ಉಚಿತ ಮರಳು ಪ್ರಸ್ತಾವನೆ ಇಲ್ಲ: ಹಾಲಪ್ಪ ಆಚಾರ್
Team Udayavani, Oct 1, 2021, 6:49 AM IST
ಬೆಂಗಳೂರು: ನೂತನ ಮರಳು ನೀತಿಯಲ್ಲಿ ಉಚಿತವಾಗಿ ಮರಳು ನೀಡುವ ಪ್ರಸ್ತಾವನೆ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಚಿತವಾಗಿ ಮರಳು ನೀಡುವುದು ಈಗಿನ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಹೇಳಿದರು.
ಹಿಂದಿನ ಸಚಿವರು 10 ಲಕ್ಷ ರೂ. ಮೊತ್ತದ ಮನೆ ನಿರ್ಮಿಸುವ ಬಡವರಿಗೆ ಪ್ರತಿ ಟನ್ಗೆ 100 ರೂ. ರಾಯಧನ ಪಡೆದು ಮರಳನ್ನು ನೀಡುವ ಭರವಸೆ ನೀಡಿದ್ದ ಕುರಿತು ಪ್ರತಿಕ್ರಿಯಿಸಿದ ಅವರು, ಅಂಥ ಪ್ರಸ್ತಾವನೆ ಇಲ್ಲ ಎಂದರು.
ರಾಜ್ಯಕ್ಕೆ 45 ಲಕ್ಷ ಮೆಟ್ರಿಕ್ ಟನ್ ಮರಳು ಅಗತ್ಯವಿದ್ದು, 10 ಲಕ್ಷ ಮೆಟ್ರಿಕ್ ಟನ್ ಕೊರತೆಯಿದೆ. ಹೀಗಾಗಿ ಎಂ. ಸ್ಯಾಂಡ್ಗೆ ಮೊರೆ ಹೋಗುವುದು ಹಾಗೂ ಅದರ ಮೇಲೆ ಅವಲಂಬನೆ ಆಗುವುದು ಅನಿವಾರ್ಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ