ಸುಬ್ರಹ್ಮಣ್ಯ: ರಸ್ತೆ ಅಗೆದು ಹಾಕಿದ್ದಕ್ಕೆ ಅಸಮಾಧಾನ


Team Udayavani, Sep 30, 2021, 5:26 AM IST

ಸುಬ್ರಹ್ಮಣ್ಯ: ರಸ್ತೆ ಅಗೆದು ಹಾಕಿದ್ದಕ್ಕೆ ಅಸಮಾಧಾನ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್‌ ಪ್ಲ್ಯಾನ್ ನ ಕಾಮಗಾರಿಯಲ್ಲಿ ಕಳೆಪೆ ಯಾಗಿದೆ ಅದಕ್ಕಾಗಿ ರಸ್ತೆ ಅಗೆಯಲಾಗಿದೆ ಎಂಬ ಆರೋಪ ಸಾರ್ವಜನಿಕ ವಲಯ ದಲ್ಲಿ ವ್ಯಕ್ತವಾಗಿ ಅಸಮಾಧಾನ ಹೊರ ಹೊಮ್ಮಿದೆ.

ಬಹು ಕೋಟಿ ರೂ. ವೆಚ್ಚದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಮಾಸ್ಟರ್‌ ಪ್ಲ್ಯಾನ್ ಕಾಮಗಾರಿ ಹಲವು ವರ್ಷಗಳಿಂದ ನಡೆಯು ತ್ತಿದೆ. ಇದರಲ್ಲಿ ಮೂಲ ಸೌಕ ರ್ಯದ ಜತೆ ರಸ್ತೆ ಸಂಪರ್ಕವೂ ಒಳ ಗೊಂಡಿದೆ.

ಸುಬ್ರಹ್ಮಣ್ಯದ ಕುಮಾರಧಾರಾ ಬಳಿಯಿಂದ ಕುಕ್ಕೆ ದೇಗುಲದವರೆಗೂ ಕಾಂಕ್ರೀಟ್‌ ರಸ್ತೆ ಕಾಮಗಾರಿ ನಿರ್ಮಿಸ ಲಾಗಿದೆ. ಕುಮಾರಧಾರಾ ಬಳಿಯಿಂದ ಕಾಶಿಕಟ್ಟೆ ವರೆಗೆ ದ್ವಿಪಥದ ರಸ್ತೆ ನಿರ್ಮಾಣಗೊಂಡಿದೆ. ಇದೀಗ ಎಸ್‌ಎಸ್‌ಪಿಯು ಕಾಲೇಜು ಬಳಿ ಸಂಪರ್ಕ ರಸ್ತೆಯನ್ನು ಬಂದ್‌ ಮಾಡಿ ಕಾಂಕ್ರೀಟ್‌ ರಸ್ತೆಯನ್ನು ಯಂತ್ರದ ಸಹಾಯದಿಂದ ಅಗೆಯಲಾಗಿದೆ.

ಗುಣಮಟ್ಟದಲ್ಲಿ ಅವೈಜ್ಞಾನಿಕತೆ ಅಥವಾ ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ರಸ್ತೆ ಬಿರುಕು ಬಿಟ್ಟಿದ್ದು ಇದಕ್ಕಾಗಿ ರಸ್ತೆಯನ್ನು ನೆಲಮಟ್ಟದವರೆಗೆ ಅಗೆದು ಹಾಕಲಾಗಿದೆ ಎಂಬ ದೂರು ಕೇಳಿ ಬಂದಿದೆ. ಅಗೆದು ಹಾಕಲಾದಲ್ಲಿ ಮತ್ತೆ ಕಬ್ಬಿಣದ ಸರಳು ಬಳಸಿ ತೇಪೆ ರೀತಿ ಕಾಮಗಾರಿ ನಡೆಸಲಾಗುತ್ತಿದೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 539 ಪಾಸಿಟಿವ್ ಪ್ರಕರಣ | 591 ಸೋಂಕಿತರು ಗುಣಮುಖ

ಕಳಪೆ ಕಾಮಗಾರಿ ನಡೆಸಿ ಸರಕಾರದ ಹಣವನ್ನು ಪೋಲು ಮಾಡಲಾಗುತ್ತಿದೆ ಎಂಬ ಆರೋಪ ವ್ಯಕ್ತವಾಗಿದ್ದು ಅಧಿಕಾರಿಗಳು, ಸಂಬಂಧಿಸಿದವರು ಗಮನ ಹರಿಸಿ ಕ್ರಮಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಕಳಪೆ ಆಗಬಾರದು
ಸ್ಥಳೀಯರಾದ ದಿನೇಶ್‌ ಸುಬ್ರಹ್ಮಣ ಪತ್ರಿಕೆಯೊಂದಿಗೆ ಮಾತನಾಡಿ, ಸಾರ್ವಜನಿಕ ಕೆಲಸ ಈ ಮಟ್ಟಿಗೆ ಕಳಪೆ ಆಗಬಾರದು. ಮೇಲುಸ್ತುವಾರಿ ಮಾಡುವವರಿಗೆ ಹೆಚ್ಚಿನ ಜವಬ್ದಾರಿ ಇದೆ. ಈಗ ಕನಿಷ್ಠ ಒಂದು ತಿಂಗಳು ಆ ರಸ್ತೆ ಉಪಯೋಗಕ್ಕೆ ಬಾರದಾಗಿದೆ ಎಂದರು.

ಗುಣಮಟ್ಟದಲ್ಲಿ ಲೋಪ ಆಗಿಲ್ಲ
ಗುತ್ತಿಗೆದಾರರು ಕಟ್ಟಿಂಗ್ಸ್‌ ಮಾಡುವ ಸಮಯದಲ್ಲಿ ಕಟ್ಟಿಂಗ್ಸ್‌ ಮಾಡಿಲ್ಲದ ಕಾರಣ ಕ್ರ್ಯಾಕ್ ಬಂದಿತ್ತು. ಅದಕ್ಕಾಗಿ ರೀ ಕಾಂಕ್ರೀಟ್‌ ಕಾಮಗಾರಿ ನಡೆಸಲು ಸೂಚನೆ ನೀಡಲಾಗಿದೆ. ಅದರಂತೆ ಕಾಮಗಾರಿ ನಡೆಸುತ್ತಿದ್ದಾರೆ. ಐದು ಕಡೆಗಳಲ್ಲಿ ರೀ ಕಾಂಕ್ರೀಟ್‌ ಮಾಡಲಾಗುತ್ತಿದೆ. ಗುಣಮಟ್ಟದಲ್ಲಿ ಲೋಪವಾಗಿಲ್ಲ. ಇಲಾಖೆ ನಿಯಮದಂತೆ ಕಾಮಗಾರಿ ನಡೆಯುತ್ತಿದೆ.
– ಚಂದ್ರಶೇಖರ ನಲ್ಲೂರಾಯ,
ಮಾಸ್ಟರ್‌ ಪ್ಲ್ರಾನ್‌ ಸಮಿತಿ ಸದಸ್ಯ

ಕರಾರಿನಂತೆ ನಡೆಯುತ್ತಿದೆ
ಕಾಮಗಾರಿ ಸಂದರ್ಭದಲ್ಲಿ ತಳಭಾಗ ಹಾಕಿದ ಮಣ್ಣಾಗಿದ್ದು, ಅದು ಒಣಗದೇ ಕಾಂಕ್ರೀಟ್‌ ನಡೆಸಿದ್ದಲ್ಲಿ ಕ್ರ್ಯಾಕ್‌ ಆಗುವ ಸಂಭವವಿದೆ. ಆಗ ಅಲ್ಲಿಂದಲ್ಲಿಗೆ ತೇಪೆ ಹಾಕಲಾಗುವುದಿಲ್ಲ. ಅದಕ್ಕಾಗಿ ಅದನ್ನು ನಿಗದಿತ ಅಳತೆಯಲ್ಲಿ ಅಗೆದು ಹೊಸ ಕಾಂಕ್ರೀಟ್‌ ಹಾಕಬೇಕೆಂದು ಕರಾರಿನಲ್ಲಿ ತಿಳಿಸಿದೆ. ಅದನ್ನು ಹೊಸತಾಗಿ ನಿರ್ಮಿಸಬೇಕು. ಗುರುತು ಮಾಡಿದಲ್ಲೆಲ್ಲ ಕಾಂಕ್ರೀಟ್‌ ಕಾಮಗಾರಿ ನಡೆಸ ಬೇಕು. ಇವುಗಳಿಗೆ ಗುತ್ತಿಗೆದಾರರೇ ಜವಾಬ್ದಾರರು.
-ಶಿವರಾಮ ರೈ , ಮಾಜಿ ಸದಸ್ಯರು ಮಾಸ್ಟರ್‌ ಪ್ಲ್ರಾನ್‌ ಸಮಿತಿ

ಟಾಪ್ ನ್ಯೂಸ್

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.