ಐಪಿಎಲ್ ನಲ್ಲಿ ಬೆಳಕಿಗೆ ಬಂದ ಹೊಸ ಪ್ರತಿಭೆ: ವೆಂಕಟೇಶ್ ಅಯ್ಯರ್ ಎಂಬ ಅಚ್ಚರಿ


Team Udayavani, Sep 25, 2021, 9:25 AM IST

ಐಪಿಎಲ್ ನಲ್ಲಿ ಬೆಳಕಿಗೆ ಬಂದ ಹೊಸ ಪ್ರತಿಭೆ: ವೆಂಕಟೇಶ್ ಅಯ್ಯರ್ ಎಂಬ ಅಚ್ಚರಿ

ನವದೆಹಲಿ: ಐಷಾರಾಮಿ ಟಿ20 ಲೀಗ್‌ ಟೂರ್ನಿಯಾಗಿರುವ ಐಪಿಎಲ್‌ ಅನೇಕ ಹೊಸ ಪ್ರತಿಭೆಗಳನ್ನು ಬೆಳಕಿಗೆ ತಂದ ಹೆಗ್ಗಳಿಕೆ ಹೊಂದಿದೆ. ಯುಎಇ ಆವೃತ್ತಿಯ ಸೇರ್ಪಡೆ ವೆಂಕಟೇಶ್‌ ಅಯ್ಯರ್‌.

ಕೆಕೆಆರ್‌ನ ಎಡಗೈ ಓಪನರ್‌ ವೆಂಕ ಟೇಶ್‌ ಅಯ್ಯರ್‌ ತಮ್ಮ ಹಾರ್ಡ್‌ ಹಿಟ್ಟಿಂಗ್‌ ಬ್ಯಾಟಿಂಗ್‌ ಮೂಲಕ ಕೇವಲ ಎರಡೇ ಪಂದ್ಯಗಳಲ್ಲಿ ದೊಡ್ಡ ಮಟ್ಟದಲ್ಲೇ ಸುದ್ದಿಯಾಗಿದ್ದಾರೆ. ಘಟಾನುಘಟಿ ಬೌಲರ್‌ಗಳ ಎಸೆತಗಳನ್ನೂ ನಿರ್ಭೀತಿಯಿಂದ ಬಡಿದಟ್ಟುವ ಮೂಲಕ ಭಾರೀ ಸಂಚಲನ ಮೂಡಿಸುತ್ತಿದ್ದಾರೆ.

“ನನಗೆ ಗಂಗೂಲಿಯೇ ಮಾದರಿ ಆಟಗಾರ. ಅವರು ಮೊದಲ ಸಲ ನಾಯಕನಾದ ತಂಡ ವನ್ನು ಪ್ರತಿನಿಧಿಸುವುದಕ್ಕೆ ಹೆಮ್ಮೆ ಆಗುತ್ತಿದೆ. ಬಲಗೈ ಆಟಗಾರನಾಗಿದ್ದ ನಾನು ಗಂಗೂಲಿಯಿಂದ ಸ್ಫೂರ್ತಿ ಪಡೆದು ಎಡಗೈ ಬ್ಯಾಟ್ಸ್‌ಮನ್‌ ಆದೆ’ ಎಂದು ಹೇಳುವ ಐಯ್ಯರ್‌ಗೆ ಈ ಐಪಿಎಲ್‌ ಕ್ರಿಕೆಟ್‌ ಭವಿಷ್ಯದ ಹೆಬ್ಟಾಗಿಲಾಗಿದೆ.

ನಿರ್ಭೀತ ಬ್ಯಾಟಿಂಗ್‌: ಆರ್‌ಸಿಬಿ ವಿರುದ್ಧ ಐಪಿಎಲ್‌ ಪದಾರ್ಪಣೆ ಮಾಡಿದಾಗ ಯಾರಪ್ಪ ಈ ವೆಂಕಟೇಶ್‌ ಐಯ್ಯರ್‌ ಎಂದು ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದು ಸಹಜ. ಕೇವಲ 27 ಎಸೆತಗಳಲ್ಲಿ ಅಜೇಯ 41 ರನ್‌ ಬಾರಿಸಿದಾಗ ಎಲ್ಲರೂ ಇವರನ್ನು ಬೆರಗು ಗಣ್ಣಿನಿಂದ ನೋಡಿದರು. ಬಳಿಕ ಮುಂಬೈ ವಿರುದ್ಧವೂ ಕೇವಲ 30 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್‌ಗಳೊಂದಿಗೆ 53 ರನ್‌ ಬಾರಿಸಿ ಕೆಕೆಆರ್‌ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

ಇದನ್ನೂ ಓದಿ:ಬೆತ್‌ ಮೂನಿ ಅಜೇಯ ಸೆಂಚುರಿ; ಆಸ್ಟ್ರೇಲಿಯ ಸರಣಿ ಜಯಭೇರಿ

ವೆಂಕಟೇಶ್‌ ಮಧ್ಯಪ್ರದೇಶ ಮೂಲದ 25 ವರ್ಷದ ಎಡಗೈ ಬ್ಯಾಟ್ಸ್‌ಮನ್‌ ಹಾಗೂ ಬೌಲಗೈ ಮಧ್ಯಮ ವೇಗಿ. ವಿಜಯ್‌ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಪಂಜಾಬ್‌ ಎದುರು 198 ರನ್‌ ಸಿಡಿಸಿದಾಗ ಇವರ ಹೆಸರು ರಾರಾಜಿಸತೊಡಗಿತು.

ರಜನೀಕಾಂತ್‌ ಅಭಿಮಾನಿ: ಐಯ್ಯರ್‌ ಕ್ರಿಕೆಟಿಗನಾದದ್ದೇ ಆಕಸ್ಮಿಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್‌ ಆಡುತ್ತಿದ್ದರೂ ಇದರಲ್ಲಿಯೇ ಮುಂದುವರಿಯುವ ಕನಸು ಕಂಡಿರಲಿಲ್ಲ. ಬದಲಾಗಿ ಬಿಕಾಂ ಮುಗಿಸಿ ಎಂಬಿಎ ಪದವಿ ಗಳಿಸಿದ್ದಾರೆ. ಇಂದೋರ್‌ ತಮಿಳು ಭಾಷಿಕ ಕುಟುಂಬದಲ್ಲಿ ಜನಿಸಿರುವ ಐಯ್ಯರ್‌ ರಜನೀಕಾಂತ್‌ ಅವರ ಅಪ್ಪಟ ಅಭಿಮಾನಿ. ತನ್ನ ಕ್ರಿಕೆಟ್‌ ಆಲೋಚನೆಗಳನ್ನು ಪ್ರೋತ್ಸಾಹಿಸಿದ್ದು ತಾಯಿ ಎಂದು ವೆಂಕಟೇಶ್‌ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.