ಕೋವಿಡ್ ನಿಮಿತ್ತ ಈ ಬಾರಿಯೂ ದಾಂಡೇಲಿಯಲ್ಲಿ ದಾಂಡಿಯಾ ಡೌಟ್


Team Udayavani, Oct 5, 2021, 6:13 PM IST

ಕೋವಿಡ್ ನಿಮಿತ್ತ ಈ ಬಾರಿಯೂ ದಾಂಡೇಲಿಯಲ್ಲಿ ದಾಂಡಿಯಾ ಡೌಟ್

ದಾಂಡೇಲಿ : ಗುಜರಾತಿನ ಸಾಂಪ್ರದಾಯಿಕ ನೃತ್ಯ ರೂಪವಾದ ದಾಂಡಿಯಾ ಉತ್ಸವವನ್ನಂತು ದಾಂಡೇಲಿಯ ಗಲ್ಲಿ ಗಲ್ಲಿಗಳಲ್ಲಿ ಆಚರಿಸಿಕೊಂಡು ಬರಲಾಗುತ್ತಿರುವುದು ವಿಶೇಷ. ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಗೆ ಉದ್ಯೋಗವನ್ನರಸಿ ಗುಜರಾತಿನ ಬಂದು ಇಲ್ಲಿ ನೆಲೆಸಿದವರು ದಾಂಡಿಯಾವನ್ನು ದಾಂಡೇಲಿಯಲ್ಲಿ ರೂಢಿ ಮಾಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಅನೇಕತೆಯಲ್ಲಿ ಏಕತೆಯನ್ನು ಸಾರುವ ದಾಂಡೇಲಿಯಲ್ಲಿ ಎಲ್ಲ ಧರ್ಮಿಯರ ಹಬ್ಬ ಹರಿದಿನಗಳನ್ನು ಸಂಭ್ರಮ, ಸಡಗರದಿಂದ ಆಚರಿಸಿಕೊಂಡು ಬರಲಾಗುತ್ತಿದೆ.

ನವರಾತ್ರಿಯ ಈ ವಿಶೇಷ ಸಂದರ್ಭದಲ್ಲಿ ಸಂಜೆಯಾಗುತ್ತಲೆ ಗಲ್ಲಿ ಗಲ್ಲಿಗಳಲ್ಲಿ ಕೋಲಾಟದ ಶಬ್ದ ಮೇಳೈಸುತ್ತದೆ. ಜಾತಿ, ಮತ, ಧರ್ಮ ಎಂಬ ಬೇಧವೆನ್ನದೇ ಸರ್ವರು ಒಂದಾಗಿ ಆಚರಿಸುವ ದಾಂಡಿಯಾ ಕೋಲಾಟ ಈ ಬಾರಿಯೂ ನಡೆಯುವುದು ಕಷ್ಟ ಎಂಬ ಸ್ಥಿತಿಯಿದೆ. ಕಳೆದ ವರ್ಷವೂ ಕೊರೊನಾ ಕಾರಣದಿಂದ ದಾಂಡಿಯಾದ ಕೋಲಾಟ ಶಬ್ದ ಮಾಡಿರಲಿಲ್ಲ. ಈ ವರ್ಷವೂ ಕೊರೊನಾ ಮೂರನೆ ಅಲೆಯ ಕಾರಣವನ್ನು ಮುಂದಿಟ್ಟುಕೊಂಡು ದಾಂಡಿಯಾಕ್ಕೆ ಅನುಮತಿ ನೀಡುವುದು ಡೌಟ್ ಅನಿಸುವಂತಿದೆ.

ಇದೇ ಕಾರಣಕ್ಕಾಗಿ ದಾಂಡಿಯಾ ಉತ್ಸವ ಸಮಿತಿಗಳು ದಾಂಡಿಯಾ ಮಾಡಲು ಯಾವುದೇ ಸಿದ್ದತೆಯನ್ನು ನಡೆಸಿರುವುದು ನಗರದಲ್ಲಿ ಕಂಡುಬರುತ್ತಿಲ್ಲ. ಆದರೆ ನಗರಾಡಳಿತ, ತಾಲೂಕಾಡಳಿತ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡಿದ್ದೇಯಾದಲ್ಲಿ ಒಂದೆ ದಿನಕ್ಕೆ ದಾಂಡಿಯಾ ಉತ್ಸವ ಸಮಿತಿಗಳು ಎಲ್ಲ ಸಿದ್ದತೆಗಳನ್ನು ಮಾಡಲು ತುದಿಗಾಲಲ್ಲಿ ನಿಂತಿವೆ ಎನ್ನುವುದು ವಾಸ್ತವ ಸತ್ಯ, ಕಾರಣವಿಷ್ಟೆ ದಾಂಡಿಯಾ ಉತ್ಸವದ ಮಜಾವೆ ಅಂತಹದ್ದಾಗಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.