ಕುಣಿಗಲ್ : 10 ಕೆ.ಜಿ ಗಾಂಜಾ ವಶ, ಓರ್ವನ ಬಂಧನ
Man, Arrested,marijuana,ಗಾಂಜಾ,ಬಂಧನ, Udayavani News
Team Udayavani, Sep 30, 2021, 7:29 PM IST
ಕುಣಿಗಲ್ : ಆಟೋ ರಿಕ್ಷಾದಲ್ಲಿ ಆಕ್ರಮವಾಗಿ ಗಾಂಜಾ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿ 9 ಕೆ.ಜಿಗೂ ಅಧಿಕ ಒಣ ಗಾಂಜಾವನ್ನು ವಶಕ್ಕೆ ಪಡೆದಿರುವ ಘಟನೆ ಪಟ್ಟಣದ ಹಳೆಯ ರಾಷ್ಟ್ರೀಯ ಹೆದ್ದಾರಿಯ ಬಿ.ಎಂ ರಸ್ತೆ ಬಳಿ ಗುರುವಾರ ನಡೆದಿದೆ.
ಬಂಧಿತ ಆರೋಪಿ ಬೆಂಗಳೂರು ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ನಿವಾಸಿ ಅವಿನಾಶ್ (28) ಎನ್ನುವವನಾಗಿದ್ದಾನೆ.
ಖಚಿತ ಮಾಹಿತಿ ಮೇರೆಗೆ ಅಬಕಾರಿ ಆಯುಕ್ತೆ ಶೈಲಜಾ ಎ.ಕೋಟೆ ನಿರ್ದೇಶನದಂತೆ ಉಪ ಅಧೀಕ್ಷಕ ಕೆ.ಸಿ.ಸಿದ್ದಲಿಂಗಸ್ವಾಮಿ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕ ಎ.ಕೆ.ನವೀನ್ ಅವರಿದ್ದ ತಂಡವು ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿದ್ದ ಅವಿನಾಶ್ ನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ, ಬಂಧಿತನಿಂದ 9 ಕೆ.ಜಿ. 800 ಗ್ರಾಂ ಗಾಂಜಾ ಹಾಗೂ ಆಟೋ ರಿಕ್ಷಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು