ಸಾಮೂಹಿಕ ನಾಯಕತ್ವದಲ್ಲಿ ಉಪ ಚುನಾವಣೆಯಲ್ಲಿ ಚರ್ಚೆ: ಎಚ್.ಡಿ.ಕುಮಾರಸ್ವಾಮಿ
Team Udayavani, Sep 28, 2021, 11:28 AM IST
ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ಘೋಷಿಸಲಾಗಿದ್ದು, ಜೆಡಿಎಸ್ ಪಕ್ಷವೂ ಎರಡೂ ಕಡೆ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬಿಡದಿಯ ಪಕ್ಷದ ಕಾರ್ಯಾಗಾರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಧಗಿ ಹಾಗೂ ಹಾನಗಲ್ ಎರಡೂ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಸ್ಪರ್ಧೆ ನಡೆಸುತ್ತಿದೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು.
ಇದನ್ನೂ ಓದಿ:ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ
ಸಂಘಟನಾತ್ಮಕವಾಗಿ ಚುನಾವಣೆಗೆ ಸಜ್ಜಾಗಿದ್ದೇವೆ. ಕಾರ್ಯಾಗಾರದಲ್ಲಿ ಈ ಬಗ್ಗೆ ಚರ್ಚೆ ನಡೆಸುತ್ತೇವೆ. ಹಾನಗಲ್ ಕ್ಷೇತ್ರದಲ್ಲಿ ಈಗಾಗಲೇ ನಯಾಝ್ ಶೇಖ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದೇವೆ.ಸಿಂದಗಿಯಲ್ಲಿ ಐದು ಮಂದಿ ಆಕಾಂಕ್ಷಿಗಳಿದ್ದಾರೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು