ಕೋಟೆ ಅಭಿವೃದ್ಧಿಗೆ 8.11 ಕೋಟಿ ರೂ. ಮಂಜೂರು


Team Udayavani, Sep 27, 2021, 2:59 PM IST

chitradurga news

ಚಿತ್ರದುರ್ಗ: ಐತಿಹಾಸಿಕ ಏಳುಸುತ್ತಿನ ಕೋಟೆಯಲ್ಲಿ ಪ್ರವಾಸಿಗರಿಗೆ ವಿವಿಧ ಸೌಲಭ್ಯಕಲ್ಪಿಸಲು ಕೇಂದ್ರ ಸರ್ಕಾರದ ಪುರಾತತ್ವಇಲಾಖೆಯಿಂದ 8.11 ಕೋಟಿ ರೂ.ಅನುದಾನ ಮಂಜೂರಾಗಿದೆ ಎಂದು ಶಾಸಕಜಿ.ಎಚ್‌. ತಿಪ್ಪಾರೆಡ್ಡಿ ತಿಳಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಕೋಟೆ ಅಭಿವೃದ್ಧಿಗೆ ಬಹಳ ವರ್ಷಗಳ ನಂತರ ದೊಡ್ಡ ಮೊತ್ತದಅನುದಾನ ಲಭ್ಯವಾಗಿದೆ. ಈ ಮೂಲಕಕೋಟೆಯನ್ನು ಮತ್ತಷ್ಟು ಪ್ರವಾಸಿಸ್ನೇಹಿಯನ್ನಾಗಿ ಮಾಡಬಹುದು ಎಂದರು.

2019ರಿಂದ ನಡೆದ ಪತ್ರವ್ಯವಹಾರದಿಂದಾಗಿ ಆರಂಭದಲ್ಲಿ 3 ಕೋಟಿರೂ. ಅನುದಾನ ಮಂಜೂರಾಗಿತ್ತು. ಆನಂತರ ಅದನ್ನು 8.11 ಕೋಟಿ ರೂ.ಗಳಿಗೆ ಹೆಚ್ಚಿಸಿ ಮಂಜೂರಾತಿ ನೀಡಲಾಗಿದೆ.ಇದರಲ್ಲಿ ಈಗಾಗಲೇ 1.43 ಕೋಟಿ ರೂ.ಬಿಡುಗಡೆಯಾಗಿದ್ದು ಟೆಂಡರ್‌ ಹಂತದಲ್ಲಿದೆ.ಇದರೊಟ್ಟಿಗೆ ಕೋಟೆ ಹೊರ ಭಾಗದರಸ್ತೆಗಳು, ಲಾಡಿjಂಗ್‌ ಸೇರಿದಂತೆ ಸುಮಾರು15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಕಾಮಗಾರಿಗಳು ನಡೆಯುತ್ತಿವೆ ಎಂದು ವಿವರಿಸಿದರು.

ಯಾವ ಕಾಮಗಾರಿಗೆ ಎಷ್ಟು ಅನುದಾನ?:ದಿನೇ ದಿನೇ ಕೋಟೆಗೆ ಪ್ರವಾಸಿಗರ ಸಂಖ್ಯೆಹೆಚ್ಚಾಗುತ್ತಿರುವುದನ್ನು ಮನಗಂಡುಸರ್ಕಾರ ಅನುದಾನ ಮಂಜೂರು ಮಾಡಿದೆ.ಕೋಟೆಯೊಳಗಿನ ಶೌಚಾಲಯಗಳಬ್ಲಾಕ್‌-94.19 ಲಕ್ಷ ರೂ., ಕೆಫೆಟೇರಿಯಾ,ಕುಡಿಯುವ ನೀರಿನ ಬ್ಲಾಕ್‌-60.28 ಲಕ್ಷ,ಕುಡಿಯುವ ನೀರಿನ ಯೂನಿಟ್‌-36.94ಲಕ್ಷ, ಲ್ಯಾಂಡ್‌ ಸ್ಕೇಪಿಂಗ್‌-69.79 ಲಕ್ಷ,ಬೆಟ್ಟದ ಮೇಲೆ ಲ್ಯಾಂಡ್‌ ಸ್ಕೇಪಿಂಗ್‌-26.81 ಲಕ್ಷ, ಪಾತ್‌ ವೇ-3.35 ಕೋಟಿರೂ., ಸೈನ್‌ ಬೋರ್ಡ್ಸ್‌ -35.27 ಲಕ್ಷ,ಡಿಸ್ಪೆ$Éà-1.3 ಕೋಟಿ ರೂ. ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗೆ 8.11 ಕೋಟಿರೂ. ಬಿಡುಗಡೆಯಾಗಿದೆ ಎಂದು ಶಾಸಕರು ಮಾಹಿತಿ ನೀಡಿದರು.

ನಗರದಲ್ಲಿ ಕೋಟೆಗೆ ತೆರಳಲು ಸ್ಟೇಡಿಯಂರಸ್ತೆ ಮೂಲಕ ಸಾಗಿ, ಮಾಸ್ತಮ್ಮ ಲೇಔಟ್‌,ಹರೀಶ್ಚಂದ್ರ ಘಾಟ್‌ ಪಕ್ಕದ ರಸ್ತೆ ಮೂಲಕನೇರವಾಗಿ ಕೋಟೆ ತಲುಪುವಂತೆ ವಿಶಾಲವಾಗಿರಸ್ತೆ ಅಭಿವೃದ್ಧಿ ಮಾಡಿಸಲಾಗುವುದು ಎಂದುಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಸುದ್ದಿಗೋಷ್ಠಿಯಲ್ಲಿ ಪುರಾತತ್ವಇಲಾಖೆಯ ಅ ಧಿಕಾರಿ ಕಿಶೋರ್‌ ರೆಡ್ಡಿ,ತಹಶೀಲ್ದಾರ್‌ ಸತ್ಯನಾರಾಯಣ, ನಗರಸಭೆಸದಸ್ಯ ಶಶಿಧರ ಇತರರು ಇದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.