ಡ್ವೇನ್ ಬ್ರಾವೊ ದಾಖಲೆ ಮುರಿಯುವ ಸನಿಹದಲ್ಲಿ ಆರ್ ಸಿಬಿ ಹೀರೋ ‘ಪರ್ಪಲ್ ಪಟೇಲ್’


Team Udayavani, Sep 30, 2021, 10:11 AM IST

ಡ್ವೇನ್ ಬ್ರಾವೊ ದಾಖಲೆ ಮುರಿಯುವ ಸನಿಹದಲ್ಲಿ ಆರ್ ಸಿಬಿ ಹೀರೋ ‘ಪರ್ಪಲ್ ಪಟೇಲ್’

ದುಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸುಲಭ ಜಯ ಸಾಧಿಸಿದೆ. ಈ ಮೂಲಕ ಪ್ಲೇ ಆಫ್ ಸನಿಹಕ್ಕೆ ವಿರಾಟ್ ಪಡೆ ಬಂದು ನಿಂತಿದೆ.

ಟಾಸ್ ಗೆದ್ದು ಬೌಲಿಂಗ್ ಮಾಡುವ ವಿರಾಟ್ ನಿರ್ಧಾರವನ್ನು ಪ್ರಶ್ನಿಸುವಂತೆ ಮೊದಲ 10 ಓವರ್ ಗಳಲ್ಲಿ ರಾಜಸ್ಥಾನ್ ರಾಯಲ್ಸ್ ಆಟಗಾರರು ಬ್ಯಾಟಿಂಗ್ ಮಾಡಿದರು. ಎವಿನ್ ಲೆವಿಸ್ ಮತ್ತು ಯಶಸ್ವಿ ಜೈಸ್ವಾಲ್ ಸ್ಪೋಟಕ ಬ್ಯಾಟಿಂಗ್ ಮಾಡಿದರು. 11 ಓವರ್ ನಲ್ಲಿ ನೂರು ರನ್ ಗಳಿಸಿದ್ದ ರಾಜಸ್ಥಾನ್ ನಂತರ ರನ್ ಗಳಿಸಲು ಪರದಾಡಿತು. ಆರ್ ಸಿಬಿ ಬೌಲರ್ ಗಳಾದ ಯುಜಿ ಚಾಹಲ್, ಹರ್ಷಲ್ ಪಟೇಲ್, ಶಹಬಾಜ್ ಅಹಮದ್ ಉತ್ತಮ ಬೌಲಿಂಗ್ ದಾಳಿ ನಡೆಸಿದರು.

ಮುಂಬೈ ವಿರುದ್ಧ ಹ್ಯಾಟ್ರಿಕ್ ಸಾಧನೆ ಮಾಡಿದ್ದ ಹರ್ಷಲ್ ಪಟೇಲ್, ರಾಜಸ್ಥಾನ ವಿರುದ್ಧವೂ ಮೂರು ವಿಕೆಟ್ ಪಡೆದರು. ಮೊದಲ ಮೂರು ಓವರ್ ನಲ್ಲಿ ದುಬಾರಿಯಾಗಿದ್ದ ಹರ್ಷಲ್ ಅಂತಿಮ ಓವರ್ ನಲ್ಲಿ ವಿಕೆಟ್ ಪಡೆದರು. ಈ ಮೂಲಕ ಈ ಐಪಿಎಲ್ ನಲ್ಲಿ ತಮ್ಮ ವಿಕೆಟ್ ಬೇಟೆಯನ್ನು 26ಕ್ಕೆ ವಿಸ್ತರಿಸಿದರು.

ಇದನ್ನೂ ಓದಿ:ಟೀಂ ಇಂಡಿಯಾದಲ್ಲಿ ಮತ್ತೆ ಒಡಕು: ಕೊಹ್ಲಿ ವಿರುದ್ಧ ದೂರು ನೀಡಿದ ಮತ್ತಿಬ್ಬರು ಆಟಗಾರರು

ಒಂದು ಐಪಿಎಲ್ ಸೀಸನ್ ನಲ್ಲಿ ಆರ್ ಸಿಬಿ ಪರ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆಯನ್ನು ಹರ್ಷಲ್ ಪಟೇಲ್ ಬುಧವಾರ ಮಾಡಿದರು (26). ಈ ಹಿಂದೆ ಯುಜಿ ಚಾಹಲ್ ರ 23 ವಿಕೆಟ್ ಸಾಧನೆಯನ್ನು ಹರ್ಷಲ್ ಮುರಿದರು. ಇದೇ ಸಮಯದಲ್ಲಿ ಭಾರತ ರಾಷ್ಟ್ರೀಯ ತಂಡದ ಪರ ಆಡದ ಆಟಗಾರರ ಪೈಕಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಸಾಧನೆಯೂ ಹರ್ಷಲ್ ಹೆಸರಿಗಿದೆ.

ಇದೇ ವೇಳೆ ಡ್ವೇನ್ ಬ್ರಾವೋ ಅವರ ದಾಖಲೆಯೊಂದನ್ನು ಮುರಿಯುವ ಸುವರ್ಣಾವಕಾಶವೂ ಹರ್ಷಲ್ ಮುಂದಿದೆ. ಒಂದು ಸೀಸನ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಸಿಎಸ್ ಕೆ ಬೌಲರ್ ಬ್ರಾವೋ ಮಾಡಿದ್ದರು. ಅವರು 2013ರ ಆವೃತ್ತಿಯಲ್ಲಿ 32 ವಿಕೆಟ್ ಕಬಳಿಸಿದ್ದರು. ಸದ್ಯ ಹರ್ಷಲ್ ಪಟೇಲ್ 26 ವಿಕೆಟ್ ಪಡೆದಿದ್ದು, ಲೀಗ್ ಹಂತದಲ್ಲಿ ಇನ್ನೂ ಮೂರು ಪಂದ್ಯಗಳು ಬಾಕಿ ಉಳಿದಿದೆ. ಪ್ಲೇ ಆಫ್ ಗೆ ಪ್ರವೇಶ ಬಹುತೇಕ ಖಚಿತವಾಗಿರುವ ಕಾರಣ ಕನಿಷ್ಠ ಒಂದು ಪಂದ್ಯವಾದರೂ ಹೆಚ್ಚುವರಿಯಾಗಿ ಸಿಗುತ್ತದೆ. ಹೀಗಾಗಿ ಹರ್ಷಲ್ ಪಟೇಲ್ ಅವರು ಬ್ರಾವೋ ದಾಖಲೆ ಮುರಿಯುವ ಅವಕಾಶವಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.