ನಟ ನೀನಾಸಂ ಸತೀಶ್ ತಾಯಿಯ ಅಂತ್ಯಸಂಸ್ಕಾರ
Team Udayavani, Oct 3, 2021, 6:32 PM IST
ಭಾರತೀನಗರ: ಸ್ಯಾಂಡಲ್ವುಡ್ ನಟ ನೀನಾಸಂ ಸತೀಶ್ ಅವರ ಮಾತೃಶ್ರೀ ಚಿಕ್ಕತಾಯಮ್ಮ ಅವರು ಬೆಂಗಳೂರಿನಲ್ಲಿ ಶುಕ್ರವಾರ ಅನಾರೋಗ್ಯದಿಂದ ನಿಧನಗೊಂಡಿದ್ದರು. ನೀನಾಸಂ ಸತೀಶ್ ಅವರ ಹುಟ್ಟೂರಾದ ಮದ್ದೂರು ತಾಲೂಕು ಯಲಾದ ಹಳ್ಳಿ ಗ್ರಾಮಕ್ಕೆ ಮೃತದೇಹ ತಂದು ಗ್ರಾಮದಲ್ಲಿ ಹಿಂದೂ ಸಂಪ್ರದಾಯದಂತೆ ವಿಧಿವಿಧಾನ ಪೂರೈಸಿ ಪೂಜೆ ಸಲ್ಲಿಸಿ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಇದನ್ನೂ ಓದಿ:- ಇಲ್ಲಿವೆ 5 ಸಾವಿರಕ್ಕಿಂತ ಹೆಚ್ಚು ಹೂಗಿಡಗಳು
ಈ ಸಂದರ್ಭದಲ್ಲಿ ಶಾಸಕ ಡಿ.ಸಿ.ತಮ್ಮಣ್ಣ, ಚಲನಚಿತ್ರ ನಟರು, ಕಿರುತರೆ ನಟ-ನಟಿಯರು, ಗ್ರಾಮದ ಮುಖಂಡರು, ಯಜಮಾನರು ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ