ಸುಪ್ರೀಂ ಕೋರ್ಟ್‌ನ ಇಮೇಲ್‌ನಲ್ಲಿದ್ದ “ಮೋದಿ ಫೋಟೋ’ ತೆಗೆದುಹಾಕಲು ಸೂಚನೆ


Team Udayavani, Sep 25, 2021, 7:28 PM IST

ಸುಪ್ರೀಂ ಕೋರ್ಟ್‌ನ ಇಮೇಲ್‌ನಲ್ಲಿದ್ದ “ಮೋದಿ ಫೋಟೋ’ ತೆಗೆದುಹಾಕಲು ಸೂಚನೆ

ನವದೆಹಲಿ:ದೇಶದ ಸರ್ವೋಚ್ಚ ನ್ಯಾಯಾಲಯದ ಅಧಿಕೃತ ಇಮೇಲ್‌ಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರವಿರುವ ಪೋಸ್ಟರ್‌ ಇರುವುದು ಗಮನಕ್ಕೆ ಬಂದಿದ್ದು, ಕೂಡಲೇ ಅದನ್ನು ತೆಗೆದುಹಾಕುವಂತೆ ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್‌ಐಸಿ)ಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಸುಪ್ರೀಂ ಕೋರ್ಟ್‌ ರಿಜಿಸ್ಟ್ರಿಯು ತಮ್ಮ ವಕೀಲರಿಗೆ ಕಳುಹಿಸುವ ಅಧಿಕೃತ ಇಮೇಲ್‌ಗಳ ಕೆಳಭಾಗದಲ್ಲಿ ಈ ಪೋಸ್ಟರ್‌ ಇರುವುದರ ಬಗ್ಗೆ ಕೆಲವು ವಕೀಲರು ದೂರು ಸಲ್ಲಿಸಿದ್ದರು.

ಸುಪ್ರೀಂ ಕೋರ್ಟ್‌ ಎನ್ನುವುದು ಒಂದು ಸ್ವತಂತ್ರ ಅಂಗ. ಅದು ಸರ್ಕಾರದ ಭಾಗವಲ್ಲ. ಹೀಗಿರುವಾಗ ನ್ಯಾಯಾಲಯದ ಇಮೇಲ್‌ಗಳಲ್ಲಿ ಸರ್ಕಾರದ ಮುಖ್ಯಸ್ಥರ ಫೋಟೋ ಇರುವುದು ಸರಿಯಲ್ಲ ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಭಯೋತ್ಪಾದನೆ ರಾಜಕೀಯ ಅಸ್ತ್ರವಾಗಿ ಬಳಸಬಾರದು|ಪಾಕ್ ವಿರುದ್ಧ ವಿಶ್ವಸಂಸ್ಥೆಯಲ್ಲಿ ಮೋದಿ ಗುಡುಗು

ಕೂಡಲೇ ಇದಕ್ಕೆ ಪ್ರತಿಕ್ರಿಯಿಸಿರುವ ರಿಜಿಸ್ಟ್ರಿಯು, ಸುಪ್ರೀಂಗೆ ಇಮೇಲ್‌ ಸೇವೆಗಳನ್ನು ಒದಗಿಸುವ ರಾಷ್ಟ್ರೀಯ ಮಾಹಿತಿ ಕೇಂದ್ರವನ್ನು ಸಂಪರ್ಕಿಸಿ, ಆ ಬ್ಯಾನರ್‌ ತೆಗೆದುಹಾಕುವಂತೆ ಸೂಚಿಸಿದೆ. ಜತೆಗೆ, ಅಲ್ಲಿ ಸುಪ್ರೀಂ ಕೋರ್ಟ್‌ನ ಫೋಟೋವನ್ನು ಹಾಕುವಂತೆಯೂ ನಿರ್ದೇಶಿಸಿದೆ.

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.