ಕೋವಿಡ್ : ರಾಜ್ಯದಲ್ಲಿಂದು 504 ಮಂದಿಯಲ್ಲಿ ಪ್ರಕರಣ ಪತ್ತೆ : 893 ಸೋಂಕಿತರು ಗುಣಮುಖ
Team Udayavani, Sep 27, 2021, 7:30 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 504 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿದ್ದು, 20 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಸೆ.27) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 893 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು 12804 ಸಕ್ರಿಯ ಪ್ರಕಣಗಳಿದ್ದು, ಪಾಸಿಟಿವಿಟಿ ದರ 0.48% ಹಾಗೂ ಡೆತ್ ರೇಟ್ 3.96% ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ- 3, ಬೆಳಗಾವಿ- 4, ಬೆಂಗಳೂರು ಗ್ರಾಮಾಂತರ- 14, ಬೆಂಗಳೂರು ನಗರ- 181, ಬೀದರ್- 1, ಚಾಮರಾಜನಗರ-4, ಚಿಕ್ಕಬಳ್ಳಾಪುರ-0, ಚಿಕ್ಕಮಗಳೂರು-19, ಚಿತ್ರದುರ್ಗ- 7, ದಕ್ಷಿಣ ಕನ್ನಡ- 83, ದಾವಣಗೆರೆ-2, ಧಾರವಾಡ- 0, ಗದಗ- 0, ಹಾಸನ- 18, ಹಾವೇರಿ-0, ಕಲಬುರಗಿ- 1, ಕೊಡಗು- 26, ಕೋಲಾರ- 11, ಕೊಪ್ಪಳ-0, ಮಂಡ್ಯ- 8, ಮೈಸೂರು- 47, ರಾಯಚೂರು-1, ರಾಮನಗರ-0, ಶಿವಮೊಗ್ಗ-18, ತುಮಕೂರು- 20, ಉಡುಪಿ- 24, ಉತ್ತರ ಕನ್ನಡ- 12, ವಿಜಯಪುರ- 0, ಯಾದಿಗರಿ-0.
ಇದನ್ನೂ ಓದಿ : ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ: ಡಿಸಿ ರಮೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್