ಹೈದರಾಬಾದ್‌ಗೆ ಬೇಡವಾದ ವಾರ್ನರ್‌


Team Udayavani, Sep 28, 2021, 11:40 PM IST

ಹೈದರಾಬಾದ್‌ಗೆ ಬೇಡವಾದ ವಾರ್ನರ್‌

ದುಬಾೖ: ಹೈದರಾಬಾದ್‌ ತಂಡದ ಆಸೀಸ್‌ ಓಪನರ್‌ ಡೇವಿಡ್‌ ವಾರ್ನರ್‌ ಅವರನ್ನು ಸೋಮವಾರದ ರಾಜಸ್ಥಾನ್‌ ವಿರುದ್ಧದ ಪಂದ್ಯದಿಂದ ಕೈಬಿಟ್ಟಿದ್ದಕ್ಕೆ ತಂಡದ ಕೋಚ್‌ ಟ್ರೆವರ್‌ ಬೇಲಿಸ್‌ ಕಾರಣ ತಿಳಿಸಿದ್ದಾರೆ.

“ನಾವು ಫೈನಲ್‌ ತಲುಪಲು ಸಾಧ್ಯವಿಲ್ಲ. ಹೀಗಾಗಿ ಕೆಲವು ಯುವ ಆಟಗಾರರಿಗೆ ಅವಕಾಶ ನೀಡಲು ನಿರ್ಧರಿಸಿದೆವು. ಮೈದಾನದಲ್ಲಿ ತಂಡದ ವಾತಾವರಣವನ್ನು ಅರ್ಥ ಮಾಡಿಕೊಳ್ಳಲು ಹಾಗೂ ಇಲ್ಲಿನ ಅನುಭವ ಪಡೆಯಲು ಯುವಕರನ್ನು ಕರೆಸಿಕೊಳ್ಳಲಾಗಿದೆ. ಹೀಗಾಗಿ ವಾರ್ನರ್‌ ಅವರನ್ನು ಹೊಟೇಲ್‌ನಲ್ಲಿಯೇ ಉಳಿಯುವಂತೆ ತಿಳಿಸಲಾಯಿತು’ ಎಂದು ಬೇಲಿಸ್‌ ಸ್ಪಷ್ಟಪಡಿಸಿದ್ದಾರೆ.

“ನಮ್ಮ ತಂಡದ ಮೀಸಲು ಸಾಮರ್ಥ್ಯ ಉತ್ತಮವಾಗಿದೆ. ಇವರಲ್ಲಿ ಅನೇಕ ಯುವ ಪ್ರತಿಭೆಗಳಿದ್ದಾರೆ. ಅದರಂತೆ ಇನ್ನುಳಿದ ಪಂದ್ಯದ ವೇಳೆಯೂ ವಾರ್ನರ್‌ ನಿಸ್ಸಂಶಯವಾಗಿ ಹೊಟೇಲ್‌ ಕೊಠಡಿಯಲ್ಲಿ ಉಳಿದುಕೊಂಡು ಪಂದ್ಯವನ್ನು ವೀಕ್ಷಿಸುವ ಮೂಲಕ ಹುಡುಗರಿಗೆ ಅವಕಾಶ ಮಾಡಿಕೊಡಲಿದ್ದಾರೆ’ ಎಂದು ಬೇಲಿಸ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಪಾಕಿಸ್ಥಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಇಂಜಮಾಮ್‌ಗೆ ಹೃದಯಾಘಾತ

ವಾರ್ನರ್‌ ಉಳಿಯುವರೇ?: ಮುಂದಿನ ವರ್ಷ ನಡೆಯುವ ಹರಾಜಿಗೂ ಮುನ್ನ ತಂಡದಲ್ಲಿ ಉಳಿದುಕೊಳ್ಳುವ ಆಟಗಾರರ ಪೈಕಿ ವಾರ್ನರ್‌ ಇದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೇಲಿಸ್‌, “ಈ ಬಗ್ಗೆ ನಾವು ಇನ್ನೂಚರ್ಚೆ ನಡೆಸಿಲ್ಲ. ಮೆಗಾ ಹರಾಜಿಗೂ ಮುನ್ನ ಈ ಬಗ್ಗೆ ನಿರ್ಧರಿಸುತ್ತೇವೆ’ ಎಂದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.