ದಾಂಡೇಲಿಯಲ್ಲಿ ಶ್ವಾನಗಳಿಗೆ ಉಚಿತ ರೇಬಿಸ್ ಚುಚ್ಚುಮದ್ದು
Team Udayavani, Sep 28, 2021, 4:25 PM IST
ದಾಂಡೇಲಿ : ಪಶುವೈದ್ಯ ಇಲಾಖೆ ಹಾಗೂ ನಗರದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಬಿಸ್ ದಿನಾಚರಣೆಯ ನಿಮಿತ್ತವಾಗಿ ನಗರದ ಪಶುವೈದ್ಯ ಆಸ್ಪತ್ರೆಯಲ್ಲಿ ಶ್ವಾನಗಳಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮವನ್ನು ಮಂಗಳವಾರ ಬೆಳಗ್ಗಿನಿಂದಲೇ ಹಮ್ಮಿಕೊಳ್ಳಲಾಗಿತ್ತು.
ಪಶುವೈದ್ಯ ಆಸ್ಪತ್ರೆಯ ಸಹಾಯಕ ನಿರ್ದೇಶಕರಾದ ಡಾ: ಕೆ.ಎಂ.ನದಾಫ್ ಅವರ ನೇತೃತ್ವದಲ್ಲಿ ನಡೆದ ರೇಬಿಸ್ ಚುಚ್ಚುಮದ್ದು ಹಾಕುವ ಶಿಬಿರದ ಯಶಸ್ಸಿಗೆ ಪಶುವೈದ್ಯ ಆಸ್ಪತ್ರೆಯ ಪಶು ಪರೀಕ್ಷಕರಾದ ಪಿ.ಜಿ.ಅವರಾಧಿ ಹಾಗೂ ಹಂಚಿನಮನಿ ಮತ್ತು ಸಿಬ್ಬಂದಿ ಸಂದೀಪ್ ಶಿರೋಡ್ಕರ್ ಅವರು ಸಹಕರಿಸಿದರು.
ಇದನ್ನೂ ಓದಿ:ಸಿಧು ರಾಜೀನಾಮೆ ಬಗ್ಗೆ ಅಮರೀಂದರ್ ಪ್ರತಿಕ್ರಿಯೆ | ಟ್ವಿಟ್ ಮಾಡಿ ದೆಹಲಿಗೆ ಹೊರಟ ಕ್ಯಾಪ್ಟನ್
ಉಚಿತ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮವಾಗಿದ್ದು, ನಗರ ಹೆಚ್ಚಿನ ಜನರು ತಮ್ಮ ತಮ್ಮ ನಾಯಿಗಳಿಗೆ ರೇಬಿಸಿ ಲಸಿಕೆಯನ್ನು ಹಾಕಿಸಿಕೊಂಡರು. ವಿಶ್ವ ರೇಬಿಸ್ ದಿನಾಚರಣೆಯ ನಿಮಿತ್ತ ನಗರದ ಕನ್ಯಾ ವಿದ್ಯಾಲಯದಲ್ಲಿ ಮತ್ತು ಹಳೆ ದಾಂಡೇಲಿಯ ಉರ್ದು ಪ್ರೌಢಶಾಲೆಯಲ್ಲಿ ಡಾ: ಕೆ.ಎಂ.ನದಾಫ್ ಅವರು ರೇಬಿಸ್ ಚುಚ್ಚುಮದ್ದು ಅವಶ್ಯಕತೆ ಹಾಗೂ ರೇಬಿಸ್ ರೋಗ ಲಕ್ಷಣಗಳು ಮತ್ತು ರೇಬಿಸ್ ರೋಗದಿಂದಾಗಬಹುದಾದ ಅಪಾಯಗಳನ್ನು ವಿವರಿಸಿ ಮಾಹಿತಿಯನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ