ದ್ವೀಪ

ಸುಕನ್ಯ ದ್ವೀಪ- ಹೀಗೊಂದು ಚಿತ್ರ ಆರಂಭವಾಗಿದ್ದು, ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ಇದು ಪಕ್ಕಾ ಫ್ಯಾಮಿಲಿ ಎಂಟರ್‌ ಟೈನರ್‌ ಸಿನಿಮಾವಾಗಿದ್ದು, ಎಂ.ಡಿ.ಅಫ್ಜಲ್‌ ಈ ಚಿತ್ರದ ನಿರ್ದೆಶಕರು.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕರು, “ನನ್ನ ನಿರ್ದೇಶನದ ಎರಡನೇ ಚಿತ್ರವಿದು. ರಾಜ್‌ ಪ್ರಭು ಅವರಿಂದ ನನಗೆ ಈ ಸಿನಿಮಾದ ಅವಕಾಶ ಸಿಕ್ಕಿತು, ಮೂವರು ಅಕ್ಕ-ತಂಗಿಯರ ಸುತ್ತ ನಡೆಯುವ ಕಥಾಹಂದರ ಈ ಚಿತ್ರದಲ್ಲಿದ್ದು, ವಿಶೇಷ ಪಾತ್ರದಲ್ಲಿ ರಾಜ್‌ ಪ್ರಭು ಕಾಣಿಸಿ ಕೊಂಡಿದ್ದಾರೆ.

ಚಿತ್ರದಲ್ಲಿ ಫ್ಯಾಮಿಲಿ ಡ್ರಾಮಾ ಜೊತೆಗೆ ಲವ್‌ ಸ್ಟೋರಿ, ಕಾಮಿಡಿಯೂ ಇದೆ. ಸುಕನ್ಯ ಎಂದರೆ ಹೆಣ್ಣು, ದ್ವೀಪ ಎಂದರೆ ಅವರಿರುವ ಮನೆಗೆ ಹೋಲಿಸಿದ್ದೇವೆ. ಆ ಮೂವರು ಹೆಣ್ಣುಮಕ್ಕಳು ಪ್ರೇಮದ ಬಲೆಗೆ ಬಿದ್ದಾಗ ಕುಟುಂಬದಿಂದ ಅಡ್ಡಿಯಾಗುತ್ತದೆ… ಹೀಗೆ ಸಾಗುವ ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್‌ಗಳಿವೆ’ ಎಂದರು.

ಇದನ್ನೂ ಓದಿ:ಬಲಗೈ ಬ್ಯಾಟರ್ ಆಗಿದ್ದ ನಾನು ಸೌರವ್ ಗಂಗೂಲಿ ಕಾರಣಕ್ಕೆ ಬದಲಾದೆ: ವೆಂಕಟೇಶ್ ಅಯ್ಯರ್

ಈಗಾಗಲೇ ಬೆಂಗಳೂರು ಸುತ್ತಮುತ್ತ ಒಂದು ಹಂತದ ಶೂಟಿಂಗ್‌ ಮುಗಿಸಿದ್ದು, ಮುಂದಿನ ಹಂತದಲ್ಲಿ ಹಾಸನ, ಕಳಸ, ಬೇಲೂರು ಹೀಗೆ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಿಸುವ ಯೋಜನೆಯನ್ನು ಚಿತ್ರ ತಂಡ ಹಾಕಿಕೊಂಡಿದೆ.

ರಾಜ್‌ ಪ್ರಭು ಮಾತನಾಡಿ, “ತಮಿಳಿನ ಹಾಸ್ಯನಟ ದಿ. ವಿವೇಕ್‌ ಅವರಿಂದ ಸ್ಫೂರ್ತಿಯಾಗಿ ಈ ಕಥೆಯನ್ನು ಮಾಡಿಕೊಂಡಿದ್ದೇವೆ.ಚಿತ್ರದಲ್ಲಿ ನನ್ನ ಪಾತ್ರ ಸೆಕೆಂಡ್‌ ಹಾಫ್ ನಲ್ಲಿ ಬರುತ್ತೆ, ಅದರಲ್ಲಿ ಒಂದಷ್ಟು ಕುತೂಹಲವೂ ಇದೆ’ ಎಂದರು.

ಈ ಚಿತ್ರವನ್ನು ವೀರಬಾಹು ಎನ್ನುವವರು ನಿರ್ಮಿಸಿದ್ದಾರೆ. ಕೌಶಿಕ್‌ ಹರ್ಷ ಈ ಚಿತ್ರದ ಸಂಗೀತ ನಿರ್ದೇಶನ ಮಾಡಿದ್ದಾರೆ. ನಿರ್ಮಾಪಕ ವೀರಬಾಹು ಅವರಿಗೆ ಚಿತ್ರದ ಒನ್‌ ಲೈನ್‌ ಕೇಳಿ ಇಷ್ಟವಾಗಿ ಸಿನಿಮಾ ನಿರ್ಮಿಸಿದರಂತೆ. ಲಾಂಗ್‌, ಮಚ್ಚು ಇಲ್ಲದ ನೀಟಾದ ಫ್ಯಾಮಿಲಿ ಡ್ರಾಮಾ ಇದು ಎಂಬುದು ನಿರ್ಮಾಪಕರ ಮಾತು. ಚಿತ್ರದಲ್ಲಿ ಸಚಿನ್‌ ಪುರೋಹಿತ್‌, ರವಿ, ಶ್ರೇಯಾ ವಸಂತ್‌, ಅಕ್ಷಿತ ನಾಗರಾಜ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.