ವೀಕ್ಷಿಸಿ… ಪ್ರಥ್ವಿರಾಜ್ ಸುಕುಮಾರನ್ ನಟನೆಯ ಬ್ರಹ್ಮಂ ಸಿನಿಮಾ ಟೀಸರ್ ಬಿಡುಗಡೆ
ವೀಕ್ಷಿಸಿ… ಪ್ರಥ್ವಿರಾಜ್ ಸುಕುಮಾರನ್ ನಟನೆಯ ಬ್ರಹ್ಮಂ ಸಿನಿಮಾ ಟೀಸರ್ ಬಿಡುಗಡೆ
Team Udayavani, Sep 25, 2021, 4:53 PM IST
ತಿರುವನಂತಪುರಂ: ಸಿನಿ ಪ್ರಿಯರಿಗೆ ಬಹು ನಿರೀಕ್ಷೆ ಹುಟ್ಟಿಸಿರುವ ಪ್ರಥ್ವಿರಾಜ್ ಸುಕುಮಾರನ್ ಅಭಿನಯದ “ಬ್ರಹ್ಮಂ” ಸಿನಿಮಾದ ಟೀಸರ್ ಶನಿವಾರ (ಸೆಪ್ಟೆಂಬರ್ 25) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಹುಟ್ಟುಹಾಕಿದ್ದಾರೆ.
ಇದು ಹಿಂದಿಯ ಅಂಧಾಧುನ್ ಸಿನಿಮಾದ ರಿಮೇಕ್ ಸಿನಿಮಾವಾಗಿದೆ. ಬ್ರಹ್ಮಂ ಮಲಯಾಳಂ ಸಿನಿಮಾದಲ್ಲಿ ಪ್ರಥ್ವಿರಾಜ್ ನಟಿಸುತ್ತಿದ್ದು, ಅಕ್ಟೋಬರ್ 7ರಂದು ಅಮೆಜಾನ್ ಪ್ರೈಮ್ ನಲ್ಲಿ ನೇರವಾಗಿ ಬಿಡುಗಡೆಯಾಗಲು ಸಿದ್ಧವಾಗಿದೆ.
Do you see everything you hear?
Watch #BhramamOnPrime on 7th Oct, Available only in India.
@PrithviOfficial, @Iamunnimukundan, @mamtamohan, @RaashiiKhanna_, @dop007, @JxBe @primevideoin, @Viacom18studios, @APIfilms pic.twitter.com/0xsBxEJm9m— Prithviraj Sukumaran (@PrithviOfficial) September 25, 2021
ಬ್ರಹ್ಮಂ ಸಿನಿಮಾದಲ್ಲಿ ಪ್ರಥ್ವಿರಾಜ್ ಸುಕುಮಾರನ್, ರಾಶಿ ಖನ್ನಾ ಹಾಗೂ ಮಮತಾ ಮೋಹನ್ ದಾಸ್ ಸೇರಿದಂತೆ ಇತರರು ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಸಿನಿಮಾವನ್ನು ರವಿ ಕೆ. ಚಂದ್ರನ್ ನಿರ್ದೇಶಿಸಿದ್ದು, ವಯೋಕಾಮ್ 18 ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡಿದೆ.
ಇತ್ತೀಚೆಗಷ್ಟೇ ಅಂಧಾಧುನ್ ತೆಲುಗು ರಿಮೇಕ್ ಡಿಸ್ನಿ ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಿತ್ತು. ತೆಲುಗು ರಿಮೇಕ್ ನಲ್ಲಿ ನಿತಿನ್, ತಮನ್ನಾ ಮತ್ತು ನಭಾ ನಟೇಶ್ ಅಭಿನಯಿಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cannes Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು
ಹೃದಯ ಸಂಬಂಧಿ ಕಾಯಿಲೆ: ಬಿಗ್ ಬಾಸ್ ಖ್ಯಾತಿ, ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು
Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್ನ ಬಜೆಟ್ಟೇ 835 ಕೋಟಿ ರೂ.
Bollywood: ಜೂನ್ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್ ಭರಾಟೆ
Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್ ʼಬಾರ್ಡರ್ -2ʼ ರಿಲೀಸ್?
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು
Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ