ಪುರುಷೋತ್ತಮ ಮೊಗದಲ್ಲಿ ಹಾಡಿನ ಖುಷಿ


Team Udayavani, Sep 25, 2021, 3:02 PM IST

ಪುರುಷೋತ್ತಮ ಮೊಗದಲ್ಲಿ ಹಾಡಿನ ಖುಷಿ

ಸೆಪ್ಟೆಂಬರ್‌ ಮೊದಲ ವಾರ “ಪುರುಷೋತ್ತಮ’ ಚಿತ್ರದ ಆಡಿಯೋ ಬಿಡುಗಡೆಗೊಂಡಿತ್ತು. ಜಿಮ್‌ ರವಿ ಅಫೀಶಿಯಲ್‌ ಯೂಟ್ಯೂಬ್‌ ಚಾನಲ್‌ದಲ್ಲಿ ಹೊರ ಬಂದ ಹಾಡು ಕೇವಲ ಹತ್ತು ದಿನಗಳಲ್ಲಿ ಮೂರು ಲಕ್ಷಕ್ಕಿಂತ ಹೆಚ್ಚು ಜನರು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪುಟ್ಟ ಮಕ್ಕಳು ಗೀತೆಯನ್ನು ಹಾಡಿದರೆ, ಚಿಣ್ಣರುಗಳು ಹಾಡಿಗೆ ಡ್ಯಾನ್ಸ್‌ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ ಲೋಡ್‌ ಮಾಡಿದ್ದಾರೆ. ಹಿರಿಯ ಐಪಿಎಸ್‌ ಅಧಿಕಾರಿ ರಶ್ಮಿ, ಕಲಾವಿದರು, ತಾಂತ್ರಿಕ ವರ್ಗ, ಪ್ರಧಾನ ಅರ್ಚಕರುಗಳು, ವೈದ್ಯ ವರ್ಗ ಹಾಗೂ ಜರ್ಮನಿ, ಸೌತ್‌ ಆಫ್ರಿಕಾ ಇತರೆ ಹೊರದೇಶದ ಹಿತೈಷಿಗಳು, ರಾಜ್ಯದ ಜಿಮ್‌ ಕ್ರೀಡಾಪಟುಗಳು ಸೇರಿದಂತೆ ಮಾತನಾಡಿ ಹಾಡಿಗೆ ಮೆಚ್ಚುಗೆ ವ್ಯಕ್ತಿಪಡಿಸಿ, ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:ಚಿತ್ರ ವಿಮರ್ಶೆ: ಪುಕ್ಸಟ್ಟೆ ಲೈಫ್ ನಲ್ಲಿ ಭರಪೂರ ಖುಷಿ ಇದೆ!

ಜಿಮ್‌ರವಿ ಮೂಲತಃ ಕೋಲಾರದವರಾಗಿದ್ದರಿಂದ ನಮ್ಮ ಹುಡುಗ ನಾಯಕನಾಗಿ ನಟಿಸಿರುವ ಮೊದಲ ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಲು 20 ಅಡಿ ಎತ್ತರದ 101 ಸ್ಟಾರ್‌ಗಳನ್ನು ಮಾಡಿಕೊಂಡು ತಯಾರಿ ನಡೆಸಿದ್ದಾರೆ.

ಈ ಚಿತ್ರವನ್ನು ಚಿತ್ರಕತೆ ಬರೆದು ನಿರ್ದೇಶನ ಮಾಡಿರುವುದು ಎಸ್‌.ವಿ. ಅಮರನಾಥ್. ನಾಯಕಿಯಾಗಿ ಅಪೂರ್ವ ನಟಿಸಿದ್ದಾರೆ. ಉಳಿದಂತೆ ಎ.ವಿ.ಹರೀಶ್, ಮೈಸೂರು ಪ್ರಭು, ನಿವೇದಿತಾ, ಕ್ರಿಸ್ಟೋಫ‌ರ್‌ ಇಮ್ಯಾನಿಯಲ್‌, ಕಿರಣ್‌, ಶರಣ್‌, ಮಹದೇವ ಸೇರಿದಂತೆ ಹಲವು ಖ್ಯಾತ ಕಲಾವಿದರುಗಳು ಅಭಿನಯಿಸಿದ್ದಾರೆ.

ಆನಂದ್‌ಪ್ರಿಯಾ, ಪ್ರಮೋದ್‌ ಮರವಂತೆ ಹಾಗೂ ನಿರ್ದೇಶಕರು ರಚಿಸಿರುವ ಸಾಹಿತ್ಯಕ್ಕೆ ಶ್ರೀಧರ್‌ ಸಂಭ್ರಮ್‌ ಸಂಗೀತ ಸಂಯೋಜಿಸಿ ದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ದಸರ ಹಬ್ಬಕ್ಕೆ ಪುರುಷೋತ್ತಮನ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.