ಅನಧಿಕೃತ ಚಿಲ್ಲರೆ ಮೀನು ಮಾರಾಟ: ಅಪರ ನಿರ್ದೇಶಕರ ಎಚ್ಚರಿಕೆ
Team Udayavani, Oct 1, 2021, 7:17 PM IST
ಮಂಗಳೂರು: ಉಡುಪಿ ಜಿಲ್ಲೆಯ ಮೀನುಗಾರಿಕಾ ಅಪರ ನಿರ್ದೇಶಕ ಡಿ. ತಿಪ್ಪೆಸ್ವಾಮಿ ಅವರು ಶುಕ್ರವಾರ ಮಂಗಳೂರಿನ ಮೀನುಗಾರಿಕಾ ಬಂದರಿಗೆ ಅನಿರೀಕ್ಷಿತ ಭೇಟಿ ನೀಡಿ ಅನಧಿಕೃತ ಚಿಲ್ಲರೆ ಮೀನು ಮಾರಾಟ ಚಟುವಟಿಕೆಯನ್ನು ಕೂಡಲೇ ತೆರವುಗೊಳಿಸುವಂತೆ ಚಿಲ್ಲರೆ ಮೀನು ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಿದರು.
ಬಂದರಿನಲ್ಲಿ ಇದೇ ರೀತಿಯಲ್ಲಿ ಚಿಲ್ಲರೆ ಮೀನು ಮಾರಾಟ ಕ್ರಮ ಮುಂದುವರೆಸಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದೆಂದು ಸ್ಥಳದಲ್ಲಿ ಮೀನು ವ್ಯಾಪಾರಸ್ಥರಿಗೆ ಸೂಚಿಸಿದರು.
ಸ್ಥಳೀಯ ಮೀನುಗಾರಿಕೆ ಇಲಾಖಾ ಅಧಿಕಾರಿಗಳು ಹಾಗೂ ಮಂಗಳೂರು ಮೀನುಗಾರಿಕೆ ಬಂದರಿನ ಸಮಗ್ರ ನಿರ್ವಹಣೆಯ ಗುತ್ತಿಗೆದಾರರು ಈ ಸಂದರ್ಭ ಜೊತೆಯಲ್ಲಿಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ