ಸಲಗ ನಿರೀಕ್ಷೆಯಲ್ಲಿ ಸಂಜನಾ: ಮಾಸ್‌ ಸಿನಿಮಾದಲ್ಲಿ ಬಜಾರಿ ಪಾತ್ರ


Team Udayavani, Sep 28, 2021, 12:15 PM IST

sanjana anand

‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ಸಂಜನಾ ಆನಂದ್‌ ಈಗ ಎಕ್ಸೆ„ಟ್‌ ಆಗಿದ್ದಾರೆ. ಅದಕ್ಕೆ ಕಾರಣ “ಸಲಗ’.

ದುನಿಯಾ ವಿಜಯ್‌ ನಾಯಕರಾಗಿರುವ “ಸಲಗ’ ಚಿತ್ರದಲ್ಲಿ ಸಂಜನಾ ಆನಂದ್‌ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ಸಂಜನಾ ಕೂಡಾ ದೊಡ್ಡ ಮಟ್ಟದಲ್ಲಿ ರೀಲಾಂಚ್‌ ಆಗುತ್ತಿದ್ದಾರೆ ಎಂದರೆ ತಪ್ಪಲ್ಲ.

“ಸಲಗ’ ಚಿತ್ರ ಹಾಗೂ ಪಾತ್ರದ ಬಗ್ಗೆ ಮಾತನಾಡುವ ಸಂಜನಾ, “ಸಲಗ’ ಔಟ್‌ ಆ್ಯಂಡ್‌ ಔಟ್‌ ಮಾಸ್‌ ಸಿನಿಮಾ. ದುನಿಯಾ ವಿಜಯ್‌ ಮಾಸ್‌ ಹೀರೋ ಆಗಿರೋದ್ರಿಂದ, “ಸಲಗ’ದ ಸಬೆjಕ್ಟ್ ಕೂಡ ಮಾಸ್‌ ಆಗಿಯೇ ಇದೆ. ಇನ್ನು ನನ್ನ ಕ್ಯಾರೆಕ್ಟರ್‌ ಕೂಡ ಮಾಸ್‌ ಆಗಿಯೇ ಇದೆ. “ಸಲಗ’ದಲ್ಲಿ ನನ್ನದು ಒಂಥರಾ ಬಜಾರಿ ಥರದ ಕ್ಯಾರೆಕ್ಟರ್‌. ಆದ್ರೆ ರಿಯಾಲಿಟಿಗೆ ತುಂಬ ಹತ್ತಿರವಿದೆ. ಆಡಿಯನ್ಸ್‌ಗೆ ನನ್ನ ಕ್ಯಾರೆಕ್ಟರ್‌ ಇಷ್ಟವಾಗುತ್ತೆ ಅನ್ನೋ ನಂಬಿಕೆ ಇದೆ. “ಸಲಗ’ದ ಮೂಲಕ ಮಾಸ್‌ ಹೀರೋಯಿನ್‌ ಆಗ್ತಿರೋದಕ್ಕೆ ಖುಷಿಯಾಗ್ತಿದೆ’ ಎನ್ನುತ್ತಾರೆ.

ಇದನ್ನೂ ಓದಿ:ಕಿರುತೆರೆ ಬೆಡಗಿ Surbhi Chandna ಹಾಟ್ & ಗ್ಲಾಮರಸ್ ಫೋಟೋಸ್

ಸಂಜನಾ ಅವರಿಗೆ ಜನರ ಮನಸ್ಸಿನಲ್ಲಿ ಉಳಿಯುವಂತಹ ಪಾತ್ರ ಮಾಡುವ ಆಸೆ ಇದೆ. “ನನ್ನ ಪ್ರಕಾರ, ಪ್ರತಿ ಕ್ಯಾರೆಕ್ಟರ್‌ಗೂ ಅದರದ್ದೇ ಆದ ಇಂಪಾರ್ಟೆನ್ಸ್‌ ಇದ್ದೇ ಇರುತ್ತದೆ. ಆದ್ರೆ ಆ ಕ್ಯಾರೆಕ್ಟರ್‌ ಎಷ್ಟರ ಮಟ್ಟಿಗೆ ಆಡಿಯನ್ಸ್‌ ಮನಸ್ಸಿನಲ್ಲಿ ಉಳಿಯುತ್ತದೆ ಅನ್ನೋದು ಸಿನಿಮಾದಲ್ಲಿ ಮುಖ್ಯವಾಗುತ್ತದೆ. ಹತ್ತಾರು ಸಿನಿಮಾಗಳನ್ನು ಮಾಡಿದ್ರೂ, ಅದರಲ್ಲಿ ಯಾವ ಕ್ಯಾರೆಕ್ಟರ್‌ ಕೂಡ ನೋಡುವವರ ಮನಸ್ಸಿನಲ್ಲಿ ಉಳಿಯದಿದ್ದರೆ, ಅದ್ರಿಂದ ಏನು ಪ್ರಯೋಜನ? ನಾಲ್ಕೇ ಸಿನಿಮಾಗಳನ್ನು ಮಾಡಿದ್ರೂ, ನಾನು ಮಾಡಿದ ಕ್ಯಾರೆಕ್ಟರ್‌ ನೋಡುವವರ ಮನಸ್ಸಿನಲ್ಲಿ ಉಳಿದ್ರೆ ಅಷ್ಟೇ ಸಾಕು’ ಎನ್ನುವುದು ಸಂಜನಾ ಮಾತು.

ಸದ್ಯ ಸಂಜನಾ ಆನಂದ್‌, ದುನಿಯಾ ವಿಜಯ್‌ ಅಭಿನಯದ “ಸಲಗ’, ಅಜೇಯ್‌ ರಾವ್‌ ಅಭಿನಯದ “ಶೋಕಿವಾಲಾ’, ನಿರೂಪ್‌ ಭಂಡಾರಿ ಅಭಿನಯದ “ವಿಂಡೋಸೀಟ್‌’, ವಿರಾಟ್‌ ಅಭಿನಯದ “ಅದ್ಧೂರಿ ಲವರ್‌’ ಹೀಗೆ ಸಾಲು ಸಾಲು ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.