ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಸ್ಪೇನ್‌ನ ಏರ್‌ಬಸ್‌ ಡಿಫೆನ್ಸ್‌ ಜತೆಗೆ ಕೇಂದ್ರ ಒಪ್ಪಂದ; 44 ವಿಮಾನಗಳು ಭಾರತದಲ್ಲೇ ತಯಾರಿ

Team Udayavani, Sep 24, 2021, 10:15 PM IST

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ನವದೆಹಲಿ: ಭೂಸೇನೆಗೆ 118 ಅರ್ಜುನ ಎಂಕೆ-1 ಯುದ್ಧ ಟ್ಯಾಂಕರ್‌ ನಿರ್ಮಿಸಲು ಆದೇಶ ನೀಡಿದ್ದ ಕೇಂದ್ರ ಸರ್ಕಾರ, ಈಗ ವಾಯುಪಡೆಗಾಗಿ 20 ಸಾವಿರ ಕೋಟಿ ರೂ. ಮೌಲ್ಯದ 56 ಮಧ್ಯಮ ಪ್ರಮಾಣದ ಸರಕು ಸಾಗಣೆ ವಿಮಾನ, “ಸಿ-295′ ಖರೀದಿಗೆ ಅನುಮತಿ ನೀಡಿದೆ.

ಸದ್ಯ ಇರುವ ಆ್ಯವ್ರೋ-748 ವಿಮಾನಗಳ ಸ್ಥಾನವನ್ನು ಹೊಸ ವಿಮಾನಗಳು ತುಂಬಲಿವೆ. ಸ್ಪೇನ್‌ನ ಏರ್‌ಬಸ್‌ ಡಿಫೆನ್ಸ್‌ ಆ್ಯಂಡ್‌ ಸ್ಪೇಸ್‌ ಜತೆಗೆ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಅದರ ಅನ್ವಯ ಮೊದಲ ಹಂತದಲ್ಲಿ 16 ವಿಮಾನಗಳನ್ನು ಸ್ಪೇನ್‌ನಿಂದ ದೇಶಕ್ಕೆ ತರಲಾಗುತ್ತದೆ. ಉಳಿದ 40 ವಿಮಾನಗಳನ್ನು ಏರ್‌ಬಸ್‌ ಡಿಫೆನ್ಸ್‌ ಆ್ಯಂಡ್‌ ಸ್ಪೇಸ್‌ ಹಾಗೂ ಟಾಟಾ ಅಡ್ವಾನ್ಸ್‌ ಸಿಸ್ಟಮ್ಸ್‌ ಲಿ.(ಟಿಎಎಸ್‌ಎಲ್‌) ಜಂಟಿಯಾಗಿ ದೇಶದಲ್ಲಿಯೇ 10 ವರ್ಷಗಳ ಅವಧಿಯಲ್ಲಿ ಸಿದ್ಧಪಡಿಸಲಿವೆ. ಖಾಸಗಿ ಕಂಪನಿಯೊಂದು ದೇಶದಲ್ಲಿಯೇ ಸೇನಾ ವಿಮಾನ ಅಭಿವೃದ್ಧಿಪಡಿಸುತ್ತಿರುವುದು ಇದೇ ಮೊದಲು ಎಂದು ರಕ್ಷಣಾ ಸಚಿವಾಲಯದ ವಕ್ತಾರ ಎ.ಭರತ್‌ ಭೂಷಣ್‌ ಬಾಬು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ:ಕೋವಿಡ್‌ ಅಂಕಿ-ಅಂಶ ಮುಚ್ಚಿಡುವ ಅವಶ್ಯಕತೆ ಸರ್ಕಾರಕ್ಕಿಲ್ಲ: ಡಾ.ಕೆ.ಸುಧಾಕರ್‌

ರತನ್‌ ಟಾಟಾ ಶ್ಲಾಘನೆ:
ಒಪ್ಪಂದದ ಬಗ್ಗೆ ಟಾಟಾ ಟ್ರಸ್ಟ್‌ನ ಅಧ್ಯಕ್ಷ ರತನ್‌ ಟಾಟಾ ಸಂತಸ ವ್ಯಕ್ತಪಡಿಸಿದ್ದಾರೆ. “ದೇಶೀಯವಾಗಿಯೇ ಅಂತಾರಾಷ್ಟ್ರೀಯ ಗುಣಮಟ್ಟದ ಪೂರೈಕೆ ವ್ಯವಸ್ಥೆಯನ್ನು ನೀಡಲು ಈ ಒಪ್ಪಂದ ಸಹಕಾರಿಯಾಗಲಿದೆ. ಈ ಐತಿಹಾಸಿಕ ನಿರ್ಧಾರಕ್ಕೆ ರಕ್ಷಣಾ ಸಚಿವಾಲಯ ಮತ್ತು ಏರ್‌ಬಸ್‌ ಅನ್ನು ಟಾಟಾ ಟ್ರಸ್ಟ್‌ ಅಭಿನಂದಿಸುತ್ತದೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಖರೀದಿಯೇನು?
– 56 “ಸಿ- 295 ವಿಮಾನ’ಗಳು
20 ಸಾವಿರ ಕೋಟಿ ರೂ.- ಒಪ್ಪಂದದ ಮೌಲ್ಯ
ಯಾರ ಜತೆಗೆ?- ಸ್ಪೇನ್‌ನ ಏರ್‌ಬಸ್‌ ಡಿಫೆನ್ಸ್‌ ಆ್ಯಂಡ್‌ ಸ್ಪೇಸ್‌
ಉಪಯೋಗ- ಸರಕು ಸಾಗಣೆ
5-10 ಟನ್‌- ವಿಮಾನದ ಸಾಮರ್ಥ್ಯ
16- ಮೊದಲ ಹಂತದಲ್ಲಿ ಸಿಗುವ ವಿಮಾನಗಳು
40- ಭಾರತದಲ್ಲೇ ನಿರ್ಮಾಣವಾಗಲಿರುವ ವಿಮಾನಗಳು
10 ವರ್ಷ- ದೇಶದಲ್ಲಿ ವಿಮಾನಗಳ ನಿರ್ಮಾಣ ಅವಧಿ

 

ಟಾಪ್ ನ್ಯೂಸ್

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.