ಗೋಪಾಲಸ್ವಾಮಿಗೆ ಮರದ ಅಂಬಾರಿ ತಾಲೀಮು

800 ಕೆ.ಜಿ. ಭಾರ ಹೊತ್ತು ಅರಮನೆ ಆವರಣದಲ್ಲಿ ಎರಡು ಸುತ್ತು ತಾಲೀಮು

Team Udayavani, Oct 4, 2021, 1:23 PM IST

ದಸಾರ ತಾಲೀಮು ತಯಾರಿ

ಮೈಸೂರು: ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಭವಿಷ್ಯದ ಅಂಬಾರಿ ಆನೆ ಗೋಪಾಲಸ್ವಾಮಿ ಮರದ ಅಂಬಾರಿ ಹೊತ್ತು ತಾಲೀಮು ನಡೆಸಿತು. ರಾಜಮನೆತನದವರು ವಾಸಿಸುವ ಮನೆ ಅಂಗಳದ ಬಳಿ ಗೋಪಾಲಸ್ವಾಮಿ ಆನೆಗೆ ನಮಾª, ಗಾದಿ ಜತೆಗೆ ಮರದ ಅಂಬಾರಿ ಕಟ್ಟಿ ಪೂಜೆ ಸಲ್ಲಿಸಲಾಯಿತು. ಬಳಿಕ ಅರಮನೆ ಆವರಣದಲ್ಲಿ 2 ಸುತ್ತು ತಾಲೀಮು ನಡೆಸಲಾಯಿತು.

ಇದನ್ನೂ ಓದಿ:- ಬೆಳೆ ಹಾನಿ ರೈತ ಆತ್ಮಹತ್ಯೆ

ಸುಮಾರು 800 ಕೆ.ಜಿ.ತೂಕದ ಭಾರ ಹೊತ್ತು ಸರಾಗವಾಗಿ ಸಾಗಿದ ಗೋಪಾಲ ಸ್ವಾಮಿ, ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವಿಗಿಂತ ನಾನೇನೂ ಕಡಿಮೆಯೇನಿಲ್ಲ ಎಂಬುದನ್ನು ನಿರೂಪಿಸಿದ. ಅರಮನೆ ಆವರಣದಲ್ಲಿಯೇ ಮರದ ಭಾರದ ಅಂಬಾರಿ ಹೊತ್ತು ಹೆಜ್ಜೆ ಹಾಕುತ್ತಿದ್ದ ಗೋಪಾಲಸ್ವಾಮಿ 30 ನಿಮಿಷ ತಾಲೀಮು ನಡೆಸಿದ.

ಕುಮ್ಕಿಗಳಾದ ಚೈತ್ರಾ ಮತ್ತು ಕಾವೇರಿ ಆನೆ ಗೋಪಾಲಸ್ವಾಮಿಗೆ ಸಾಥ್‌ ನೀಡಿದವು. ಇತರೆ ಆನೆಗಳೂ ತಾಲೀಮು: ಇದರೊಂದಿಗೆ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿ ಅರಮನೆಯಲ್ಲಿ ಬಿಡಾರ ಹೂಡಿರುವ ಗಜಪಡೆಯ ಇತರೆ ಆನೆಗಳೂ ತಾಲೀಮು ಮುಂದು ವರಿಸಿದವು. ದಸರಾ ಆನೆಗಳು ಅರಮನೆ ಆವರಣದಲ್ಲಿ ತಾಲೀಮು ನಡೆಸುವ ವೇಳೆ ಪ್ರವಾಸಿಗರು, ಇನ್ನಿತರೆ ಜನ ಆನೆಗಳ ಬಳಿ ಸುಳಿಯದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿತ್ತು.

  1. ಅರಮನೆ ಆವರಣದಲ್ಲಿ ಮರದ ಅಂಬಾರಿ ಹೊತ್ತು ತಾಲೀಮು ನಡೆಸಿದ ಗೋಪಾಲ ಸ್ವಾಮಿ ಆನೆ.
  2. ಅರಮನೆ ಆವರಣದಲ್ಲಿ ಮಜ್ಜನದಲ್ಲಿ ತಲ್ಲೀನನಾಗಿರುವ ದೊಡ್ಡಹರವೆ ಆನೆ ಶಿಬಿರದ ಅಶ್ವತ್ಥಾಮ ಆನೆ.

ಮಜ್ಜನದಲ್ಲಿ ಮಿಂದೆದ್ದ ಅಶ್ವತ್ಥಾಮ ಆನೆ ಈ ಬಾರಿಯ ದಸರಾ ಉತ್ಸವದ ಕೇಂದ್ರ ಬಿಂಧುವಾದ ದೊಡ್ಡಹರವೆ ಆನೆ ಶಿಬಿರದ ಅಶ್ವತ್ಥಾಮ ಆನೆ ಭಾನುವಾರ ತಾಲೀಮು ನಡೆಸಿ ಗಂಟೆಗೂ ಹೆಚ್ಚುಕಾಲ ಮಜ್ಜನದಲ್ಲಿ ಬ್ಯುಸಿಯಾಗಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.