ಶೇವ್‌, ಗಡ್ಡ ಟ್ರಿಮ್‌ಗೆ ನಿಷೇಧ; ಅಫ್ಘಾನಿಸ್ಥಾನದ ತಾಲಿಬಾನ್‌ ಆಡಳಿತ ಹೊಸ ಆದೇಶ


Team Udayavani, Sep 28, 2021, 7:30 AM IST

ಶೇವ್‌, ಗಡ್ಡ ಟ್ರಿಮ್‌ಗೆ ನಿಷೇಧ; ಅಫ್ಘಾನಿಸ್ಥಾನದ ತಾಲಿಬಾನ್‌ ಆಡಳಿತ ಹೊಸ ಆದೇಶ

ಕಾಬೂಲ್‌: ಅಫ್ಘಾನಿಸ್ಥಾನ ವಶಪಡಿಸಿಕೊಂಡ ತಾಲಿಬಾನ್‌ ಉಗ್ರರು ಈಗಾಗಲೇ ಅನಾಗರಿಕ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಹೆಲ್ಮಂಡ್‌ ಪ್ರಾಂತ್ಯದಲ್ಲಿ ಪುರುಷರು ಗಡ್ಡ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಗಡ್ಡ ತೆಗೆಯುವುದು, ಟ್ರಿಮ್‌ ಮಾಡುವುದು ಇಸ್ಲಾಂ ಧರ್ಮದ ನಿಯಮಗಳ ಅನ್ವಯ ನಿಷೇಧ ಎನ್ನುವುದು ತಾಲಿಬಾನ್‌ ಆಡಳಿತದ ವಾದ. ಅದನ್ನು ಮೀರುವವರಿಗೆ ಉಗ್ರ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಅಫ್ಘಾನ್‌ ರಾಜಧಾನಿ ಕಾಬೂಲ್‌ನ ಕೆಲವು ಕ್ಷೌರದ ಅಂಗಡಿ ಮಾಲಕರಿಗೂ ಇದೇ ಮಾದರಿಯ ತಾಕೀತು ಮಾಡಲಾಗಿದೆ.

ಸೆಲ್ಫಿಗೆ ನಿಷೇಧ: ಮತ್ತೊಂದು ನಗೆಪಾಟಲಿನ ಕ್ರಮದಲ್ಲಿ ತಾಲಿಬಾನಿಗಳು ಸೆಲ್ಫಿ ತೆಗೆದುಕೊಳ್ಳುವುದರ ಮೇಲೆ ನಿಷೇಧ ಹೇರಿದ್ದಾರೆ. ಇತ್ತೀಚೆಗೆ ವೈರಲ್‌ ಆಗಿರುವ ವೀಡಿಯೋ, ಫೋಟೋಗಳಲ್ಲಿ ತಾಲಿಬಾನಿಗಳು ಮನಸೋ ಇಚ್ಛೆ ವರ್ತಿಸುತ್ತಿದ್ದದ್ದು ಕಂಡುಬಂದಿದೆ. ಹೀಗಾಗಿ ರಕ್ಷಣ ಸಚಿವ ಮೌಲಾವಿ ಮೊಹ್ಮದ್‌ ಯಕೂಬ್‌ ಖಡಕ್‌ ಎಚ್ಚರಿಕೆ ನೀಡಿ,  ನಮ್ಮ ಸೈನಿಕರು ಯಾರೂ ಸೆಲ್ಫಿಗಳನ್ನು ತೆಗೆದುಕೊಳ್ಳಬಾರದು. ಅವರಿಗೆ ವಹಿಸಿದ ಕೆಲಸವನ್ನಷ್ಟೇ ಮಾಡಬೇಕು. ಬೇರಾವುದೇ ಕೆಲಸ ಮಾಡಿ ತಾಲಿಬಾನ್‌ ಸರಕಾರಕ್ಕೆ ಅವಮಾನವಾಗುವಂತೆ ಮಾಡಬಾರದು ಎಂದು ಎಚ್ಚರಿಸಿದ್ದಾನೆ.

ಇದನ್ನೂ ಓದಿ:ಎರಡು ಗುಂಪುಗಳ ಗಲಾಟೆಯಲ್ಲಿ ʼಬಸವʼ ಬಡವಾಯ್ತು

ಇನ್ನೊಂದೆಡೆ ವಿವಿಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಕೂರಿಸಿ ತರಗತಿಗಳನ್ನು ನಡೆಸಲು ಸಮಸ್ಯೆ ಉಂಟಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವುದರಿಂದ ವಿದ್ಯಾರ್ಥಿನಿಯರನ್ನು ಇತರ ಸ್ಥಳಕ್ಕೆ ವರ್ಗಾಯಿಸುವ ಅನಿವಾರ್ಯತೆ ಉಂಟಾಗಿದೆ. ಖಾಸಗಿ ಕಾಲೇಜುಗಳಲ್ಲಿ ಉತ್ತಮ ವ್ಯವಸ್ಥೆ ಇರುವುದರಿಂದ ಈ ಸಮಸ್ಯೆ ಕಂಡು ಬಂದಿಲ್ಲ.

ಟಾಪ್ ನ್ಯೂಸ್

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.