ರೈತರೊಂದಿಗೆ ಒಂದು ದಿನ:ಕಬ್ಬು ನಾಟಿ ಮಾಡಲು ಗದ್ದೆಗೆ ಇಳಿದ ಕೃಷಿ ಸಚಿವ ಬಿ.ಸಿ.ಪಾಟೀಲ
Team Udayavani, Sep 28, 2021, 12:24 PM IST
ಚಿಕ್ಕೋಡಿ: ನಿಪ್ಪಾಣಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಭಿವಸಿ ಗ್ರಾಮದಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಅಂಗವಾಗಿ ಎತ್ತಿನ ಬಂಡಿ ಮೂಲಕ ಕಬ್ಬು ನಾಟಿ ಮಾಡಲು ಗದ್ದೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಆಗಮಿಸಿದರು.
ಭಿವಸಿ ಗ್ರಾಮದ ಸಚಿವೆ ಶಶಿಕಲಾ ಜೊಲ್ಲೆ ಪಾರ್ಮಹೌಸ ಮೂಲಕ ಮೆರವಣಿಗೆ ಮೂಲಕ ಚಕ್ಕಡಿ ಬಂಡೆಯಲ್ಲಿ ಆಗಮಿಸಿದ ಕೌರವ ಬಿ.ಸಿ.ಪಾಟೀಲ ಅವರು. ಗ್ರಾಮದ ನರಸಿಂಹ ಚೌಗಲೆ ಜಮೀನಿನಲ್ಲಿ ಕಬ್ಬು ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಚಿವೆ ಶಶಿಕಲಾ ಜೊಲ್ಲೆ. ಸಂಸದ ಅಣ್ಣಾಸಾಹೇಬ ಜೊಲ್ಲೆ. ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ. ಕೃಷಿ ಉಪ ನಿರ್ದೇಶಕ ಎಚ್.ಡಿ.ಕೋಳೆಕರ. ಎಲ್.ಐ.ರೂಡಗಿ. ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ