ಮತ್ತೊಂದು ಫೈನಲ್ ಓವರ್ ಥ್ರಿಲ್ಲರ್: ಆಸೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯ ಗೆದ್ದ ಮಿಥಾಲಿ ಪಡೆ


Team Udayavani, Sep 26, 2021, 1:29 PM IST

ಮತ್ತೊಂದು ಫೈನಲ್ ಓವರ್ ಥ್ರಿಲ್ಲರ್: ಆಸೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯ ಮಿಥಾಲಿ ಪಡೆ

ಮಕಾಯ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯವೂ ಅಂತಿಮ ಓವರ್ ನಲ್ಲಿ ಫಲಿತಾಂಶ ಕಂಡಿತು. ಸರಣಿಯ ಮೂರನೇ ಮತ್ತು ಅಂತಿಮ  ಪಂದ್ಯವನ್ನು ಭಾರತ 2 ವಿಕೆಟ್ ಅಂತರದಿಂದ ಗೆದ್ದುಕೊಂಡಿತು.

ಆಸೀಸ್ ವನಿತೆಯರು ನೀಡಿದ 265 ರನ್ ಗುರಿ ಬೆನ್ನತ್ತಿದ್ದ ಭಾರತ ವನಿತೆಯರ ತಂಡ ಎರಡು ವಿಕೆಟ್ ಅಂತರದ ಜಯ ಸಾಧಿಸಿತು. ಮೊದಲೆರಡು ಪಂದ್ಯ ಸೋತು ಸರಣಿ ಸೋತಿದ್ದರೂ ಕೊನೆಯ ಪಂದ್ಯ ಗೆದ್ದ ಮಿಥಾಲಿ ಪಡೆ ಆಸೀಸ್ ಪ್ರವಾಸದ ಮೊದಲ ಜಯ ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 9 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು. 87 ರನ್ ಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಬೆತ್ ಮೂನಿ (52 ರನ್) ಮತ್ತು ಗಾರ್ಡ್ನರ್ (62 ರನ್) ಅರ್ಧಶತಕ ಸಿಡಿಸಿ ನೆರವಾದರು. ಉಳಿದಂತೆ ಅಲಿಸಾ ಹೀಲಿ 35 ರನ್, ಟಹಿಲಾ ಮೆಕ್ ಗ್ರಾತ್ 47 ರನ್ ಕಾಣಿಕೆ ನೀಡಿದರು. ಭಾರತದ ಪರ ಜೂಲನ್ ಗೋಸ್ವಾಮಿ ಮತ್ತು ಪೂಜಾ ವಸ್ತ್ರಾಕರ್ ತಲಾ ಮೂರು ವಿಕೆಟ್ ಕಿತ್ತು ಮಿಂಚಿದರು.

ಗುರಿ ಬೆನ್ನತ್ತಿದ ಭಾರತಕ್ಕೆ ಸ್ಮೃತಿ ಮಂಧನಾ ಮತ್ತು ಶಫಾಲಿ ವರ್ಮಾ ಮೊದಲ ವಿಕೆಟ್ ಗೆ ಅರ್ಧಶಕತ ಜೊತೆಯಾಟವಾಡಿ ಆರಂಭ ಒದಗಿಸಿದರು. ಮಂಧನಾ 22 ರನ್ ಗೆ ಔಟಾದರು. ಬಳಿಕ ಯಾಸ್ತಿಕಾ ಭಾಟಿಯಾ ಜೊತೆಗೂಡಿದ ಶಫಾಲಿ ಶತಕದ ಜೊತೆಯಟವಾಡಿದರು. ಶಫಾಲಿ 56 ರನ್ ಗಳಿಸಿದರೆ, ಯಾಸ್ತಿಕಾ ಭಾಟಿಯಾ 64 ರನ್ ಗಳ ಇನ್ನಿಂಗ್ಸ್ ಉಪಯುಕ್ತ ಇನ್ನಿಂಗ್ಸ್ ಆಡಿದರು.

ಇದನ್ನೂ ಓದಿ:ಆರ್ ಸಿಬಿ ನಾಯಕತ್ವ ಯಾರಿಗೆ? ಮೂರು ಹೆಸರು ಸೂಚಿಸಿದ ಸಂಜಯ್ ಮಾಂಜ್ರೇಕರ್

ಒಂದು ಹಂತದಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿದ್ದ ಮಿಥಾಲಿ ಪಡೆ ಬಳಿಕ ಸತತ ವಿಕೆಟ್ ಕಳೆದಕೊಂಡಿತು. ರಿಚಾ ಘೋಷ್, ಮಿಥಾಲಿ ರಾಜ್ ಮತ್ತು ಪೂಜಾ ವಸ್ತ್ರಾಕಾರ್ ಬೇಗನೇ ವಿಕೆಟ್ ಒಪ್ಪಿಸಿದರು. ಅಂತ್ಯದಲ್ಲಿ ದೀಪ್ತಿ ಶರ್ಮಾ 31 ರನ್, ಸ್ನೇಹ್ ರಾಣಾ 30 ರನ್ ಗಳಿಸಿದರು.

ಅಂತಿಮ ಓವರ್ ನಲ್ಲಿ ತಂಡಕ್ಕೆ ಗೆಲುವಿಗೆ ನಾಲ್ಕು ರನ್ ಅಗತ್ಯವಿತ್ತು. ಜೂಲನ್ ಗೋಸ್ವಾಮಿ ಮತ್ತು ಮೇಘಾ ಸಿಂಗ್ ಕ್ರೀಸ್ ನಲ್ಲಿದ್ದರು. ಸೋಫಿ ಮೊಲಿನಕ್ಸ್ ಎಸೆದ ಅಂತಿಮ ಓವರ್ ನ ಮೊದಲ ಎಸೆತದಲ್ಲಿ ರನ್ ಬರಲಿಲ್ಲ. ಎರಡನೇ ಎಸೆತಕ್ಕೆ ಮೇಘಾ ಒಂಟಿ ರನ್ ತೆಗೆದರು. ಮೂರನೇ ಎಸೆತದಲ್ಲಿ ಬೌಂಡರಿ ಬಾರಿಸಿದ ಜೂಲನ್ ಗೆಲುವನ್ನು ಖಚಿತಪಡಿಸಿದರು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.