ಕೋಲ್ಕತಾ ನೈಟ್‌ರೈಡರ್ ವಿರುದ್ಧ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ಗಳ ಜಯ


Team Udayavani, Oct 2, 2021, 12:12 AM IST

ಕೋಲ್ಕತಾ ನೈಟ್‌ರೈಡರ್ ವಿರುದ್ಧ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ಗಳ ಜಯ

ದುಬಾೖ: ಪ್ಲೇ-ಆಫ್ ಪ್ರವೇಶದ ಹಿನ್ನೆಲೆಯಲ್ಲಿ ಅತ್ಯಂತ ಮಹತ್ವದ ಶುಕ್ರವಾರದ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತಾ ನೈಟ್‌ರೈಡರ್ ಎದುರು ಪಂಜಾಬ್‌ ಕಿಂಗ್ಸ್‌ 5 ವಿಕೆಟ್‌ಗಳ ಗೆಲುವು ದಾಖಲಿಸಿ ಮುಂದಿನ ಹಂತದ ಹೋರಾಟವೊಂದನ್ನು ಜಾರಿಯಲ್ಲಿರಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ ಕೆಕೆಆರ್‌ 7 ವಿಕೆಟಿಗೆ 165 ರನ್‌ ಪೇರಿಸಿದರೆ. ಪಂಜಾಬ್‌ ಕಿಂಗ್ಸ್‌ 19.3 ಓವರ್‌ಗಳಲ್ಲಿ 5 ವಿಕೆಟ್‌ನಷ್ಟಕ್ಕೆ 168 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಚೇಸಿಂಗ್‌ ವೇಳೆ ನಾಯಕ ರಾಹುಲ್‌ (67), ಅಗರ್ವಾಲ್‌ (40) ರನ್‌ ಬಾರಿಸಿ ಮಿಂಚಿದರು.

ತ್ರಿಪಾಠಿ-ಅಯ್ಯರ್‌ ಬಿರುಸಿನ ಬ್ಯಾಟಿಂಗ್‌
ಶುಭಮನ್‌ ಗಿಲ್‌ (7) ಅವರ ವಿಕೆಟ್‌ ಬೇಗನೇ ಉರುಳಿ ದರೂ ಈ ವರ್ಷದ ಓಪನಿಂಗ್‌ ಹೀರೊ ವೆಂಕಟೇಶ್‌ ಅಯ್ಯರ್‌ ಮತ್ತು ರಾಹುಲ್‌ ತ್ರಿಪಾಠಿ ಬಿರುಸಿನ ಬ್ಯಾಟಿಂಗಿಗೆ ಮುಂದಾದರು. ಅಯ್ಯರ್‌ ಪಂದ್ಯದ ಮೊದಲ ಎಸೆತವನ್ನೇ ಬೌಂಡರಿಗೆ ಬಡಿದಟ್ಟಿ ಸಿಡಿಯುವ ಸೂಚನೆ ನೀಡಿದರು. ಫ್ಯಾಬಿಯನ್‌ ಅಲೆನ್‌ ಅವರ ಈ ಓವರ್‌ನಲ್ಲಿ 10 ರನ್‌ ಬಂತು. ಆದರೆ ದ್ವಿತೀಯ ಓವರ್‌ನಲ್ಲಿ ಆರ್ಷದೀಪ್‌ ದೊಡ್ಡ ಬೇಟೆಯಾಡಿ ಗಿಲ್‌ ಆಟಕ್ಕೆ ತೆರೆ ಎಳೆದರು.

ಅಯ್ಯರ್‌-ತ್ರಿಪಾಠಿ ಪಂಜಾಬ್‌ ಬೌಲರ್‌ಗಳ ಮೇಲೆ ಸವಾರಿ ಮುಂದುವರಿಸಿದರು. ಚೆಂಡು ಸರಾಗವಾಗಿ ಬೌಂಡರಿ ಗೆರೆ ದಾಟತೊಟಗಿತು. ಅರ್ಧ ಹಾದಿ ಕ್ರಮಿಸುವಾಗ ಇವರಿಬ್ಬರು ಸೇರಿಕೊಂಡು ತಂಡದ ಮೊತ್ತವನ್ನು 76ಕ್ಕೆ ಏರಿಸಿದರು. 15ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಅಯ್ಯರ್‌ 67 ರನ್‌ ಬಾರಿಸಿ ಬಿಷ್ಣೋಯಿಗೆ ವಿಕೆಟ್‌ ಒಪ್ಪಿಸಿದರು. 49 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ 9 ಫೋರ್‌, ಒಂದು ಸಿಕ್ಸರ್‌ ಸೇರಿತ್ತು. ಇದಕ್ಕೂ ಮುನ್ನ ತ್ರಿಪಾಠಿ (34) ವಿಕೆಟ್‌ ಕೂಡ ಬಿಷ್ಣೋಯಿ ಪಾಲಾಗಿತ್ತು.

ಸಂಕ್ಷಿಪ್ತ ಸ್ಕೋರ್‌: ಕೆಕೆಆರ್‌- 7 ವಿಕೆಟಿಗೆ 165 (ಅಯ್ಯರ್‌ 67, ತ್ರಿಪಾಠಿ 34, ರಾಣಾ 31, ಆರ್ಷದೀಪ್‌ 32ಕ್ಕೆ 3, ಬಿಷ್ಣೋಯಿ 22ಕ್ಕೆ 2, ಶಮಿ 23ಕ್ಕೆ 1). ಪಂಜಾಬ್‌-19.3 ಓವರ್‌ಗಳಲ್ಲಿ 5 ವಿಕೆಟಿಗೆ 168 (ರಾಹುಲ್‌ 67, ಅಗರ್ವಾಲ್‌ 40, ಚಕ್ರವರ್ತಿ 24ಕ್ಕೆ 2).

ಟಾಪ್ ನ್ಯೂಸ್

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.