ಗ್ರಾಮೀಣ ಗ್ರಂಥಪಾಲಕರಿಗೆ ವೇತನ ಪಾವತಿ


Team Udayavani, Oct 4, 2021, 5:41 AM IST

ಗ್ರಾಮೀಣ ಗ್ರಂಥಪಾಲಕರಿಗೆ ವೇತನ ಪಾವತಿ

ಸಾಂದರ್ಭಿಕ ಚಿತ್ರ.

ಕುಂದಾಪುರ: ಪಂಚಾಯತ್‌ ರಾಜ್‌ ಇಲಾಖೆಯ ಅಧೀನದ ಗ್ರಾಮೀಣ ಗ್ರಂಥಾಲಯಗಳ ಗ್ರಂಥಪಾಲಕರಿಗೆ ಕೊನೆಗೂ 3 ತಿಂಗಳ ಬಾಕಿ ವೇತನ ಪಾವತಿಯಾಗಿದೆ.

ಜೂನ್‌ ತಿಂಗಳಿನಿಂದ ವೇತನ ಸಿಗದೇ ಅದನ್ನೇ ನಂಬಿರುವ ರಾಜ್ಯದ 5 ಸಾವಿರಕ್ಕೂ ಅಧಿಕ ಗ್ರಾಮೀಣ ಗ್ರಂಥಪಾಲಕರು ಸಂಕಷ್ಟ ಅನುಭವಿಸುತ್ತಿದ್ದರು. ಈಗ 3 ತಿಂಗಳ ಬಾಕಿ ಸಂಬಳದ ಜತೆಗೆ ಸೆಪ್ಟಂಬರ್‌ ತಿಂಗಳ ವರೆಗಿನ ಸಂಬಳ ಅವರ ಕೈಸೇರಿದೆ.

ಗ್ರಾಮೀಣ ಗ್ರಂಥಪಾಲಕರಿಗೆ ಹಿಂದೆ ಮಾಸಿಕ 7 ಸಾವಿರ ರೂ. ನೀಡಲಾಗುತ್ತಿದ್ದು, ಜೂನ್‌ನಿಂದ 12 ಸಾವಿರ ರೂ.ಗೆ ಹೆಚ್ಚಳ ಮಾಡಿ ಸರಕಾರ ಆದೇಶ ಹೊರಡಿಸಿತ್ತು. ಆದರೆ ಅದೇ ತಿಂಗಳಿನಿಂದ ಅವರಿಗೆ ಆತ್ತ ಹಿಂದಿನ ವೇತನವೂ ಇಲ್ಲ; ಇತ್ತ ಹೊಸ ವೇತನವೂ ಇಲ್ಲ ಎಂಬ ಸಂಕಷ್ಟದ ಪರಿಸ್ಥಿತಿ ಎದುರಾಗಿತ್ತು.

ಇದನ್ನೂ ಓದಿ:ಮೇಕೆದಾಟು ನಿಲುವಿಗೆ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ

ಉದಯವಾಣಿ ವರದಿ
ಗ್ರಾಮೀಣ ಗ್ರಂಥಾಲಯಗಳಲ್ಲಿ ಗ್ರಂಥಪಾಲಕರಾಗಿ ದುಡಿಯುತ್ತಿರುವವರಿಗೆ 3 ತಿಂಗಳಿನಿಂದ ವೇತನ ಪಾವತಿಯಾಗದ ಬಗ್ಗೆ “ಉದಯವಾಣಿ’ಯು ಸೆ. 19ರಂದು “ಗ್ರಾಮೀಣ ಗ್ರಂಥಪಾಲಕರ ಬದುಕು ಶೋಚನೀಯ’ ಎನ್ನುವುದಾಗಿ ವಿಶೇಷ ವರದಿ ಪ್ರಕಟಿಸಿ ಗಮನಸೆಳೆದಿತ್ತು. ನಮ್ಮ ಶೋಚನೀಯ ಬದುಕಿನ ಚಿತ್ರಣವನ್ನು ತೆರೆದಿಟ್ಟ “ಉದಯವಾಣಿ’ಯ ವರದಿಯಿಂದಾಗಿ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಬಾಕಿ ವೇತನ ಒಟ್ಟಿಗೆ ಸಿಗುವಂತಾಗಿದೆ. ಪತ್ರಿಕೆಗೆ ಕೃತಜ್ಞತೆಗಳು ಎಂದು ಕುಂದಾಪುರ ತಾಲೂಕು ಗ್ರಾಮೀಣ ಗ್ರಂಥಾಲಯ ನೌಕರರ ಸಂಘದ ಅಧ್ಯಕ್ಷ ಸುರೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.