ಗಂಗಾವತಿಯಿಂದ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಲ್ ಅನ್ನಭಾಗ್ಯದ ಅಕ್ಕಿ ವಶ
Team Udayavani, Sep 30, 2021, 4:24 PM IST
ಕುಷ್ಟಗಿ : ಗಂಗಾವತಿಯಿಂದ ಕುಷ್ಟಗಿ ಮೂಲಕ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ಯ ಲಾರಿಯನ್ನು ಹೆದ್ದಾರಿ ವಣಗೇರಾ ಟೋಲ್ ಪ್ಲಾಜಾ ಬಳಿ ಕುಷ್ಟಗಿಯ ಅಹಾರ ಇಲಾಖೆ ವಶಕ್ಕೆ ತೆಗೆದುಕೊಂಡಿದೆ.
ಗಂಗಾವತಿಯ ಅಭಿಜಿತ್ ಟ್ರೇಡರ್ಸ ನಿಂದ ಗುಜರಾತ್ ಜಟಿಲಪುರ ವಿನಲ್ ರೈಸ್ ಮಿಲ್ ಗೆ RJ-GA-118 ಲಾರಿಯಲ್ಲಿ 50 ಕೆ.ಜಿಯ. 680 ಬ್ಯಾಗ್ ನಲ್ಲಿ 340 ಕ್ವಿಂಟಲ್ ಪ್ರತಿ ಕ್ವಿಂಟಲ್ ಗೆ 2,383 ರೂ ನಂತೆ 8,10,220 ರೂ.ಅಂದಾಜು ಮೊತ್ತದ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ಅಹಾರ ನಿರೀಕ್ಷಕ ನಿತಿನ್ ಅಗ್ನಿ ಅವರ ದೂರಿನ ಮೇರೆಗೆ ರಾಜಸ್ಥಾನ ಲಾರಿ ಚಾಲಕ ಮದನ್ ಲಾಲ್ ಬ್ರಿಜ್ ಲಾಲ್ ಹಾಗೂ ಗಂಗಾವತಿ ಅಭಿಜಿತ್ ಟ್ರೇಡರ್ಸ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ :ಚಾರ್ಮಾಡಿ ಘಾಟ್ : 2 ನೇ ತಿರುವಿನಲ್ಲಿ ಸಿಕ್ಕಿಹಾಕಿಕೊಂಡ 10 ಚಕ್ರದ ಲಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು