ಪಾರ್ಕ್‌ಗಳಲ್ಲಿ ನಾಯಿಗಳ ಮಲ-ಮೂತ್ರ ಕಿರಿಕಿರಿ: ಪಾಲಿಕೆಗೆ ನೋಟಿಸ್‌


Team Udayavani, Sep 30, 2021, 4:49 PM IST

bbmp

 ಬೆಂಗಳೂರು: ಸಾರ್ವಜನಿಕ ಉದ್ಯಾನಗಳಿಗೆ ಸಾಕು ನಾಯಿಗಳನ್ನು ಕರೆದುಕೊಂಡು ಬರುವ ಅವುಗಳ ಮಾಲೀಕರು ಮತ್ತು ಪೋಷಕರು ಅವುಗಳ ಜೊತೆಗೆ “ಬಯೋಡಿಗ್ರೇಡೆಬಲ್‌ ಪೂಪ್‌ ಬ್ಯಾಗ್‌’ (ಜೈವಿಕ ವಿಘಟನೀಯ ಕೊಳೆ ಚೀಲ) ತರುವುದನ್ನು ಕಡ್ಡಾಯಗೊಳಿಸಲು ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಈ ಕುರಿತು “ಕಂಪ್ಯಾಷನ್‌ ಅನ್‌ಲಿಮಿಟೆಡ್‌ ಪ್ಲಸ್‌ ಆ್ಯಕ್ಷನ್‌’ (ಕ್ಯುಪಾ) ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ರೇಬಿಸ್‌ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಬಿಬಿಎಂಪಿ ಪಶುಪಾಲನಾ ವಿಭಾಗ, ರೋಟರಿ ಸಂಸ್ಥೆ ಹಾಗೂ ಮಿಷನ್‌ ರೇಬಿಸ್‌ ವತಿಯಿಂದ ಹಮ್ಮಿಕೊಂಡಿರುವ ರೇಬಿಸ್‌ ಜಾಗೃತಿ ಕಾರ್ಯಕ್ರಮಕ್ಕೆ ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಂದೀಪ್‌ ಚಾಲನೆ ನೀಡಿದರು. ರೇಬಿಸ್‌ಗೆ ತುತ್ತಾಗಿರುವ ಪ್ರಾಣಿಗಳನ್ನು ಸಾಗಿಸಲು ಮತ್ತು ರೇಬಿಸ್‌ ಶಂಕಿತ ಪ್ರಾಣಿಗಳನ್ನು ಬೇರ್ಪಡಿಸಲು ಎರಡು ಆ್ಯಂಬುಲೆನ್ಸ್‌ ವಾಹನಗಳನ್ನು ರೋಟರಿ ಕ್ಲಬ್‌ ಬೆಂಗಳೂರು ಸದ್ಯದ ನೀಡಲಿದ್ದಾರೆ. ಜೊತೆಗೆ ರೋಟರಿ ಕ್ಲಬ್‌ ಬೆಂಗಳೂರು ರವರು ನಗರದ ನಾಗರಿಕರಲ್ಲಿ ರೇಬಿಸ್‌ ಬಗ್ಗೆ ಜಾಗೃತಿ ಮೂಡಿಸಲು ನಗರದಾದ್ಯಂತ ಬೀದಿ ನಾಟಕ, ಸಾಮಾಜಿಕ ಜಾಲ ತಾಣಗಳಲ್ಲಿ ರೇಬಿಸ್‌ ಬಗ್ಗೆ ಜಾಗೃತಿ ಮೂಡಿಸುವುದು, ಬಸ್‌-ಆಟೋಗಳು, ಹೋಟೆಲ್ , ಉದ್ಯಾನಗಳಲ್ಲಿ ಕರಪತ್ರ, ಬಿತ್ತಿಪತ್ರಗಳ ಮೂಲಕ ಜಾಗೃತಿ ಮೂಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.